ಮಾರ್ಚ್ 17ಕ್ಕೆ ಮಾರುಕಟ್ಟೆಗೆ ಬರಲಿದೆ ಹುಂಡೈ ಕ್ರೇಟಾ ಹೊಸ ಮಾದರಿ

ಈ ಹೊಸ ಮಾದರಿ ಎಸ್.ಯು.ವಿ.ನಲ್ಲಿ ಏನೆಲ್ಲಾ ಸ್ಪೆಷಾಲಿಟೀಸ್ ಇವೆ ಗೊತ್ತಾ?

Team Udayavani, Feb 19, 2020, 8:00 PM IST

Creta-19-2

ನವದೆಹಲಿ: ಪ್ರಮುಖ ಕಾರು ಉತ್ಪಾದಕ ಸಂಸ್ಥೆ ಹುಂಡೈ ಮುಂದಿನ ತಿಂಗಳು ತನ್ನ ಬಹು ನಿರೀಕ್ಷಿತ ಎಸ್.ಯು.ವಿ. ಕ್ರೇಟಾ ಕಾರಿನ ಹೊಸ ಮಾದರಿಯನ್ನು ದೇಶೀ ಮಾರುಕಟ್ಟೆಗೆ ಬಿಡುಗಡೆಮಾಡುತ್ತಿದೆ. ಹೊಸ ತಲೆಮಾರಿನ ಕ್ರೇಟಾ ಮಾದರಿಯನ್ನು ಇತ್ತೀಚೆಗೆ ನಡೆದ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶನಕ್ಕಿಡಲಾಗಿತ್ತು. ಆದರೆ ಈ ಸಂದರ್ಭದಲ್ಲಿ ಕ್ರೇಟಾ ಕಾರಿನ ಇಂಟೀರಿಯರ್ ಕುರಿತಾಗಿ ಯಾವುದೇ ಮಾಹಿತಿಯನ್ನು ಕಂಪೆನಿ ಹೊರಗೆಡಹಿರಲಿಲ್ಲ.

ಇದೀಗ ಹುಂಡೈ ತನ್ನ ಹೊಸ ಮಾದರಿ ಕ್ರೇಟಾದಲ್ಲಿರುವ ವಿಶೇಷತೆಗಳನ್ನು ಗ್ರಾಹಕರಿಗೆ ಬಹಿರಂಗಪಡಿಸಿದೆ. ಈ ಸ್ಕೆಚ್ ನಲ್ಲಿರುವಂತೆ ಆಕರ್ಷಕ ಒಳ ವಿನ್ಯಾಸ ಗ್ರಾಹಕರ ಮನಸೆಳೆಯುವಂತಿದೆ.

ಮಟ್ಟಸವಾದ ತಳಭಾಗ, ಬಹುವಿಧ ಕಾರ್ಯ ಶೈಲಿಯನ್ನು ಹೊಂದಿರುವ ಸ್ಟಿಯರಿಂಗ್ ವ್ಹೀಲ್, ಆಯತಾಕಾರ ವಿನ್ಯಾಸದಲ್ಲಿ ರೂಪಿಸಲಾಗಿರುವ ಡ್ಯಾಶ್ ಬೋರ್ಡ್ ಗೆ ಹೊಂದಿಕೊಂಡಂತೇ ವಿನ್ಯಾಸಗೊಳಿಸಲಾಗಿರುವ ಇನ್ಫೋಟೈನ್ಮೆಂಟ್ ವ್ಯವಸ್ಥೆ ಚಾಲಕ ಸ್ನೇಹಿಯಾಗಿದೆ.

ಎ.ಸಿ.ವ್ಯವಸ್ಥೆಯ ಹೆಚ್.ವಿ.ಎ.ಸಿ. ಪರಿಕರವನ್ನು ಇನ್ಫೋಟೈನ್ಮೆಂಟ್ ವ್ಯವಸ್ಥೆಯ ಮೆಲ್ಭಾಗದಲ್ಲಿ ಜೋಡಿಸಲಾಗಿದೆ ಮತ್ತು ಸ್ವಯಂಚಾಲಿತ ವಾತಾವರಣ ನಿಯಂತ್ರಣ ಬಟನ್ ಗಳನ್ನು ಸ್ಕ್ರೀನ್ ಕೆಳಗಡೆ ಇರಿಸಲಾಗಿದೆ. ಒಟ್ಟಿನಲ್ಲಿ ಹೊಸ ಮಾದರಿಯ ಕ್ರೇಟಾದ ಡ್ಯಾಶ್ ಬೋರ್ಡನ್ನು ನೀಟ್ ಆಗಿ ರೂಪಿಸಲಾಗಿದೆ.

ಇನ್ನು ಗೇರ್ ಲಿವರ್ ಅನ್ನು ಲೆದರ್ ಆವೃತವಾಗಿರುವಂತೆ ರೂಪಿಸಿರುವುದು ಕ್ರೇಟಾದ ಇನ್ನೊಂದು ವಿಶೇಷ. ಪನೋರಮಾ ನೋಟವನ್ನು ಕೊಡುವ ಕಾರಿನ ಮೇಲ್ಛಾವಣಿ ಈ ಕಾರಿನ ವಿನ್ಯಾಸಕ್ಕೆ ಇನ್ನಷ್ಟು ಮೆರುಗನ್ನು ನೀಡಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.