ಐಸಿಐಸಿಐ ಬ್ಯಾಂಕ್ ನ ಎಟಿಎಂ, ಚೆಕ್ ಬುಕ್ ನಿಯಮಗಳ ಬದಲಾವಣೆ ಆಗಸ್ಟ್ ನಿಂದ ಅನ್ವಯ


Team Udayavani, Jul 6, 2021, 8:19 PM IST

icici-bank-changed-the-service-charges-of-atm-chequebook-cash-withdrawal-from-august-1

ನವ ದೆಹಲಿ : ತಿಂಗಳ ಆರಂಭದಿಂದ ಅಂದರೇ ಜುಲೈ 1 ರಿಂದ ಕೆಲವು ಬ್ಯಾಂಕಿಂಗ್ ವಹಿವಾಟಿನಲ್ಲಿ ಬದಲಾವಣೆಗಳು ಆಗಿವೆ. ಆದರೇ, ಕೆಲವು ಬ್ಯಾಂಕ್ ಗಳು ಈ ಬದಲಾವಣೆಯನ್ನು ಮುಂದೂಡಿವೆ.  ಆ ಬ್ಯಾಮಕ್ ಗಳ ಪೈಕಿ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ಕೂಡ ಒಂದು.

ಐಸಿಐಸಿಐ ಬ್ಯಾಂಕ್ ತನ್ನ ಗ್ರಾಹಕರಿಗೆ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ನಗದು ವಹಿವಾಟು, ಎಟಿಎಂ ಇಂಟರ್ ಚಾರ್ಜ್ ಮತ್ತು ಚೆಕ್ ಬುಕ್ ಶುಲ್ಕದ ದರವನ್ನು ಬ್ಯಾಂಕ್ ಪರಿಷ್ಕರಿಸಲಿದೆ ಎಂದು ಮಾಹಿತಿ ನೀಡಿದೆ.

ಪರಿಷ್ಕೃತ ಶುಲ್ಕಗಳು ಆಗಸ್ಟ್ 1, 2021 ರಿಂದ ಅನ್ವಯವಾಗುತ್ತವೆ. ನಗದು ವಹಿವಾಟು ಶುಲ್ಕದ ಮಿತಿಯಲ್ಲಿನ ಬದಲಾವಣೆಯು ಖಾತೆಯ ಪ್ರಕಾರಕ್ಕೆ ಅನುಗುಣವಾಗಿರುತ್ತದೆ. ಹಾಗಾದರೆ ನಿಮ್ಮ ಖಾತೆಯಲ್ಲಿ ಯಾವ ಸೇವೆಗೆ ಎಷ್ಟು ಶುಲ್ಕ ವಿಧಿಸಲಾಗುವುದು ಎಂದು ಐಸಿಐಸಿಐ ಬ್ಯಾಂಕ್ ತನ್ನ ಅಧಿಕೃತ ವೆಬ್‌ ಸೈಟ್ ಮೂಲಕ ತಿಳಿಸಿದೆ.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 4992 ಸೋಂಕಿತರು ಗುಣಮುಖ; 3104 ಹೊಸ ಪ್ರಕರಣ ಪತ್ತೆ

ಇನ್ನು,  ಪ್ರಸ್ತುತ, ಐಸಿಐಸಿಐ ಬ್ಯಾಂಕ್ ಖಾತೆದಾರರು ಒಂದು ವರ್ಷದಲ್ಲಿ 20 ಚೆಕ್ ಲೀವ್ಸ್ ಹೊಂದಿರುವ ಚೆಕ್ ಬುಕ್ ನನ್ನು ಉಚಿತವಾಗಿ ಪಡೆಯುತ್ತಿದ್ದರು. ಅದರ ನಂತರ ಹೆಚ್ಚಿನ ಚೆಕ್ ಲೀವ್ಸ್ ಅಗತ್ಯವಿದ್ದರೆ, ಗ್ರಾಹಕರು 10 ಲೀವ್ಸ್ ಗಳನ್ನು ಹೊಂದಿರುವ ಚೆಕ್ ಬುಕ್ ಗಾಗಿ  20 ರೂ. ಪಾವತಿಸಬೇಕಾಗಿತ್ತು. ಆದರೆ ಈಗ ಒಂದು ವರ್ಷದಲ್ಲಿ 25 ಚೆಕ್ ಲೀವ್ಸ್ ಗಳೊಂದಿಗೆ ಉಚಿತ ಚೆಕ್ ಬುಕ್ ಪಡೆಯಬಹುದಾಗಿದೆ. ಅದರ ನಂತರ ಶುಲ್ಕಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಅಂದರೆ, 10 ಚೆಕ್ ಲೀವ್ಸ್ ಪಡೆಯಲು  20 ರೂಪಾಯಿ ಪಾವತಿಸಬೇಕಾಗುತ್ತದೆ.

ಎಟಿಎಂ ಇಂಟರ್ ಚಾರ್ಜ್ ಶುಲ್ಕಗಳು (ಐಸಿಐಸಿಐ ಅಲ್ಲದ ಬ್ಯಾಂಕ್ ಎಟಿಎಂಗಳಿಂದ ಹಣ ವರ್ಗಾವಣೆ ಅಥವಾ ಹಿಂಪಡೆದರೆ ) :

  1. , ಒಂದು ತಿಂಗಳಲ್ಲಿ 6 ಮೆಟ್ರೋ ನಗರಗಳಲ್ಲಿ (ಮುಂಬೈ, ದೆಹಲಿ, ಚೆನ್ನೈ, ಕೋಲ್ಕತಾ, ಬೆಂಗಳೂರು ಮತ್ತು ಹೈದರಾಬಾದ್) ನೀವು ಯಾವುದೇ ಐಸಿಐಸಿಐ ಅಲ್ಲದ ಬ್ಯಾಂಕ್ ಎಟಿಎಂ ನಿಂದ ಹಣವನ್ನು ಹಿಂಪಡೆದುಕೊಂಡರೆ, ಮೊದಲ ಮೂರು ವಹಿವಾಟುಗಳು ಉಚಿತವಾಗಿರುತ್ತದೆ. ಇದು ಹಣಕಾಸು ಮತ್ತು ಹಣಕಾಸೇತರ ವಹಿವಾಟುಗಳನ್ನು ಕೂಡ ಒಳಗೊಂಡಿರುತ್ತದೆ.
  2. ಮೆಟ್ರೋ ನಗರಗಳನ್ನು ಹೊರತಾಗಿ ಉಳಿದೆಡೆ, ಒಂದು ತಿಂಗಳಲ್ಲಿ ಮೊದಲ 5 ವಹಿವಾಟುಗಳು ಉಚಿತವಾಗಿರಲಿದ್ದು, ಅದರ ನಂತರ, ಯಾವುದೇ ಹಣಕಾಸಿನ ವಹಿವಾಟಿಗೆ 20 ರೂ, ಮತ್ತು ಯಾವುದೇ ಹಣಕಾಸಿನೇತರ ವಹಿವಾಟು 8.5 ರೂ. ಶುಲ್ಕ ವಿಧಿಸಲಾಗುತ್ತದೆ.

ಇದನ್ನೂ ಓದಿ : ಕೋವಿಡ್ ಸೋಂಕು ಹೆಚ್ಚಳ: ಮಹಾರಾಷ್ಟ್ರ ಸತಾರಾ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.