ಚಿನ್ನ, ಬೆಳ್ಳಿ ಬೆಲೆ ಇಳಿಕೆ:ಡಿ.11ರಂದು 22, 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ಎಷ್ಟು ಕುಸಿತ

ಗುರುವಾರ(ಡಿ.10, 2020) ಹತ್ತು ಗ್ರಾಂ ಚಿನ್ನದ ಬೆಲೆ 48, 696 ರೂಪಾಯಿಗೆ ಏರಿಕೆಯಾಗಿತ್ತು.

Team Udayavani, Dec 11, 2020, 5:10 PM IST

ಚಿನ್ನ, ಬೆಳ್ಳಿ ಬೆಲೆ ಇಳಿಕೆ:ಡಿ.11ರಂದು 22, 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ಎಷ್ಟು ಕುಸಿತ

ನವದೆಹಲಿ:ಸತತವಾಗಿ ಏರಿಕೆ ಕಾಣುತ್ತಿದ್ದ ಹಳದಿ ಲೋಹದ ಬೆಲೆಯಲ್ಲಿ ಇಳಿಕೆಯಾಗುತ್ತಿದ್ದು, ಶುಕ್ರವಾರ (ಡಿಸೆಂಬರ್ 11, 2020) ರಾಜಧಾನಿ ದೆಹಲಿಯಲ್ಲಿ ಚಿನ್ನದ ಬೆಲೆಯಲ್ಲಿ 102 ರೂಪಾಯಿ ಇಳಿಕೆಯಾಗಿದ್ದು, ಹತ್ತು ಗ್ರಾಂ ಚಿನ್ನಕ್ಕೆ 48,594 ರೂಪಾಯಿ ಎಂದು ವರದಿ ತಿಳಿಸಿದೆ.

ಗುರುವಾರ(ಡಿ.10, 2020) ಹತ್ತು ಗ್ರಾಂ ಚಿನ್ನದ ಬೆಲೆ 48, 696 ರೂಪಾಯಿಗೆ ಏರಿಕೆಯಾಗಿತ್ತು. ಶುಕ್ರವಾರ 102 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಕೇವಲ 16 ರೂಪಾಯಿ ಇಳಿಕೆಯಾಗಿದ್ದು, ರಾಜಧಾನಿಯಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 62, 734 ರೂಪಾಯಿ. ಗುರುವಾರ ಕೆಜಿ ಬೆಳ್ಳಿ ಬೆಲೆ 62, 750 ರೂಪಾಯಿ ಎಂದು ವರದಿ ಹೇಳಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನಕ್ಕೆ (10ಗ್ರಾಂ) ಚಿನ್ನಕ್ಕೆ 45,900 ರೂಪಾಯಿ, 24 ಕ್ಯಾರೆಟ್ ಚಿನ್ನಕ್ಕೆ (10 ಗ್ರಾಂ) 50,070 ರೂಪಾಯಿ.

ಇದನ್ನೂ ಓದಿ:ಆಸೀಸ್‌ ನೆಲದಲ್ಲಿ ಈ ಬಾರಿಯೂ ಟೆಸ್ಟ್‌ ಸರಣಿ ಗೆಲ್ಲಬೇಕಾದರೆ ರೋಹಿತ್‌ ಅನಿವಾರ್ಯ!

ಚೆನ್ನೈನಲ್ಲಿ 22 ಕ್ಯಾರೆಟ್ ನ (ಹತ್ತು ಗ್ರಾಂ) ಚಿನ್ನದ ಬೆಲೆ 46,320, 24 ಕ್ಯಾರೆಟ್ (ಹತ್ತು ಗ್ರಾಂ) ಚಿನ್ನದ ಬೆಲೆ 50, 530 ರೂಪಾಯಿ.

ಕೇರಳದಲ್ಲಿ 22 ಕ್ಯಾರೆಟ್ (ಹತ್ತು ಗ್ರಾಂ) ಚಿನ್ನದ ಬೆಲೆ 45, 900, 24 ಕ್ಯಾರೆಟ್ (ಹತ್ತು ಗ್ರಾಂ) ಚಿನ್ನದ ಬೆಲೆ 50,070 ರೂಪಾಯಿ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.