ಕಾರುಗಳಲ್ಲಿ 6 ಏರ್ ಬ್ಯಾಗ್ ಕಡ್ಡಾಯ ನಿಯಮ ಜಾರಿ ಮುಂದೂಡಿಕೆ; ನೂತನ ದಿನಾಂಕ ಘೋಷಣೆ

ಕನಿಷ್ಠ ಆರು ಏರ್ ಬ್ಯಾಗ್ ಅನ್ನು ಅಕ್ಟೋಬರ್ ನಿಂದ ಕಡ್ಡಾಯಗೊಳಿಸಲು ಪ್ರಯತ್ನಿಸಲಾಗುತ್ತಿದೆ

Team Udayavani, Sep 29, 2022, 2:51 PM IST

ಕಾರುಗಳಲ್ಲಿ 6 ಏರ್ ಬ್ಯಾಗ್ ಕಡ್ಡಾಯ ನಿಯಮ ಜಾರಿ ಮುಂದೂಡಿಕೆ; ನೂತನ ದಿನಾಂಕ ಘೋಷಣೆ

ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ಹಿನ್ನೆಲೆಯಲ್ಲಿ ಕಾರುಗಳಲ್ಲಿ ಆರು ಏರ್ ಬ್ಯಾಗ್ ಅಳವಡಿಕೆ ಕಡ್ಡಾಯ ಎಂಬ ಕೇಂದ್ರ ಸರ್ಕಾರದ ನಿಯಮ ಜಾರಿಯನ್ನು ಮುಂದೂಡಿರುವುದಾಗಿ ಗುರುವಾರ (ಸೆಪ್ಟೆಂಬರ್ 29) ತಿಳಿಸಿದೆ.

ಇದನ್ನೂ ಓದಿ:”ಆಪರೇಷನ್ ಗರುಡ”; ಏನಿದು ಸಿಬಿಐನ ಉನ್ನತ ಮಟ್ಟದ ಹೊಸ ಕಾರ್ಯಾಚರಣೆ?

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ಕಾರುಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ನಿಯಮ ಕಡ್ಡಾಯ ಎಂಬ ಹೊಸ ಕಾಯ್ದೆ 2023ರ ಅಕ್ಟೋಬರ್ 01ರಿಂದ ಅನ್ವಯವಾಗಲಿದೆ” ಎಂದು ತಿಳಿಸಿದ್ದಾರೆ.

ವಾಹನಗಳಲ್ಲಿ ಸಂಚರಿಸುವಾಗ ಎಲ್ಲಾ ಪ್ರಯಾಣಿಕರ ಸುರಕ್ಷತೆ ಮುಖ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಾರುಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ಗಳು ಇರಬೇಕು ಎಂಬ ನಿಯಮ ಜಾರಿಗೆ ತರಲಾಗುತ್ತಿದೆ ಎಂದು ಗಡ್ಕರಿ ಹೇಳಿದರು.

2022 ಜನವರಿ 14ರಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯಲ್ಲಿ, MI ಶ್ರೇಣಿಯ ಕಾರುಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ಅಳವಡಿಕೆ ನಿಯಮ ಅಕ್ಟೋಬರ್ 1ರಿಂದ ಜಾರಿಯಾಗಲಿದೆ ಎಂದು ತಿಳಿಸಿತ್ತು. 6ರಿಂದ 8 ಜನ ಪ್ರಯಾಣಿಕರನ್ನು ಕೊಂಡೊಯ್ಯುವ ಕಾರುಗಳಲ್ಲಿ ಕನಿಷ್ಠ ಆರು ಏರ್ ಬ್ಯಾಗ್ ಅನ್ನು ಅಕ್ಟೋಬರ್ ನಿಂದ ಕಡ್ಡಾಯಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗಡ್ಕರಿ ಕಳೆದ ತಿಂಗಳು ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.