ಬೆಂಗಳೂರು ಗುಲಾಬಿ ಬಣ್ಣದ ಈರುಳ್ಳಿ ರಫ್ತಿಗೆ ಅಸ್ತು

ಎಲ್ಲ ಜಾತಿಯ ಈರುಳ್ಳಿ ರಫ್ತನ್ನು ಕೇಂದ್ರ ಸರಕಾರ ಕಳೆದ ತಿಂಗಳು ನಿಷೇಧಿಸಿ ಆದೇಶ ಹೊರಡಿಸಿತ್ತು.

Team Udayavani, Oct 10, 2020, 12:40 PM IST

ಬೆಂಗಳೂರು ಗುಲಾಬಿ ಬಣ್ಣದ ಈರುಳ್ಳಿ ರಫ್ತಿಗೆ ಅಸ್ತು

ಹೊಸದಿಲ್ಲಿ: ಬೆಂಗಳೂರು ರೋಸ್‌ ಹಾಗೂ ಕೃಷ್ಣಾಪುರಂ ತಳಿಯ ಈರುಳ್ಳಿಗಳನ್ನು ರಫ್ತು ಮಾಡಲು ಕೇಂದ್ರ ಸರಕಾರ ಶುಕ್ರವಾರ ಆದೇಶ ನೀಡಿದೆ. ಮುಂದಿನ ವರ್ಷ ಮಾ. 31ರವರೆಗೆ ಈ ಎರಡೂ ತಳಿಯ ಒಟ್ಟಾರೆ 10,000 ಟನ್‌ ವರೆಗೆ ಮಾತ್ರ ರಫ್ತು ಮಾಡಬಹುದು.

ಆದರೆ, ಈ ರಫ್ತು ಪ್ರಕ್ರಿಯೆ ಚೆನ್ನೈ ಬಂದರಿನ ಮೂಲಕವೇ ಅನುಷ್ಠಾನಗೊಳ್ಳಬೇಕು ಎಂದು ಆದೇಶದಲ್ಲಿ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಈರುಳ್ಳಿ ಬೆಲೆ ಗಗನಕ್ಕೇರಿದ್ದ ಹಿನ್ನೆಲೆಯಲ್ಲಿ ಭಾರತದ ಎಲ್ಲ ಜಾತಿಯ ಈರುಳ್ಳಿ ರಫ್ತನ್ನು ಕೇಂದ್ರ ಸರಕಾರ ಕಳೆದ ತಿಂಗಳು ನಿಷೇಧಿಸಿ ಆದೇಶ ಹೊರಡಿಸಿತ್ತು.

ಈ ಈರುಳ್ಳಿ ಮೇಲಿನ ರಫ್ತು ನಿಷೇಧವನ್ನು ಭಾಗಶಃ ಸಡಿಲಿಸಿರುವುದು ರೈತರಿಗೆ ಆದಾಯ ತರಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಶ್‌ ಗೋಯೆಲ್‌ ಹೇಳಿದ್ದಾರೆ.

ಸೋಂಕಿನಿಂದ ಜೀವವಿಲ್ಲದ ಶಿಶುಗಳ ಜನನ!
ಜಗತ್ತಿನಲ್ಲಿ ಪ್ರತಿ 16 ಸೆಕೆಂಡುಗಳಿಗೆ ಒಂದು ಜೀವವಿಲ್ಲದ ಮತ್ತು ಅರೆ ಜೀವದ ಸ್ಥಿತಿ (ಸ್ಟಿಲ್‌ಬರ್ತ್‌) ಯಲ್ಲಿರುವ ಮಗು ಜನಿಸುತ್ತಿದೆ. ಇದೇ ಲೆಕ್ಕಾಚಾರವನ್ನು ತೆಗೆದುಕೊಂಡರೆ ಪ್ರತಿ ವರ್ಷ 20 ಲಕ್ಷ ಅಂಥ ಮಕ್ಕಳು ಜನಿಸುತ್ತವೆ ಎಂದು ಯೂನಿಸೆಫ್, ವಿಶ್ವ ಆರೋಗ್ಯ ಸಂಸ್ಥೆ, ವಿಶ್ವಬ್ಯಾಂಕ್‌ ಸಿದ್ಧಗೊಳಿಸಿದ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಕೊರೊನಾ ಸೋಂಕಿನಿಂದಾಗಿ ಜಗತ್ತಿನಾದ್ಯಂತ ಸಾಮಾನ್ಯ ಆರೋಗ್ಯ ಸೇವೆಗಳು ತ್ಯಯವಾಗಿರುವುದರಿಂದ ಈ ಪರಿಸ್ಥಿತಿ ಮತ್ತಷ್ಟು ಕೈಮೀರಲಿದೆ ಎಂದು ವರದಿಯಲ್ಲಿ ಎಚ್ಚರಿಸಲಾಗಿದೆ. ಭಾರತದಲ್ಲಿ ಈ ಸ್ಥಿತಿ ಹೆಚ್ಚು ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. 2 ಸಾವಿರನೇ ಇಸ್ವಿ ಬಳಿಕ ಇಂಥ ಶಿಶುಗಳ (ಸ್ಟಿಲ್‌ಬರ್ತ್‌) ಜನನ ಪ್ರಮಾಣ ಶೇ.53ಕ್ಕಿಂತ ಕಡಿಮೆಯಾಗಿದೆ.

ಆದರೆ ನಿಜವಾದ ಸಂಖ್ಯೆಗಳನ್ನು ಗಮನಿಸಿದರೆ 3,40,622 ಜೀವವಿಲ್ಲದ ಮತ್ತು ಅರೆ ಜೀವದ ಸ್ಥಿತಿಯ ಶಿಶುಗಳು ಜನಿಸುತ್ತವೆ. 2019ರ ವರದಿ ಪ್ರಕಾರ, ಪ್ರತಿ 1 ಸಾವಿರ ಶಿಶುಗಳ ಪೈಕಿ ಶೇ.13.9 ಸ್ಟಿಲ್‌ ಬರ್ತ್‌ ಶಿಶುಗಳು ಜನಿಸಿವೆ. ನೈಜೀರಿಯಾ, ಪಾಕಿಸ್ತಾನ, ಇಥಿಯೋಪಿಯಾ, ಕಾಂಗೋ, ಚೀನಾಗಳಲ್ಲಿ ಇಂಥ ಶಿಶುಗಳ ಜನನ ಪ್ರಮಾಣ ಇನ್ನೂ ಹೆಚ್ಚಾಗಿಯೇ ಇದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.