ಐಡಿಯಾ-ವೋಡಾಫೋನ್‌ ವಿಲೀನ: ಇದು ದೇಶದ ಅತೀದೊಡ್ಡ ಟೆಲಿಕಾಂ ಸಂಸ್ಥೆ


Team Udayavani, Mar 20, 2017, 11:52 AM IST

Idea Merger-700.jpg

ಹೊಸದಿಲ್ಲಿ : ಐಡಿಯಾ ಮತ್ತು ವೋಡಾಫೋನ್‌ ಸಂಸ್ಥೆಗಳು ಪರಸ್ಪರ ವಿಲಯನವನ್ನು ಪ್ರಕಟಿಸಿವೆ. ಪರಿಣಾಮವಾಗಿ ಇದು ಭಾರತದ ಅತೀ ದೊಡ್ಡ ಟೆಲಿಕಾಂ ಸೇವಾ ಸಂಸ್ಥೆ ಎನಿಸಿಕೊಂಡಿದೆ. 

ವೋಡಾಫೋನ್‌ ಮತ್ತು ಐಡಿಯಾ ಸಂಸ್ಥೆಗಳ ವಿಲಯನ ಪ್ರಕ್ರಿಯೆಯು ಮುಂದಿನ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ವಿವಿಧ ನಿನಿಯಂತ್ರಣ ಸಂಸ್ಥೆಗಳಿಂದ ಈ ವಿಲಯನಕ್ಕೆ ಅನುಮೋದನೆ ದೊರಕಬೇಕಿದ್ದು ಅದಕ್ಕೆ ವರ್ಷದ ಕಾಲಾವಕಾಶ ತಗಲಲಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಲಯನದೊಂದಿಗೆ ಆದಿತ್ಯ ಬಿರ್ಲಾ ಸಮೂಹದ ಐಡಿಯಾ ಸೆಲ್ಯುಲರ್‌ ಮತ್ತು ವೋಡಾಫೋನ್‌ ಇಂಡಿಯಾ ಸಂಸ್ಥೆ ದೇಶದಲ್ಲಿ ಅತೀ ದೊಡ್ಡ ದೂರಸಂಪರ್ಕ ಜಾಲ ಹೊಂದಿರುವ ಹಾಗೂ 3ಜಿ/4ಜಿ ಯಲ್ಲಿ ಪ್ಯಾನ್‌ ಇಂಡಿಯಾ ಫ‌ೂಟ್‌ಪ್ರಿಂಟ್‌ ಹೊಂದಿರುವ ಸಂಸ್ಥೆ ಎನಿಸಿದೆ. 

ವೋಡಾಫೋನ್‌ ಪ್ರಕೃತ ಭಾರತದ ಎರಡನೇ ಅತೀ ದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆಯಾದರೆ, ಐಡಿಯಾ ಸೆಲ್ಯುಲರ್‌ 3ನೇ ಅತೀ ದೊಡ್ಡ ಸಂಸ್ಥೆಯಾಗಿದೆ. ಇದು 40 ಕೋಟಿ ಗ್ರಾಹಕರನ್ನು ಹೊಂದಿವೆ. ಎಂದರೇ ದೇಶದ ಪ್ರತೀ ಮೂರನೇ ಗ್ರಾಹಕನು ಈ ಸಂಸ್ಥೆಯ ಗಾಹಕನಾಗಿದ್ದಾನೆ. 

ಪ್ರಕೃತಿ ಭಾರ್ತಿ ಏರ್‌ಟೆಲ್‌ ಸಂಸ್ಥೆಯು ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ನಂಬರ್‌ 1 ಸ್ಥಾನದಲ್ಲಿದ್ದು ದೇಶದ ಅತೀ ದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. 

ಟೆಲಿಕಾಂ ಕ್ಷೇತ್ರಕ್ಕೆ ಈಚೆಗೆ ಭಾರೀ ದೊಡ್ಡ ಮಟ್ಟದಲ್ಲಿ ಪ್ರವೇಶಿಸಿರುವ ರಿಲಯನ್ಸ್‌ ಜಿಯೋ, ಮತ್ತು ಭಾರ್ತಿ ಏರ್‌ಟೆಲ್‌ ಕಂಪೆನಿಗೆ ಕತ್ತುಕತ್ತಿನ ಸ್ಪರ್ಧೆ ನೀಡಲು ವೋಡಾಫೋನ್‌ ಮತ್ತು ಐಡಿಯಾ ಒಗ್ಗೂಡಿರುವುದು ಕುತೂಹಲದ ಸಂಗತಿಯಾಗಿದೆ. 

ಭಾರತ ಸರಕಾರದ ಡಿಜಿಟಲ್‌ ಇಂಡಿಯಾ ಮಹತ್ವಾಕಾಂಕ್ಷೀ ಯೋಜನೆಯನ್ನು ಸಾಕಾರಗೊಳಿಸುವಲ್ಲಿ  ಕಂಪೆನಿಯು ಮಹತ್ತರ ಕಾಣಿಕೆ ನೀಡಲಿದೆ ಎಂದು ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷ ಕುಮಾರ ಮಂಗಲಂ ಬಿರ್ಲಾ ಹೇಳಿದ್ದಾರೆ. 

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.