ಜರ್ಮನಿಯಲ್ಲಿ ‘ಉದ್ಯೋಗ ಕಡಿತ’ ಭೀತಿ ಇಲ್ಲ! ; ಏನಿದು ‘ಕುರ್ಜಾಬೇಯ್ಟ್’ ಯೋಜನೆ?
Team Udayavani, Mar 31, 2020, 5:31 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬರ್ಲಿನ್: ಕೋವಿಡ್ 19 ವೈರಸ್ ನಿಂದ ಇಡೀ ವಿಶ್ವವೇ ಸ್ತಬ್ಧವಾಗಿರುವ ಹಿನ್ನೆಲೆಯಲ್ಲಿ ಅನೇಕ ಕೋಟ್ಯಂತರ ಜನರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಉದ್ಯೋಗ ಕಡಿತವನ್ನು ತಪ್ಪಿಸಲು ಜರ್ಮನಿ ‘ಕುರ್ಜಾಬೇಯ್ಟ್’ ಎಂಬ ಯೋಜನೆಯನ್ನು ಜಾರಿಗೊಳಿಸಿದೆ. 2ನೇ ಮಹಾಯುದ್ಧದ ಸಂದರ್ಭದಲ್ಲೇ ಜಾರಿಗೊಂಡಿದ್ದ ಯೋಜನೆಯನ್ನು ಜರ್ಮನಿ ಸರಕಾರ ಈಗ ಮತ್ತೆ ಜಾರಿಗೊಳಿಸಿದೆ.
ಈ ಯೋಜನೆ ಜಾರಿಯಲ್ಲಿರುವ ಸಂದರ್ಭದಲ್ಲಿ, ಅಲ್ಲಿನ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುವಂತಿಲ್ಲ. ಅಂದರೆ ಅವರೆಲ್ಲರಿಗೂ ರಜೆ ಕೊಟ್ಟು ಅವರನ್ನು ಮನೆಗೆ ಕಳುಹಿಸಬೇಕಿರುತ್ತದೆ. ಸರಕಾರವು ಉದ್ಯೋಗಿಗಳಿಗೆ ಅವರ ವೇತನದ ಶೇ. 60ರಷ್ಟನ್ನು (ಮಕ್ಕಳಿದ್ದವರಿಗೆ ಶೇ. 67) ಪಾವತಿಸುತ್ತದೆ. ಉಳಿದ ಶೇ. 40ರಷ್ಟನ್ನು ಕಂಪನಿ ಪಾವತಿಸಬೇಕಿರುತ್ತದೆ.
ಜೊತೆಗೆ, ಆರೋಗ್ಯ ವಿಮೆ, ಜೀವನ ವಿಮೆಗಳ ಪ್ರೀಮಿಯಂ ಪಾವತಿಸದೇ ಸೌಲಭ್ಯ ಪಡೆಯುವ ಅವಕಾಶ ಕಲ್ಪಿಸಲಾಗುತ್ತದೆ. ಈ ರೀತಿ, ಅಲ್ಲಿನ ಕಂಪನಿಗಳನ್ನು, ಉದ್ಯೋಗಿಗಳನ್ನು ರಕ್ಷಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ