ಎಲೆಕ್ಟ್ರಾನಿಕ್‌ ಉಪಕರಣಗಳಿಗೆ ಸುಗ್ಗಿಕಾಲ: ಫ್ರಿಡ್ಜ್, ಕಂಪ್ಯೂಟರ್‌, ಪ್ರಿಂಟರ್‌ಗಳ ಬೇಡಿಕೆ

ದಿಗ್ಬಂಧನ ತೆರವಾದರೆ ಎಲೆಕ್ಟ್ರಾನಿಕ್‌ ಅಂಗಡಿಗಳಿಗೆ ಪುರುಸೊತ್ತೇ ಇಲ್ಲ

Team Udayavani, Apr 23, 2020, 10:30 AM IST

ಎಲೆಕ್ಟ್ರಾನಿಕ್‌ ಉಪಕರಣಗಳಿಗೆ ಸುಗ್ಗಿಕಾಲ: ಫ್ರಿಡ್ಜ್, ಕಂಪ್ಯೂಟರ್‌, ಪ್ರಿಂಟರ್‌ಗಳಿಗೆ ಬೇಡಿಕೆ

ಗೃಹಬಂಧನಕ್ಕೊಳಗಾದಂತಿರುವ ಜನ, ಒಮ್ಮೆ ಅದು ತೆರವಾದರೆ ಸಾಕು ಎಂದು ಕಾಯುತ್ತಿದ್ದಾರೆ. ಏಕೆಂದರೆ, ಎಷ್ಟೋ ಮನೆಗಳಲ್ಲಿ ಎಲೆಕ್ಟ್ರಾನಿಕ್‌ ಉಪಕರಣಗಳು ಕೆಟ್ಟು ಕೂತಿವೆ. ಹೊಸದರ ಖರೀದಿ ಹೋಗಲಿ, ರಿಪೇರಿಗೂ ಜನ ಸಿಗುತ್ತಿಲ್ಲ. ಈಗ ಸರ್ಕಾರ ಎಲೆಕ್ಟ್ರಾನಿಕ್‌ ಉಪಕರಣಗಳ ಮಳಿಗೆಗಳನ್ನು ತೆರೆಯಲು ಅವಕಾಶ ನೀಡುವ ಸುಳಿವು ನೀಡಿದೆ. ಹೀಗಾಗಿ, ಜನ ಒಮ್ಮೆಲೆ ಉಪಕರಣಗಳ ಖರೀದಿಗೆ, ದುರಸ್ತಿಗೆ ಮುಗಿಬೀಳುವ ನಿರೀಕ್ಷೆಯಿದೆ.

ಖರೀದಿಸುವ ವಸ್ತುಗಳೇನು?
ಹವಾನಿಯಂತ್ರಕ, ಶೀತಕ (ರೆಫ್ರಿಜರೇಟರ್‌), ವ್ಯಾಕ್ಯೂಮ್‌ ಕ್ಲೀನರ್‌, ವಾಷಿಂಗ್‌ ಮಷಿನ್‌, ವಿದ್ಯುತ್‌ ಒಲೆ, ಕಂಪ್ಯೂಟರ್‌, ಲ್ಯಾಪ್‌ಟಾಪ್‌, ಪ್ರಿಂಟರ್‌. ಈಗ ಬೇಸಿಗೆಯಾಗಿರುವುದರಿಂದ ಹವಾನಿಯಂತ್ರಕ, ಶೀತಕಗಳಿಗೆ ಬೇಡಿಕೆ ಹೆಚ್ಚು. ಬಹುತೇಕರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಅವರಿಗೆಲ್ಲ ಕಂಪ್ಯೂಟರ್‌, ಪ್ರಿಂಟರ್‌ನಂತಹ ಸಾಧನಗಳು ಅನಿವಾರ್ಯ.

ಬೇಡಿಕೆ ಇದೆ, ಪೂರೈಕೆ ಕಷ್ಟ
ಜನರು ಒಮ್ಮೆಗೆ ಅಂಗಡಿಗಳಿಗೆ ನುಗ್ಗಿದ ಕೂಡಲೇ ಅವರಿಗೆ ಬೇಕಾದ ವಸ್ತುಗಳು ಸಿಗುತ್ತವೆ ಎಂಬ ಖಾತ್ರಿಯಿಲ್ಲ. ಈಗ ಇಡೀ ಜಗತ್ತೇ ಸ್ತಬ್ಧವಾಗಿದೆ. ಹಾಗಾಗಿ ವಸ್ತುಗಳು ಬೇಕಿದ್ದರೂ ಅದರ ಪೂರೈಕೆಯಲ್ಲಿ ಕೊರತೆಯಾಗಲಿದೆ. ಫೆಬ್ರವರಿ, ಮಾರ್ಚ್‌ನಿಂದ ಚೀನಾದಿಂದಲೂ ಭಾರತಕ್ಕೆ ವಸ್ತುಗಳು ಕಾಲಿಟ್ಟಿಲ್ಲ.

ದುರಸ್ತಿಗೆ ಆನ್‌ಲೈನ್‌ ನೆರವು
ಎಲ್ಲ ಯಂತ್ರೋಪಕರಣಗಳನ್ನು ಆನ್‌ಲೈನ್‌ನಲ್ಲಿ ದುರಸ್ತಿ ಮಾಡಲು ಸಾಧ್ಯವಿಲ್ಲ. ಹೋಗಿಯೇ ಮಾಡಬೇಕು. ಆದರೆ ಸಾಧ್ಯವಾಗುತ್ತಿಲ್ಲ. ಆದರೂ ಲೈವ್‌ ಮೂಲಕ ಜನರಿಗೆ ಕೆಲ ಕಂಪನಿಗಳು ತಿಳಿವಳಿಕೆ ನೀಡುತ್ತಿವೆ. ಕೆಲ ಕಂಪನಿಗಳು ವಾರಂಟಿ ಅವಧಿ ಹೆಚ್ಚಿಸಿವೆ.

ದುರಸ್ತಿಗಂತೂ ವಿಪರೀತ ಬೇಡಿಕೆ
ಇದ್ದಕ್ಕಿದ್ದಂತೆ ಹೊರಗೆ ಕಾಲಿಡದ ಪರಿಸ್ಥಿತಿ ಬಂದಿರುವುದರಿಂದ ಹಾಳಾಗಿರುವ ಯಂತ್ರೋಪಕಣಗಳನ್ನು ದುರಸ್ತಿ ಮಾಡಿಸಲು ಸಾಧ್ಯವಾಗದ ಸ್ಥಿತಿಯಿದೆ. ಇಡೀ ಭಾರತದಲ್ಲಿ ಲಕ್ಷಗಟ್ಟಲೆ ವಸ್ತುಗಳು ಹಾಳಾಗಿ ಕೂತಿವೆ. ಜನ ಕಂಗೆಟ್ಟಿದ್ದಾರೆ.

50 ಲಕ್ಷ
ದುರಸ್ತಿಗಾಗಿ ಕಾದು ಕುಳಿತಿರುವ ಮೊಬೈಲ್‌ಗ‌ಳ ಸಂಖ್ಯೆ 50 ಲಕ್ಷಕ್ಕೂ ಹೆಚ್ಚು.

70,000
ದುರಸ್ತಿಯಾಗಬೇಕಾದ ಶೀತಕಗಳ ಸಂಖ್ಯೆ 70 ಸಾವಿರಕ್ಕೂ ಅಧಿಕ.

50 ,000
ದುರಸ್ತಿಗೆ ಒಳಗಾಗಬೇಕಿರುವ ಮೊಬೈಲ್‌ಗ‌ಳ ಸಂಖ್ಯೆ 50 ಸಾವಿರಕ್ಕೂ ಅಧಿಕ.

70%
ಶೇ.70ರಷ್ಟು ತಂತ್ರಜ್ಞರು ಕಂಪನಿಗಳ ಸೇವಾಕೇಂದ್ರ ಗಳ ಸಮೀಪವೇ ಲಭ್ಯರಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.