ಆರ್ಥಿಕ ಬೆಳವಣಿಗೆ ನಿರೀಕ್ಷೆಗಿಂತ ಹೆಚ್ಚು ಕುಂಠಿತವಾಗಲಿದೆ : ಐಸಿಆರ್‌ಎ


Team Udayavani, Nov 21, 2019, 8:28 PM IST

pp-29

ಹೊಸದಿಲ್ಲಿ: ಭಾರತದ ಆರ್ಥಿಕ ಬೆಳವಣಿಗೆ ನಿರೀಕ್ಷೆಗಿಂತ ಹೆಚ್ಚು ಕುಂಠಿತವಾಗಲಿದೆ ಎಂದು ಅಂತಾರಾಷ್ಟ್ರೀಯ ರೇಟಿಂಗ್‌ ಏಜನ್ಸಿ ಐಸಿಆರ್‌ಎ ಅಭಿಪ್ರಾಯ ವ್ಯಕ್ತಪಡಿಸಿದೆ. ಕೈಗಾರಿಕಾ ವಲಯದ ಉತ್ಪಾದನೆ ಕುಸಿತ ಸೇರಿದಂತೆ ಆರ್ಥಿಕ ವ್ಯವಸ್ಥೆಯ ವಿವಿಧ ವಲಯಗಳಲ್ಲಿನ ಅನಿಶ್ಚಿತತೆಯಿಂದಾಗಿ ಭವಿಷ್ಯದ ಆರ್ಥಿಕ ಬೆಳವಣಿಗೆ ದರ ನಿರೀಕ್ಷೆಗಿಂತ ಕಡಿಮೆಯಾಗಲಿದೆ ಎಂದು ಐಸಿಆರ್‌ಎ ಸಂಸ್ಥೆ ಪ್ರಧಾನ ಅರ್ಥಶಾಸ್ತ್ರಜ್ಞ ಅದಿತಿ ನಾಯರ್‌ ಹೇಳಿದ್ದಾರೆ.

2020ರ ಹಣಕಾಸು ವರ್ಷದ ಎರಡನೇ ತ್ತೈಮಾಸಿಕದಲ್ಲಿ ಬೆಳವಣಿಗೆ ದರ ಶೇ.4.7ರಷ್ಟು ಇರಲಿದೆ ಎಂದು ಅಂದಾಜಿಸಿದ್ದು, ರೇಟಿಂಗ್ಸ್ ಏಜೆನ್ಸಿಯು ದೇಶದ ಜಿಡಿಪಿ ಬೆಳವಣಿಗೆಯ ದರ ಮತ್ತು ಒಟ್ಟಾರೆ ಮೌಲ್ಯ ಸೇರ್ಪಡೆ (ಜಿವಿಎ) ಮತ್ತಷ್ಟು ಕುಸಿತ ಕಾಣಲಿದೆ ಎಂದು ನಿರೀಕ್ಷಿಸಿದೆ.

2020ರ ವಿತ್ತೀಯ ವರ್ಷದ ಎರಡನೇ ತ್ತೈಮಾಸಿಕದಲ್ಲಿ ಮೂಲ ಬೆಲೆಗಳು ವರ್ಷದಿಂದ ವರ್ಷಕ್ಕೆ ಕ್ರಮವಾಗಿ ಶೇ.4.7ರಷ್ಟು ಮತ್ತು 4.5ರಷ್ಟು ಇರಲಿದ್ದು, ಮೊದಲ ತ್ತೈಮಾಸಿಕದಲ್ಲಿ ಶೇ.5 ಮತ್ತು ಶೇ.4.9ರಷ್ಟು ಇರಲಿದೆ. ಆದರೂ ಕೃಷಿ ಮತ್ತು ಸೇವೆಗಳಂತಹ ಕ್ಷೇತ್ರಗಳು 2020ರ ಎಫ್ವೈನ ಮೊದಲ ತ್ತೈಮಾಸಿಕದಲ್ಲಿ ಬೆಳವಣಿಗೆಯ ದರ ಕಾಯ್ದುಕೊಳ್ಳಲು ಸಾಧ್ಯವಾಗಲಿದೆ ಎಂದಿದೆ.

ದೇಶಿಯ ಆಂತರಿಕ ಬೇಡಿಕೆ, ಹೂಡಿಕೆ ಚಟುವಟಿಕೆ ಮತ್ತು ತೈಲೇತರ ಸರಕುಗಳ ರಫ್ತುಗಳ ಜತೆಗೆ ಉತ್ಪಾದನಾ ಬೆಳವಣಿಗೆಯು 2020ರ ಎಪ್‌ವೈನ ಮೊದಲ ತ್ತೈಮಾಸಿಕದಲ್ಲಿ ಕನಿಷ್ಠ ಶೇ.0.6ರಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಐಸಿಆರ್‌ಎನ ಪ್ರಧಾನ ಅರ್ಥಶಾಸ್ತ್ರಜ್ಞ ಅದಿತಿ ನಾಯರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.