ಬುಕ್ಕಿಂಗ್‌ ದಿನವೇ ಗ್ಯಾಸ್‌?


Team Udayavani, Jan 13, 2021, 6:00 AM IST

ಬುಕ್ಕಿಂಗ್‌ ದಿನವೇ ಗ್ಯಾಸ್‌?

ಹೊಸದಿಲ್ಲಿ: ಬುಕ್ಕಿಂಗ್‌ ಮಾಡಿದ ದಿನವೇ ಎಲ್‌ಪಿಜಿ ಸಿಲಿಂಡರ್‌ ಒದಗಿಸುವ ನಿಟ್ಟಿನಲ್ಲಿ “ತತ್ಕಾಲ್‌ ಎಲ್‌ಪಿಜಿ ಸೇವಾ’ ಆರಂಭಿ ಸಲು ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ (ಐಒಸಿಎಲ್‌) ಯೋಜನೆ ರೂಪಿಸಿದೆ.

ಏಕ ಸಿಲಿಂಡರ್‌ ಗ್ರಾಹಕ ರಿಗಾಗಿ ಈ ಸೇವೆ ಜಾರಿ ಗೊಳಿಸಲು  ಎಲ್ಲ ರಾಜ್ಯ ಗಳು ಕನಿಷ್ಠ ಒಂದು ಪ್ರಮುಖ ನಗರ ಯಾ ಜಿಲ್ಲೆ ಯನ್ನು ಗುರುತಿಸ ಬೇಕು. ಬುಕ್ಕಿಂಗ್‌ ಮಾಡಿದ ಬಳಿಕ 30-45 ನಿಮಿಷಗಳಲ್ಲಿ ಸಿಲಿಂಡರ್‌ ಡೆಲಿವರಿ ನೀಡಲಾಗುವುದು ಎಂದು ಐಒಸಿಎಲ್‌ ಹೇಳಿದೆ. ಅದು “ಇಂಡೇನ್‌’ ಬ್ರ್ಯಾಂಡ್‌ನ‌ಡಿ ಎಲ್‌ಪಿಜಿ ನೀಡು ತ್ತಿದ್ದು, ಫೆ. 1ರಿಂದಲೇ ತತ್ಕಾಲ್‌ ಎಲ್‌ಪಿಜಿ ಸೇವಾ ಆರಂಭ ವಾಗುವ ನಿರೀಕ್ಷೆ ಇದೆ.

ಎಲ್‌ಪಿಜಿ ಬಳಕೆ ಹೆಚ್ಚಳ :

ದೇಶದಲ್ಲಿ ಕಳೆದ ವರ್ಷ ಇದೇ ಮೊದಲ ಬಾರಿಗೆ ಎಲ್‌ಪಿಜಿ ಬಳಕೆಯ ಪ್ರಮಾಣವು ಇಂಧನ ತೈಲಗಳಿಗಿಂತ ಹೆಚ್ಚಿತ್ತು ಎಂದು ಸರಕಾರದ ಅಂಕಿಅಂಶಗಳು ತಿಳಿಸಿವೆ.

ಉಚಿತ ಎಲ್‌ಪಿಜಿ ಯೋಜನೆ, ಲಾಕ್‌ಡೌನ್‌ ಮತ್ತು ಚಳಿಗಾಲ ಇದಕ್ಕೆ ಕಾರಣ. ಎಲ್‌ಪಿಜಿ ಬಳಕೆಯು 2020ರಲ್ಲಿ 274.1 ಲಕ್ಷ ಟನ್‌ಗಳಾಗಿದ್ದು, ಇದು 2019ಕ್ಕಿಂತ ಶೇ. 4.3 ಹೆಚ್ಚು. ಇದೇ ಅವಧಿಯಲ್ಲಿ ಇಂಧನ ಬಳಕೆ 272.7 ಲಕ್ಷ ಟನ್‌ ಆಗಿದ್ದು, ಇದು 2019ಕ್ಕಿಂತ ಶೇ. 9.3 ಇಳಿಕೆಯಾಗಿದೆ.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.