ಹಪ್ಪಳ, ಜೇನುತುಪ್ಪ ಭರ್ಜರಿ ಮಾರಾಟ
Team Udayavani, Aug 17, 2019, 5:53 AM IST
ನವದೆಹಲಿ: ಯಾವ ವಸ್ತುವಿಗೂ ಬೇಡಿಕೆಯೇ ಇಲ್ಲ ಎಂದು ಉದ್ಯಮಗಳು ಆರೋಪಿಸುತ್ತಿರುವ ಮಧ್ಯೆಯೇ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳ ಮಾರಾಟ 2018-19 ರಲ್ಲಿ ಶೇ.25ರಷ್ಟು ಏರಿಕೆಯಾಗಿ ಅಚ್ಚರಿ ಮೂಡಿಸಿದೆ. ಅದರಲ್ಲೂ ವಿಶೇಷವೆಂದರೆ ಖಾದಿ ಮತ್ತು ಗ್ರಾಮೋದ್ಯೋಗದ ಒಟ್ಟು 75 ಸಾವಿರ ಕೋಟಿ ರೂ. ವಹಿವಾಟಿನಲ್ಲಿ ಅತಿ ಹೆಚ್ಚಿನ ಪಾಲು ಹಪ್ಪಳ, ಜೇನುತುಪ್ಪ ಮತ್ತು ಪ್ರಸಾಧನ ಸಾಮಗ್ರಿಗಳದ್ದಾಗಿದೆ.
ಆದರೆ, ಇಷ್ಟು ವಹಿವಾಟು ನಡೆಸಿದರೂ ಖಾದಿ ಮತ್ತು ಗ್ರಾಮೋದ್ಯೋಗ ಕೇವಲ 15 ಕೋಟಿ ರೂ. ಲಾಭ ಮಾಡಿದೆ. ಬದಲಿಗೆ ಕೆವಿಐಸಿಗಿಂತ ಅರ್ಧದಷ್ಟು ವಹಿವಾಟು ನಡೆಸುವ ಹಿಂದುಸ್ತಾನ್ ಯೂನಿಲಿವರ್ 6000 ಕೋಟಿ ರೂ. ಲಾಭ ಮಾಡುತ್ತಿದೆ. ಖಾಸಗಿ ಕಂಪನಿಗಳ ಜೊತೆ ಸಹಭಾಗಿತ್ವ, ಹೆಚ್ಚು ಪ್ರಚಾರ ಮತ್ತು ನರೇಂದ್ರ ಮೋದಿ ಸರ್ಕಾರದ ಸಹಭಾಗಿತ್ವದಿಂದ ಐದು ವರ್ಷದಲ್ಲಿ ದುಪ್ಪಟ್ಟು ವಹಿವಾಟು ನಡೆಸಲು ಸಾಧ್ಯವಾಗಿದೆ ಎಂದು ಕೆವಿಐಸಿ ಮುಖ್ಯಸ್ಥ ವಿನಯ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…