ಫೆಬ್ರವರಿಯಲ್ಲಿ ಮಾರುಕಟ್ಟೆಗೆ ಬರಲಿರುವ ಬಿಎಸ್‌6 ಸ್ಯಾಂಟ್ರೋ ಹ್ಯಾಚ್‌ಬ್ಯಾಕ್‌


Team Udayavani, Jan 4, 2020, 8:22 PM IST

9

ಸಾಂದರ್ಭಿಕ ಚಿತ್ರ

ದೇಶದಲ್ಲಿರುವ ಕಾರು ತಯಾರಕ ಕಂಪೆನಿಗಳು ಬಿಎಸ್‌6 ನಿಬಂಧನೆಯ ಕಾರುಗಳನ್ನು ತಯಾರಿಸುವಲ್ಲಿ ಕಾರ್ಯನಿರತವಾಗಿವೆ. ಹ್ಯುಂಡೈ ಈಗಾಗಲೇ ಓರಾ ಎಸ್‌6 ನಿಬಂಧನೆಯುಳ್ಳ ಸೆಡಾನ್‌ ಮಾದರಿಯ ಕಾರನ್ನು ವಾಹನ ಮಾರುಕಟ್ಟೆಗೆ ಅನಾವರಣಗೊಳಿಸಿದ್ದು, ಇದೀಗ ಮತ್ತೂಂದು ಬಿಎಸ್‌6 ನಿಬಂಧನೆಯುಳ್ಳ ಸ್ಯಾಂಟ್ರೋ ಹ್ಯಾಚ್‌ಬ್ಯಾಕ್‌ ಅನ್ನು ಮುಂಬರುವ ತಿಂಗಳಿನಲ್ಲಿ ಬಿಡುಗಡೆಗೊಳಿಸಲು ನಿರ್ಧರಿಸಿದೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ಬಿಎಸ್‌6 ಸ್ಯಾಂಟ್ರೋ ಬಿಡುಗಡೆ ಮಾಹಿತಿ ಹಂಚಿಕೊಂಡಿದ್ದು, ವಾಹನದ ವಿಶೇಷತೆಗಳನ್ನು ಹೇಳಿಕೊಂಡಿದೆ.

ಮೂರು ಆವೃತ್ತಿಗಳಲ್ಲಿ
ಹ್ಯುಂಡೈನ ಬಿಎಸ್‌6 ಸ್ಯಾಂಟ್ರೋವನ್ನು ಆಸ್ಟಾ, ಸ್ಪೋರ್ಟ್ಸ್ ಹಾಗೂ ಮ್ಯಾಗ್ನಾ ಈ ಮೂರು ಆವೃತ್ತಿಗಳಲ್ಲಿ ಖರೀದಿಸಬಹುದಾಗಿದೆ. ಬಿಎಸ್‌ ನಿಬಂಧನೆಯೊಂದಿಗೆ ಸ್ಯಾಂಟ್ರೋವನ್ನು 1.1 ಲೀಟರ್‌ ಪೆಟ್ರೋಲ್‌ ಎಂಜಿನ್‌ ಅವೃತ್ತಿಯನ್ನು ಒಳಗೊಂಡಿದೆ.

69 ಪಿಎಸ್‌ ಶಕ್ತಿ ಸಾಮರ್ಥ್ಯ
ಇದರ ಎಂಜಿನ್‌ಗಳು 69 ಪಿಎಸ್‌ ಶಕ್ತಿಯನ್ನು ಹಾಗೂ 99 ಎನ್‌ಎಂ ಟಾರ್ಕ್‌ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ.

ಆಧುನಿಕ ತಂತ್ರಜ್ಞಾನ
5 ಸ್ಪೀಡ್‌ ಮಾನವ ಚಾಲಿತ ಹಾಗೂ ಸ್ವಯಂ ಚಾಲಿತ ಗೇರ್‌ ಬಾಕ್ಸ್‌ ಹೊಂದಿರುವ ಸ್ಯಾಂಟ್ರೋ ಬಿಎಸ್‌6 ಹ್ಯಾಚ್‌ಬ್ಯಾಕ್‌ ಮೊದಲಿದ್ದ ಟ್ರಿಮ್‌ಗಳನ್ನೇ ಪಡೆದುಕೊಂಡಿದೆ. ಇದನ್ನು ಹೊರತು ಪಡಿಸಿ ಅದತ ನೂತನ ವಿನ್ಯಾಸದ ವೈಶಿಷ್ಟ್ಯತೆಗಳನ್ನು ನೋಡುವುದಾದರೆ ಸ್ಯಾಂಟ್ರೋ ಬಿಎಸ್‌6 ಸಾಕಷ್ಟು ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ.

ಇನ್ಫೋಟೇನ್ಮೆಂಟ್‌ ಸೌಲಭ್ಯ
ವಾಹನದ ಒಳಭಾಗದಲ್ಲಿ ಟಚ್‌ಸ್ಕ್ರೀನ್‌ ಇನ್ಫೋಟೇನ್ಮೆಂಟ್‌ ಸೌಲಭ್ಯವಿದ್ದು, ಸ್ಟೇರಿಂಗ್‌ ಅನ್ನು ಆಡಿಯೋ ನಿಯಂತ್ರಕದಿಂದ ವಿನ್ಯಾಸಿಸಲಾಗಿದೆ. ಈ ಟಚ್‌ಸ್ಕ್ರೀನ್‌ಗಳು ಆಂಡ್ರಾಯ್ಡ್ ಆಟೋ ಮತ್ತು ಆಪಲ್‌ ಕಾರ್‌ಪ್ಲೇಯನ್ನು ಒಳಗೊಂಡಿದೆ. ಸುರಕ್ಷತೆಯ ವಿಚಾರದಲ್ಲೂ ವಿಶೇಷ ಒತ್ತು ನೀಡಲಾಗಿದ್ದು, ಚಾಲಕರ ಸುರಕ್ಷತೆಗಾಗಿ ಕಾರ್‌ನ ಹಿಂಭಾಗದಲ್ಲಿ ಪಾರ್ಕಿಂಗ್‌ ಕ್ಯಾಮರಾವನ್ನು, ಮುಂಭಾಗದಲ್ಲಿ ಕುಳಿತು ಪ್ರಯಾಣಿಸುವ ಪ್ರಯಾಣಿಕರಿಗೆ ಹಾಗೂ ಚಾಲಕರಿಗೆ ಏರ್‌ಬ್ಯಾಗ್‌ಗಳನ್ನು, ಸೀಟ್‌ ಬೆಲ್ಟ್‌ಗಳನ್ನು ಮತ್ತು ಇಬಿಡಿಯಿರುವ ಎಬಿಎಸ್‌ಅನ್ನು ಅಳವಡಿಸಲಾಗಿದೆ.

ಮುಂಬರುವ ತಿಂಗಳಿನಲ್ಲಿ ಅನಾವರಣಗೊಳ್ಳಲಿರುವ ಬಿಎಸ್‌6 ನಿಬಂಧನೆಯ ಹ್ಯುಂಡೈ ಸ್ಯಾಂಟ್ರೋನ ಮೌಲ್ಯವು ಈಗಿರುವ ಸ್ಯಾಂಟ್ರೋಗಿಂತಲೂ ಸುಮಾರು 15,000 ರೂ ಗಳಿಂದ 20,000 ರೂ ಗಳವರೆಗೆ ಹೆಚ್ಚಿರ ಬಹುದೆಂದು ಅಂದಾಜಿಸಲಾಗಿದ್ದು, ಈಗಿರುವ ಸ್ಯಾಂಟ್ರೋದ ಬೆಲೆಯು 4.29 ಲಕ್ಷ ರೂಪಾಯಿಗಳಿಂದ 5.78 ಲಕ್ಷ ರೂಪಾಯಿಗಳಾಗಿವೆ.

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.