ವೊಡಾಫೋನ್ ಐಡಿಯಾ ರಿಚಾರ್ಜ್ ನಲ್ಲಿ ಸಿಗಲಿದೆ ಹೆಲ್ತ್ ಇನ್ಸುರೆನ್ಸ್..?!


Team Udayavani, Mar 3, 2021, 6:38 PM IST

Good news for Vi users! Vodafone Idea subscribers to get health insurance benefit on mobile recharges

ನವ ದೆಹಲಿ : ವೊಡಾಫೋನ್ ಐಡಿಯಾ ಬಳಕೆದಾರರಿಗೆ ಒಳ್ಳೆಯ ಸುದ್ದಿ ಬಂದಿದೆ. ಈಗ ಕೇವಲ 51 ರೂಪಾಯಿಗಳ ರೀಚಾರ್ಜ್ ಮೂಲಕ ಆರೋಗ್ಯ ವಿಮೆಯನ್ನು ಪಡೆಯಬಹುದು. ಅಂದರೆ, ಮೊಬೈಲ್ ರೀಚಾರ್ಜ್ ಮೂಲಕ ಆರೋಗ್ಯವನ್ನು ಸಹ ನೋಡಿಕೊಳ್ಳಬಹುದು. ಈ ಆರೋಗ್ಯ ವಿಮೆಯು ಕೋವಿಡ್ ಚಿಕಿತ್ಸೆಯನ್ನು ಸಹ ಒಳಗೊಂಡಿದೆ.

ವೊಡಾಫೋನ್ ಐಡಿಯಾ ತನ್ನ ಗ್ರಾಹಕರನ್ನು ಸೆಳೆಯಲು ಈ  ಬಾರಿ ಸ್ವಲ್ಪ ವಿಭಿನ್ನ ಕೊಡುಗೆಯನ್ನೇ ನೀಡಿದೆ. ಕಂಪನಿಯು ತನ್ನ ಪ್ರಿಪೇಯ್ಡ್ ಗ್ರಾಹಕರಿಗೆ ಮೊಬೈಲ್ ರೀಚಾರ್ಜ್ ಜೊತೆಗೆ ಆರೋಗ್ಯ ವಿಮೆಯನ್ನು ನೀಡಲು ನಿರ್ಧರಿಸಿದೆ. ಇದಕ್ಕಾಗಿ ಕಂಪನಿಯು 51 ಮತ್ತು 301 ರೂಗಳ ರೀಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ.

ಕಂಪನಿಯು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಹೊಸ ರೀಚಾರ್ಜ್ ಯೋಜನೆಯ ಹೆಸರು ವೊಡಾಫೋನ್ ಐಡಿಯಾ ಹಾಸ್ಪಿಕೇರ್  ಎಂದು ಹೇಳಿದೆ. ಪ್ರಿಪೇಯ್ಡ್ ಗ್ರಾಹಕರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತದೆ.

ಟೆಲಿಕಾಂ ಕಂಪನಿಯು ಸಾಮಾನ್ಯ ಬಳಕೆದಾರರಿಗೆ ವಿಮೆ ಒದಗಿಸಲು ಆದಿತ್ಯ ಬಿರ್ಲಾ ಆರೋಗ್ಯ ವಿಮಾ ಕಂಪನಿಯೊಂದಿಗೆ  ಒಪ್ಪಂದ ಮಾಡಿಕೊಂಡಿದೆ. ಅಂದರೆ, ಆದಿತ್ಯ ಬಿರ್ಲಾ ಈ ಎರಡು ರೀಚಾರ್ಜ್ ಯೋಜನೆಗಳೊಂದಿಗೆ ವಿಮೆಯನ್ನು ಒದಗಿಸಲಿದ್ದಾರೆ. ಮಾಹಿತಿಯ ಪ್ರಕಾರ, 51 ಮತ್ತು 301 ರೂಗಳ ಈ ಎರಡು ಯೋಜನೆಗಳಲ್ಲಿ, ಬಳಕೆದಾರರಿಗೆ 1000 ರೂ.ಗಳ ಆರೋಗ್ಯ ವಿಮೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

51 ರೂಪಾಯಿ ರೀಚಾರ್ಜ್ ಯೋಜನೆಯಲ್ಲಿ ಬಳಕೆದಾರರಿಗೆ 500 ಎಸ್ ಎಮ್ ಎಸ್ ಉಚಿತವಾಗಿ ನೀಡಲಾಗುತ್ತಿದೆ. ಈ ಯೋಜನೆಯ ವಾಲಿಡಿಟಿ 28 ದಿನಗಳು ಇರಲಿವೆ. 301 ರೂ.ಗಳ ಯೋಜನೆಯಲ್ಲಿ ಬಳಕೆದಾರರಿಗೆ ಅನಿಯಮಿತ ಕರೆ ಸೌಲಭ್ಯ ಸಿಗಲಿದೆ. ಅಲ್ಲದೆ, ಪ್ರತಿದಿನ 1.5 ಜಿಬಿ ಡೇಟಾ ನೀಡಲಾಗುತ್ತಿದೆ. ಬಳಕೆದಾರರು 100 ಎಸ್‌ ಎಂ ಎಸ್ ಮಾಡಬಹುದು, ವ್ಯಾಲಿಡಿಟಿ 28 ದಿನಗಳು ಇರಲಿದೆ.

ಓದಿ : 12ನೇ ಮಹಡಿಯಿಂದ ಬೀಳುತ್ತಿದ್ದ ಮಗುವನ್ನು ರಕ್ಷಿಸಿ ಹೀರೋ ಆದ ಡೆಲಿವರಿ ಡ್ರೈವರ್!

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.