ಗುಜರಾತ್‌ ಮೂಲದ ಇಫ್ಕೊ ತಯಾರಿಸುತ್ತಿದೆ ನ್ಯಾನೋ ಯೂರಿಯಾ..!


Team Udayavani, Jun 7, 2021, 4:41 PM IST

iffco-begins-commercial-production-of-nano-urea-liquid

ನವ ದೆಹಲಿ : ಯೂರಿಯಾಗಳನ್ನು ನಾವು ಕೃಷಿಗಳಲ್ಲಿ ಬಳಸುತತ್ತೇವೆ. ಕೀಟನಾಶಕವಾಗಿ, ಬೆಳೆಗಳು ಸಮೃದ್ಧವಾಗಿ ಬೆಳೆಯಬೇಕು ಎನ್ನುವ ಉದ್ದೇಶದಿಂದ ಕೃಷಿ ಚಟುವಟಿಕೆಗಳಲ್ಲಿ ಯೂರಿಯಾಗಳನ್ನು ಬಳಸಲಾಗುತ್ತದೆ.

ಮಾರುಕಟ್ಟೆಗೆ ಈಗ ನ್ಯಾನೋ ಯೂರಿಯಾ ಬಂದಿದೆ ಎಂದರೇ ನಿಮಗೆ ಆಶ್ಚರ್ಯವಾಗಬಹುದು. ಆದರೇ ಇದು ಸತ್ಯ. ಕೃಷಿ ಚಟುವಟಿಕೆಗಳಿಗೆ ಬಳಸುವ ಉದ್ದೇಶದಿಂದಲೇ ನ್ಯಾನೋ ಯೂರಿಯಾವನ್ನು ದೇಶದ ಒಂದು ಸಂಸ್ಥೆ ಉತ್ಪಾದನೆ ಮಾಡುತ್ತಿದೆ.

ಇದನ್ನೂ ಓದಿ : ಟೀಂ ಇಂಡಿಯಾದ ಬೌಲಿಂಗ್ ವಿಭಾಗ ಶ್ರೇಷ್ಠ ಮಟ್ಟದಲ್ಲಿದೆ: ಕಿವೀಸ್ ನಾಯಕ ವಿಲಿಯಮ್ಸನ್

ಗುಜರಾತ್‌ ಮೂಲದ ಇಫ್ಕೊ ಸಂಸ್ಥೆ ಈ ನ್ಯಾನೋ ಯೂರಿಯಾವನ್ನು ತಯಾರಿಸುತ್ತಿರುವ ಸಂಸ‍್ಥೆಯಾಗಿದ್ದು, ತನ್ನ ಉತ್ಪಾದನೆಯ ಮೊದಲ ಹಂತದ ನ್ಯಾನೋ ಯೂರಿಯಾವನ್ನು ಈಗಾಗಲೇ ಉತ್ತರ ಪ್ರದೇಶದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಬಳಸುವ ಉದ್ದೇಶದಿಂದ ನೀಡಿದೆ.    ದ್ರವರೂಪದ ನ್ಯಾನೊ ಯೂರಿಯಾ ತಯಾರಿಕೆಯನ್ನು ಇಫ್ಕೊ ಸಂಸ್ಥೆ ಆರಂಭಿಸಿದ್ದು, ಉತ್ತರ ಪ್ರದೇಶದ ರೈತರಿಗೆ ಮೊದಲ ಉತ್ಪನ್ನವನ್ನು ನೀಡಿದೆ.

ಗುಜರಾತ್‌ನಲ್ಲಿ ಇರುವ ನ್ಯಾನೊ ಜೈವಿಕ ತಂತ್ರಜ್ಞಾನ ಸಂಶೋಧನಾ ಕೇಂದ್ರದಲ್ಲಿ ಇಫ್ಕೋ ಸಂಸ್ಥೆ ಈ ನ್ಯಾನೋ ಯೂರಿಯಾವನ್ನು ಅಭಿವೃದ್ಧಿಪಡಿಸುತ್ತಿದ್ದು, 240 ರೂಪಾಯಿಗಳಿಗೆ  500 ಮಿಲಿ ಲೀಟರಿನ ಬಾಟಲಿಯ ದ್ರವ ರೂಪದ ನ್ಯಾನೋ ಯೂರಿಯಾವನ್ನು ನೀಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಇಫ್ಕೊ ಉಪಾಧ್ಯಕ್ಷ ದಿಲೀಪ್‌ ಶಂಗಾನಿ, ನ್ಯಾನೋ ಯೂರಿಯಾ 21ನೇ ಶತಮಾನದ ಉತ್ಪನ್ನ. ಪರಿಸರ, ಮಣ್ಣು, ಗಾಳಿ ಮತ್ತು ನೀರನ್ನು ಭವಿಷ್ಯದ ಪೀಳಿಗೆಗೆ ಸುರಕ್ಷಿತವಾಗಿಡಲು, ಎಲ್ಲರಿಗೂ ಆಹಾರ ಭದ್ರತೆಯನ್ನು ಖಾತರಿಪಡಿಸಲು ಇದರ ಅಗತ್ಯ ಇದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ :  ದೆಹಲಿ ಅನ್ ಲಾಕ್ : ರಾಜಧಾನಿಯತ್ತ ವಾಪಾಸಾಗುತ್ತಿರುವ ವಲಸೆ ಕಾರ್ಮಿಕರು..!

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.