4 ಘಟಕಗಳ ವಿಲೀನ-ಡಿಟಿಎಚ್‌: 100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ

ಸರಕಾರದ ನಿರ್ಧಾರವನ್ನು ಡಿಟಿಎಸ್‌ ಸೇವೆ ನೀಡುವ ಸಂಸ್ಥೆಗಳು ಸ್ವಾಗತಿಸಿವೆ. 

Team Udayavani, Dec 24, 2020, 1:35 PM IST

4 ಘಟಕಗಳ ವಿಲೀನ-ಡಿಟಿಎಚ್‌: 100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ

Representative Image

ಹೊಸದಿಲ್ಲಿ: ಡೈರೆಕ್ಟ್ ಟು ಹೋಮ್‌ (ಡಿಟಿಎಚ್‌) ಸೇವೆ ನೀಡುವ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮತಿ ನೀಡಲಾಗಿದೆ. ಜತೆಗೆ ಪರವಾನಿಗೆ ನೀಡುವ ವ್ಯವಸ್ಥೆ ಯನ್ನು ಹಾಲಿ 10 ವರ್ಷಗಳಿಂದ 20 ವರ್ಷಗಳಿಗೆ ಪರಿಷ್ಕರಿಸಲು ನಿರ್ಧರಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಮ್ಮತಿ ಸೂಚಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ ತಿಳಿಸಿದ್ದಾರೆ. ಸದ್ಯ ಶೇ.49ರಷ್ಟು ವಿದೇಶಿ ಹೂಡಿಕೆಗೆ ಅವಕಾಶವಿದೆ ಎಂದಿದ್ದಾರೆ ಜಾಬ್ಡೇಕರ್‌.

ದೇಶದಲ್ಲಿ ಸದ್ಯ ಆರು ಕೋಟಿ ಮನೆಗಳಲ್ಲಿ ಡಿಟಿಎಸ್‌ ಸೇವೆ ಈಗ ಲಭ್ಯವಿದೆ. ಆನ್‌ಲೈನ್‌ ಲೈವ್‌ ವೀಡಿಯೋ ಸ್ಟ್ರೀಮಿಂಗ್‌ ವ್ಯವಸ್ಥೆಗಳಾಗಿರುವ ನೆಟ್‌ ಫ್ಲಿಕ್ಸ್‌, ಅಮೆಜಾನ್‌ ವೀಡಿಯೋ, ಡಿಸ್ನಿ ಪ್ಲಸ್‌ ಮತ್ತಿತರ ರಿಂದ ಡಿಟಿಎಚ್‌ ವ್ಯವಸ್ಥೆಗೆ ಪ್ರತಿಸ್ಪರ್ಧೆ ಎದುರಿಸುತ್ತಿರುವ ಸಂದರ್ಭದಲ್ಲಿಯೇ ಈ ನಿರ್ಧಾರ ಪ್ರಕಟವಾಗಿದೆ.

ಸರಕಾರದ ನಿರ್ಧಾರವನ್ನು ಡಿಟಿಎಸ್‌ ಸೇವೆ ನೀಡುವ ಸಂಸ್ಥೆಗಳು ಸ್ವಾಗತಿಸಿವೆ.  4 ಘಟಕಗಳ ವಿಲೀನ: ಮತ್ತೂಂದು ನಿರ್ಧಾರದಲ್ಲಿ ಕೇಂದ್ರ ಸರಕಾರದ ನಾಲ್ಕು ಮಾಧ್ಯಮ ಘಟಕಗಳವಾಗಿರುವ ಫಿಲಂ ಡಿವಿಷನ್‌, ಚಲನಚಿತ್ರೋತ್ಸವ ನಿರ್ದೇಶನಾಲಯ, ಮಕ್ಕಳ ಚಲನಚಿತ್ರ ಮಂಡಳಿ, ನ್ಯಾಶನಲ್‌ ಫಿಲಂ ಆಕೈವ್ಸ್‌ ಆಫ್ ಇಂಡಿಯಾಗಳನ್ನು ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ಮಂಡಳಿಯಲ್ಲಿ ವಿಲೀನಗೊಳಿಸುವ ನಿರ್ಧಾರಕ್ಕೂ ಅನುಮೋದನೆ ನೀಡಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.