ಜನರಲ್‌ ಮೋಟರ್ಸ್‌:ಸಿಎಫ್ಒ ಆಗಿ ಭಾರತೀಯ ಮೂಲದ  ದಿವ್ಯಾ ಸೂರ್ಯ ದೇವರ


Team Udayavani, Jun 15, 2018, 11:57 AM IST

33.jpg

ಹ್ಯೂಸ್ಟನ್‌: ಅಮೆರಿಕದ ಜನಪ್ರಿಯ ಕಾರು ತಯಾರಕ ಕಂಪನಿ ಜನರಲ್‌ ಮೋಟರ್ಸ್‌ (ಜಿಎಂ)ನ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ)ಯಾಗಿ ಇದೇ ಮೊದಲ ಬಾರಿಗೆ ಭಾರತೀಯ ಮೂಲದ ದಿವ್ಯಾ ಸೂರ್ಯ ದೇವರ (39) ಅವರನ್ನು ನೇಮಿಸಲಾಗಿದೆ. 

ಅಮರಿಕದ ಮೋಟಾರು ವಾಹನ ಉತ್ಪಾ ದನಾ ಸಂಸ್ಥೆಗಳ ಇತಿಹಾಸದಲ್ಲಿಯೇ ಈ ನೇಮಕ ಮೊದಲನೇಯದ್ದಾಗಿದೆ. ಚೆನ್ನೈನಲ್ಲಿ ಜನಿಸಿದ ದಿವ್ಯಾ ಸೂರ್ಯದೇವರ ಜಿ.ಎಂ.ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮೇರಿ ಬಾರ್ರಾ ಅವರಿಗೆ ವರದಿ ಮಾಡಿಕೊಳ್ಳಲಿದ್ದಾರೆ. ಗಮನಾರ್ಹ ಅಂಶವೆಂದರೆ ಜನರಲ್‌ ಮೋಟರ್ಸ್‌ನ (ಜಿ.ಎಂ.)ನ ಸಿಇಒ ಮೇರಿ ಅವರೂ ಕೂಡ 2014ರಲ್ಲಿ ನೇಮಕಗೊಂಡಿದ್ದು, ಅಟೊಮೊಬೈಲ್‌ ಕಂಪನಿಯೊಂದರ  ಸಿಇಒ ಹುದ್ದೆಯನ್ನು ನಿರ್ವಹಿಸುವ ಏಕೈಕ ಮಹಿಳೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ವಾಹನ ಉತ್ಪಾದನಾ ಕಂಪನಿ ಯೊಂದರ ಸಿಇಒ ಮತ್ತು ಸಿಎಫ್ಒ ಹುದ್ದೆ ಗಳನ್ನು ಮಹಿಳೆಯರೇ ನಿರ್ವಹಿಸುವಂತಾಗಿ ರು ವುದು ಸಾಧನೆಯೇ ಸರಿ. 

ಇತ್ತೀಚೆಗಷ್ಟೇ ಜಿಎಂನ ಪುನಾರಚನೆಯಲ್ಲಿ ದಿವ್ಯಾ ಪ್ರಮುಖ ಪಾತ್ರ ವಹಿಸಿದ್ದರು. ಐರೋಪ್ಯ ಒಕ್ಕೂಟದಲ್ಲಿರುವ ಅಂಗಸಂಸ್ಥೆ ಒಪೆಲ್‌ನಿಂದ ಬಂಡವಾಳ ಹಿಂಪಡೆಯುವ ಪ್ರಕ್ರಿಯೆ, ಸೆಲ್ಫ್  ಡ್ರೈವಿಂಗ್‌ ವಾಹನ ಸ್ಟಾರ್ಟಪ್‌ “ಕ್ರೂéಸ್‌’ ಅನ್ನು ಖರೀದಿ ಮಾಡು ವುದರಲ್ಲಿ, ಜಪಾನ್‌ನ ಸ್ಟಾಫ್ಟ್ ಬ್ಯಾಂಕ್‌ ಜಿಎಂನಲ್ಲಿ 225 ಕೋಟಿ ಡಾಲರ್‌ ಮೊತ್ತದಷ್ಟು ಹೂಡಿಕೆ ಮಾಡುವಲ್ಲಿಯೂ ದಿವ್ಯಾ ಪ್ರಮುಖ ಪಾತ್ರ ವಹಿಸಿದ್ದರು. ಇದರ ಜತೆಗೆ ಕಂಪನಿಯ ಸಿಇಒ ಮತ್ತು ಮುಖ್ಯ ಹೂಡಿಕೆ ಅಧಿಕಾರಿಯಾಗಿ 2013 ರಿಂದ 2017ರ ವರೆಗೆ ಕರ್ತವ್ಯ ನಿರ್ವಹಿಸಿದ್ದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.