ಕ್ರೆಡಿಟ್ ಕಾರ್ಡ್‌ ವಿತರಣೆಗೆ ಎಚ್ ಡಿ ಎಫ್ ಸಿ ಬ್ಯಾಂಕ್ ಗೆ ಆರ್ ಬಿ ಐ ಅನುಮತಿ..!?


Team Udayavani, Aug 19, 2021, 3:32 PM IST

HDFC bank Now can start to issue credit card

ನವ ದೆಹಲಿ : ದೇಶದ ಅತ್ಯಂತ ದೊಡ್ಡ ನಾಗರಿಕ ಖಾಸಗಿ ವಲಯದ  ಎಚ್‌ ಡಿಎಫ್‌  ಸಿ ಬ್ಯಾಂಕ್‌ಗೆ  ಹೊಸ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಣೆ ಮಾಡುವುದಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು (ಆರ್‌ಬಿಐ) ಅನುಮತಿ ನೀಡಿದೆ.

ಎಚ್‌ ಡಿಎಫ್‌ಸಿ ಬ್ಯಾಂಕ್​ನಿಂದ ಹೊಸ ಕ್ರೆಡಿಟ್ ಕಾರ್ಡ್‌ ಗಳನ್ನು ನೀಡದಂತೆ ಮತ್ತು ಡಿಜಿಟಲ್ 2.0 ಕಾರ್ಯಕ್ರಮದ ಅಡಿಯಲ್ಲಿ ತನ್ನ ಡಿಜಿಟಲ್ ವ್ಯವಹಾರ ಚಟುವಟಿಕೆಗಳು ಎಲ್ಲ ಆರಂಭಗಳನ್ನು ನಿಲ್ಲಿಸುವಂತೆ ಕಳೆದ ವರ್ಷ ಡಿಸೆಂಬರ್‌ ನಲ್ಲಿ ಆರ್ ​ಬಿಐ ನಿರ್ದೇಶಿಸಿತ್ತು.

ಈ ಬಗ್ಗೆ ಮಾಹಿತಿ ನೀಡಿದ ಬ್ಯಾಂಕ್ ನ ಮೂಲಗಳು , “ಹೊಸ ಕಾರ್ಡ್‌ ಗಳನ್ನು ನೀಡುವುದಕ್ಕಿದ್ದ ನಿರ್ಬಂಧಗಳನ್ನು ಅಂತಿಮಗೊಳಿಸಿ ಹಾಗೂ ಹೊಸ ಕ್ರೆಡಿಟ್ ಕಾರ್ಡ್‌ ಗಳ ಸೋರ್ಸಿಂಗ್ ನನ್ನು ತೆಗೆದುಕೊಳ್ಳಲು  ಆರ್‌ ಬಿಐ ಈಗ ಬ್ಯಾಂಕ್‌ ಗೆ ಅನುಮತಿಸಿದೆ” ಎಂದು ತಿಳಿಸಿವೆ.

ಇದನ್ನೂ ಓದಿ : ಅಫ್ಘಾನಿಸ್ತಾನದ ಬಹುಕೋಟಿ ಸಂಪತ್ತು ತಾಲಿಬಾನ್ ಉಗ್ರರ ಕೈಗೆ ಸಿಗದು!

ಎಚ್‌ ಡಿಎಫ್‌ ಸಿ ಬ್ಯಾಂಕ್ ದೇಶದ ಅತಿದೊಡ್ಡ ಕ್ರೆಡಿಟ್ ಕಾರ್ಡ್ ನೀಡುವ ಸಂಸ್ಥೆಯಾಗಿದೆ ಮತ್ತು ನಿಷೇಧದ ನಂತರವೂ ಅದೇ ಸ್ಥಾನದಲ್ಲಿಯೇ ಉಳಿಕೊಂಡಿದೆ ಎನ್ನುವುದು ಬ್ಯಾಂಕ್ ನ ಹಿರಿಮೆ.

ಕಳೆದ ಜೂನ್‌ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ, ಬ್ಯಾಂಕ್​ನ ಪೇಮೆಂಟ್ ವ್ಯವಹಾರದ ದೇಶದ ಮುಖ್ಯಸ್ಥ ಮತ್ತು ತಂತ್ರಜ್ಞಾನ ಪರಿವರ್ತನೆಯ ಉಸ್ತುವಾರಿ ಪರಾಗ್ ರಾವ್ ಪ್ರತಿಕ್ರಿಯಿಸಿ, ಕ್ರೆಡಿಟ್ ಕಾರ್ಡ್ ವ್ಯವಹಾರದ ನಿರ್ಬಂಧ ತೆಗೆದರೆ ಆಕ್ರಮಣಕಾರಿಯಾಗಿ ಮರಳಲು ಬ್ಯಾಂಕ್ ಯೋಜನೆಯನ್ನು ಸಿದ್ಧಪಡಿಸಿದೆ ಎಂದಿದ್ದರು.

ಇನ್ನು, ಎಚ್ ಡಿ ಎಫ್ ಸಿ ಬ್ಯಾಂಕ್ ಗೆ  ನಿಯಮಾವಳಿಗಳನ್ನು ಸಮಾಧಾನಕರವಾಗಿ ಅನುಸರಿಸುತ್ತಿದ್ದಲ್ಲಿ ಮಾತ್ರ ಪರಿಶೀಲನೆಯ ಬಳಿಕ ನಿರ್ಬಂಧಗಳನ್ನು ತೆರೆವುಗೊಳಿಸಲಾಗುವುದು ಎಂದು ಆರ್ ​ಬಿಐ ನಿರ್ಬಂಧಗಳನ್ನು ವಿಧಿಸುವಾಗಲೇ ತಿಳಿಸಿತ್ತು.

ನಿಷೇಧದ ನಂತರ ಎಚ್‌ಡಿಎಫ್‌ಸಿ ಬ್ಯಾಂಕ್ ತಕ್ಷಣದ, ಅಲ್ಪಾವಧಿ, ಮಧ್ಯಾವಧಿ ಮತ್ತು ದೀರ್ಘಾವಧಿಯ ಮೇಲೆ ಕೇಂದ್ರೀಕರಿಸುವ ಯೋಜನೆಯನ್ನು ಕೆಲವು ತಿಂಗಳ ಹಿಂದೆ ಆರ್​ಬಿಐಗೆ ಸಲ್ಲಿಸಿತ್ತು.

ಇನ್ನು ಈ ಬಗ್ಗೆ 2020ರ ಡಿಸೆಂಬರ್​ನಲ್ಲಿ ನಿಷೇಧ ಹೇರಿದ ನಂತರ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಎಂ.ಡಿ. ಮತ್ತು ಸಿಇಒ ಶಶಿ ಜಗದೀಶನ್, “ಸುಧಾರಣಾಭಿವೃದ್ಧಿಗಾಗಿ ಗುರುತಿಸಲಾದ ಸಂಗತಿಗಳನ್ನು ಬಲಪಡಿಸುವ ಉದ್ದೇಶದಿಂದ ನಾವು ತಜ್ಞರು ಮತ್ತು ನಿಯಂತ್ರಕರೊಂದಿಗೆ ಕೆಲಸ ಮಾಡುತ್ತೇವೆ. ಆಂತರಿಕವಾಗಿ ನಮ್ಮನ್ನು ಮತ್ತಷ್ಟು ಸುಧಾರಿಸಿಕೊಳ್ಳಲು ಮತ್ತು ಬಲಶಾಲಿಯಾಗಿ ಹೊರಹೊಮ್ಮಲು ಇದೊಂದು ಅವಕಾಶ ಎಂದು ನಂಬುತ್ತೇವೆಂದು ಹೇಳಿದ್ದರು.

ಇದನ್ನೂ ಓದಿ :  ಕಾಗಿನಲೆ ಸ್ವಾಮೀಜಿ ಆರ್ಶಿವಾದ ಪಡೆದ ಕೇಂದ್ರ ಸಚಿವ ನಾರಾಯಣಸ್ವಾಮಿ: ಎಸ್ ಟಿ ಮೀಸಲಾತಿ ಚರ್ಚೆ

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.