ಜಿಎಸ್‌ಟಿ ಸುಲಲಿತ ಅನುಷ್ಠಾನಕ್ಕಾಗಿ ಟಿಡಿಎಸ್‌, ಟಿಸಿಎಸ್‌ ಮುಂದಕ್ಕೆ


Team Udayavani, Jun 26, 2017, 4:41 PM IST

GST-700.jpg

ಹೊಸದಿಲ್ಲಿ : ದೇಶವು ಮಹತ್ವಾಕಾಂಕ್ಷೆಯಿಂದ ಎದುರು ನೋಡುತ್ತಿರುವ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿಗೆ ಬರಲು (ಜು.1ರಿಂದ) ಇನ್ನು ಕೇವಲ ನಾಲ್ಕು ದಿನಗಳು ಉಳಿದಿವೆ. ಈ ನಡುವೆ ಸರಕಾರ ಜಿಎಸ್‌ಟಿ ಅಡಿ ಟಿಡಿಎಸ್‌ ಮತ್ತು ಟಿಸಿಎಸ್‌ ಅವಕಾಶಗಳ ಅನುಷ್ಠಾನವನ್ನು ತಡೆ ಹಿಡಿದಿದ್ದು ಇ-ಕಾಮರ್ಸ್‌ ವೇದಿಕೆಯಲ್ಲಿ ಮಾರಾಟ ಕೈಗೊಳ್ಳುವ ಸಣ್ಣ ಉದ್ದಿಮೆಗಳ ನೋಂದಾವಣೆಗೆ ವಿನಾಯಿತಿ ನೀಡಿದೆ. 

ಜು.1ರಿಂದ ಜಾರಿಗೆ ಬರುವ ಜಿಎಸ್‌ಟಿ ಅಡಿ ಇ-ಕಾಮರ್ಸ್‌ ಕಂಪೆನಿಗಳು ಪೂರೈಕೆದಾರರಿಗೆ ಮಾಡುವ ಪಾವತಿಗಳ ಮೇಲೆ ಶೇ.1ರ  ಟಿಸಿಎಸ್‌ (ಮೂಲದಲ್ಲಿ ತೆರಿಗೆ ಸಂಗ್ರಹ – ಟ್ಯಾಕ್ಸ್‌ ಕಲೆಕ್ಷನ್‌ ಅಟ್‌ ಸೋರ್ಸ್‌) ಸಂಗ್ರಹಿಸಬೇಕಾಗಿಲ್ಲ ಎಂದು ತಿಳಿದು ಬಂದಿದೆ. 

ಸೆಂಟ್ರಲ್‌ ಜಿಎಸ್‌ಟಿ (ಸಿಜಿಎಸ್‌ಟಿ) ಕಾಯಿದೆ ಪ್ರಕಾರ 2.50 ಲಕ್ಷ ರೂ.ಗಳಿಗೆ ಮೀರುವ ಸರಕು ಮತ್ತು ಸೇವೆಗಳ ಪೂರೈಕೆದಾರರಿಗೆ ಮಾಡಲಾಗುವ ಪಾವತಿಗಳ ಮೇಲೆ ಶೇ.1ರ ಟಿಡಿಎಸ್‌ (ಮೂಲದಲ್ಲೇ ಕಡಿತ ಮಾಡಲಾಗುವ ತೆರಿಗೆ) ನಮೂದಿತ ಸಂಸ್ಥೆಗಳು ಸಂಗ್ರಹಿಸಬೇಕಾಗಿಲ್ಲ. ಸದ್ಯಕ್ಕೆ ಇದನ್ನು ತಡೆಹಿಡಿಯಲಾಗಿದೆ. 

ವಾಣಿಜ್ಯ ಮತ್ತು ಕೈಗಾರಿಕಾ ವಲಯದಿಂದ ಸ್ವೀಕರಿಸಲಾಗಿರುವ ಫೀಡ್‌ ಬ್ಯಾಕ್‌ ಆಧರಿಸಿ, ಸರಕಾರವು 2017ರ ಸಿಜಿಎಸ್‌ಟಿ/ಸ್ಟೇಟ್‌ ಜಿಎಸ್‌ಟಿ ಅಡಿಯ ಟಿಡಿಎಸ್‌ (ಸೆ.51) ಮತ್ತು ಟಿಸಿಎಸ್‌ (ಸೆ.52) ಅವಕಾಶಗಳನ್ನು, ಜಿಎಸ್‌ಟಿಯ ಸುಲಲಿತ ಅನುಷ್ಠಾನಕ್ಕಾಗಿ, ಮುಂದಕ್ಕೆ ಹಾಕಲು ನಿರ್ಧರಿಸಿದೆ ಎಂದು ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸಿದೆ. 

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.