215 ಉತ್ಪನ್ನಗಳ ತೆರಿಗೆ ಬದಲಿಲ್ಲ? ಚಂಡೀಗಢದಲ್ಲಿ ನಡೆವ ಸಭೆಯಲ್ಲಿ ಚರ್ಚೆ ಸಾಧ್ಯತೆ

ವಿತ್ತ ಸಚಿವೆ ನಿರ್ಮಲಾ ನೇತೃತ್ವ ನಾಳೆ, ನಾಡಿದ್ದು ಜಿಎಸ್‌ಟಿ ಸಭೆ

Team Udayavani, Jun 27, 2022, 6:50 AM IST

215 ಉತ್ಪನ್ನಗಳ ತೆರಿಗೆ ಬದಲಿಲ್ಲ? ಚಂಡೀಗಢದಲ್ಲಿ ನಡೆವ ಸಭೆಯಲ್ಲಿ ಚರ್ಚೆ ಸಾಧ್ಯತೆ

ಹೊಸದಿಲ್ಲಿ: ಬರೋಬ್ಬರಿ ಆರು ತಿಂಗಳ ಬಳಿಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಸಭೆ ಮಂಗಳವಾರ ಮತ್ತು ಬುಧವಾರ ಚಂಡೀಗಢ­ದಲ್ಲಿ ನಡೆಯಲಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ­ರಾಮನ್‌ ನೇತೃತ್ವದಲ್ಲಿ ನಡೆಯಲಿರುವ 47ನೇ ಜಿಎಸ್‌ಟಿ ಸಮಿತಿ ಸಭೆಯಲ್ಲಿ ಹಲವು ಉತ್ಪನ್ನಗಳ ಮೇಲಿನ ತೆರಿಗೆ ಪ್ರಮಾಣ ಬದಲಿಸುವ ಸಾಧ್ಯತೆಗಳಿವೆ.

215 ಉತ್ಪನ್ನಗಳ ಮೇಲಿನ ತೆರಿಗೆಯಲ್ಲಿ ಬದಲಾವಣೆ ಬೇಡವೆಂದು ಅಧಿಕಾರಿಗಳು ಶಿಫಾರಸು ಮಾಡಿದ್ದಾರೆ. ಅನೇಕ ಉತ್ಪನ್ನಗಳ ಮೇಲಿನ ತೆರಿಗೆ ಇಳಿಸಲು ಹಾಗೂ ಟೆಟ್ರಾ ಪ್ಯಾಕ್‌ಗಳಂತಹ ಹಲವು ಉತ್ಪನ್ನಗಳ ತೆರಿಗೆಯನ್ನು ಏರಿಸುವುದಕ್ಕೆ ಶಿಫಾರಸು ಮಾಡಲಾಗಿದೆ.

ಮಾಸಾಂ­ತ್ಯಕ್ಕೆ ರಾಜ್ಯಗಳಿಗೆ ನೀಡ­ಲಾಗುವ ಜಿಎಸ್‌ಟಿ ಪರಿಹಾರ ನೀಡಿಕೆ ವ್ಯವಸ್ಥೆ ಮುಕ್ತಾಯ­ವಾಗಲಿದೆ. ಹೀಗಾಗಿ ಈ ಬಗ್ಗೆ ಸಭೆಯಲ್ಲಿ ಬಿರುಸಿನ ಚರ್ಚೆ­ಯಾಗುವ ಸಾಧ್ಯತೆಗಳು ಇವೆ ಎಂದು ಹೇಳಲಾಗಿದೆ.

ಶೇ.28ರಷ್ಟು ತೆರಿಗೆ: ಹಣಕಾಸು ಸಚಿವರ ಸಮಿತಿ ಶಿಫಾರಸು ಮಾಡಿರುವಂತೆ ಆನ್‌ಲೈನ್‌ ಗೇಮ್‌ಗಳು, ಕ್ಯಾಸಿನೋಗಳಿಗೆ ಶೇ.28ರಷ್ಟು ತೆರಿಗೆ ವಿಧಿಸುವ ಬಗ್ಗೆಯೂ ಪರಾಮರ್ಶೆ ನಡೆಸಲಾಗುತ್ತದೆ. ಮೇಘಾ­ಲಯ ಸಿಎಂ ಕೊನಾರ್ಡ್‌ ಸಂಗ್ಮಾ ನೇತೃತ್ವದ ಸಮಿತಿ ಈ ಬಗ್ಗೆ ಅಧ್ಯಯನ ನಡೆಸಿತ್ತು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.