ಕೋವೊವ್ಯಾಕ್ಸ್  ಸಪ್ಟೆಂಬರ್ ನಲ್ಲಿ ಬಳಕೆಗೆ ಲಭ್ಯ : ಪೂನವಾಲಾ


Team Udayavani, Mar 28, 2021, 10:46 AM IST

Hope to launch Covovax by September, says Serum Institute CEO

ನವ ದೆಹಲಿ : ಕೋವಿಡ್ ನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಕೋವಿಡ್ ಲಸಿಕೆಗೆ ದೇಶದಲ್ಲಿ ಮತ್ತು ವಿದೇಶದಲ್ಲಿ ಬೇಡಿಕೆ ಹೆಚ್ಚಿದೆ.

ಕೋವೊವ್ಯಾಕ್ಸ್‌ ಗಾಗಿ ಕಂಪನಿಯು 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಿದೆ ಮತ್ತು ಸೆಪ್ಟೆಂಬರ್ ವೇಳೆಗೆ ಲಸಿಕೆ ಬಿಡುಗಡೆ ಮಾಡುವ ಭರವಸೆ ಇದೆ ಎಂದು ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಆದರ್ ಪೂನವಾಲಾ ಮಾಹಿತಿ ನೀಡಿದ್ದಾರೆ.

ಲಸಿಕೆಯನ್ನು ನೊವಾವಾಕ್ಸ್ ಮತ್ತು ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾದ ಸಹಭಾಗಿತ್ವದ ಮೂಲಕ ತಯಾರಿಸಲಾಗುತ್ತದೆ … ಸೆಪ್ಟೆಂಬರ್ 2021 ರೊಳಗೆ ಲಸಿಕೆ ಬಿಡುಗಡೆ ಮಾಡುವ ಪ್ರಯತ್ನದಲ್ಲಿ ಇದ್ದೇವೆ. ಆ ಮುಖವಾಗಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ಪೂನವಾಲಾ ಟ್ವೀಟ್ ಮಾಡಿದ್ದಾರೆ.

ಓದಿ : OTT ಅವರು ಕನ್ನಡ ಸಿನಿಮಾಗಳನ್ನು ಹೆಚ್ಚಾಗಿ ಪರಿಗಣಿಸಲಿಲ್ಲ – Rishab Shetty

ಪೂನವಾಲ್ಲಾ ನೀಡಿದ ಹೊಸ ಟೈಮ್‌ ಲೈನ್ ಅದರ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದನ್ನು ಸೂಚಿಸುತ್ತದೆ.

ಜನವರಿ 30 ರಂದು, ನೊವಾವಾಕ್ಸ್ ಮೊದಲ ಮಧ್ಯಂತರ ಪರಿಣಾಮಕಾರಿತ್ವದ ಡೇಟಾವನ್ನು ಪ್ರಕಟಿಸಿದ ನಂತರ, ವಿಶ್ವದ ಅತಿದೊಡ್ಡ ಲಸಿಕೆ ತಯಾರಕರ ಸಿಇಒ ಜೂನ್ ವೇಳೆಗೆ ಲಸಿಕೆಯನ್ನು ಬಿಡುಗಡೆ ಮಾಡುವ ಭರವಸೆ ಇದೆ ಎಂದು ಹೇಳಿದ್ದರು. ಆದಾಗ್ಯೂ, ಈ ತಿಂಗಳ ಆರಂಭದಲ್ಲಿ, ಬ್ಲೂಮ್‌ ಬರ್ಗ್ ಇಕ್ವಿಟಿ ಶೃಂಗಸಭೆಯಲ್ಲಿ, ಆಗಸ್ಟ್ ವೇಳೆಗೆ  ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಹೇಳಿದ್ದರು.

ಲಸಿಕೆ ಬಹುನಿರೀಕ್ಷಿತ ಲಸಿಕೆಗಳಲ್ಲಿ ಒಂದಾಗಿದೆ.

ಕೋವೊವ್ಯಾಕ್ಸ್ ಯುಎಸ್ ಮೂಲದ ನೊವಾವಾಕ್ಸ್ ಅಭಿವೃದ್ಧಿಪಡಿಸಿದ ಕೋವಿಡ್ -19 ಲಸಿಕೆಯ ಸೀರಮ್ ಇನ್ ಸ್ಟೀಟ್ಯೂಟ್ ನ ಆವೃತ್ತಿಯಾಗಿದೆ, ಇದು ಯುನೈಟೆಡ್ ಕಿಂಗ್ಡಮ್ ನಲ್ಲಿ  ನಡೆಸಿದ 3 ನೇ ಹಂತದ ಪ್ರಯೋಗದಲ್ಲಿ 96% ನಷ್ಟು ಪರಿಣಾಮಕಾರಿತ್ವವನ್ನು ಹೊಂದಿದೆ ಎಂದು ಸಂಸ್ಥೆ ತಿಳಿಸಿತ್ತು.

ಇನ್ನು, ಏಪ್ರಿಲ್‌ ನಿಂದ ಕಂಪನಿಯು ಲಸಿಕೆಯನ್ನು ದಾಸ್ತಾನು ಮಾಡಲು ಪ್ರಾರಂಭಿಸುತ್ತದೆ ಎಂದು ಪೂನವಾಲ್ಲಾ ಈ ಹಿಂದೆ ಹೇಳಿದ್ದರು. ಸೀರಮ್ ಇನ್ಸ್ಟಿಟ್ಯೂಟ್ 1 ಬಿಲಿಯನ್ ಡೋಸ್ ಲಸಿಕೆಯನ್ನು ತಯಾರಿಸಲಿದ್ದು, ಇದನ್ನು ಭಾರತ ಮತ್ತು ಕೊವಾಕ್ಸ್ ಎರಡಕ್ಕೂ ಪೂರೈಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಓದಿ : ಕೊರೋನ ಹಿನ್ನೆಲೆ ರಾಬರ್ಟ್‌ ವಿಜಯ ಯಾತ್ರೆ ಮುಂದಕ್ಕೆ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.