ಆರ್ಥಿಕ ಹಿಂಜರಿತ: ಕ್ರಮ ಕೈಗೊಳ್ಳಿ
Team Udayavani, Dec 25, 2019, 1:19 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಷಿಂಗ್ಟನ್: ಭಾರತ ಗಂಭೀರವಾದ ಆರ್ಥಿಕ ಹಿಂಜರಿತದ ಮಧ್ಯ ಭಾಗದಲ್ಲಿದ್ದು, ಸರಕಾರ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಅಂ.ರಾ. ಹಣಕಾಸು ಸಂಸ್ಥೆ (ಐಎಂಎಫ್) ಸಲಹೆ ನೀಡಿದೆ.
ಇತ್ತೀಚಿನ ವರ್ಷಗಳಲ್ಲಿ ಲಕ್ಷಾಂತರ ಮಂದಿಯ ಬಡತನವನ್ನು ನೀಗಿಸಿದ್ದ ಭಾರತವು ಸದ್ಯ ಆರ್ಥಿಕ ಕುಸಿತ ಕಾಣುತ್ತಿದೆ. ಕೇಂದ್ರ ಸರಕಾರವು ತ್ವರಿತ ಸುಧಾರಣೆ ನೀತಿ ಜಾರಿಗೊಳಿಸಬೇಕಿದೆ ಎಂದು ಸಂಸ್ಥೆ ನಿರ್ದೇಶಕ ಸಲ್ಗಾಡೋ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್