ಭಾರತದ ಆರ್ಥಿಕ ಬೆಳವಣಿಗೆ ಕುಸಿಯುತ್ತಿದೆಯೇ? ಐಎಂಎಫ್ ವಿಶ್ಲೇಷಣೆ ಹೇಗಿದೆ…


Team Udayavani, Sep 13, 2019, 11:43 AM IST

IMF-America

ವಾಷಿಂಗ್ಟನ್: ಕಾರ್ಪೋರೇಟ್ ಮತ್ತು ಪರಿಸರ ನಿಯಂತ್ರಣದ ಅನಿಶ್ಚಿತತೆ ಹಾಗೂ ಕೆಲವು ಬ್ಯಾಂಕೇತರ ಹಣಕಾಸು ಕಂಪನಿ(ಎನ್ ಬಿಎಫ್ ಸಿಎಸ್)ಗಳ ನಿಧಾನಗತಿಯ ದೌರ್ಬಲ್ಯದಿಂದಾಗಿ ಭಾರತದ ಆರ್ಥಿಕ ಅಭಿವೃದ್ಧಿ ನಿರೀಕ್ಷೆಗಿಂತ ಹೆಚ್ಚು ಕುಸಿತ ಕಂಡಿರುವುದಾಗಿ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಅಭಿಪ್ರಾಯ ವ್ಯಕ್ತಪಡಿಸಿದೆ.

ಐಎಂಎಫ್ ವಕ್ತಾರ ಗೆರ್ರಿ ರೈಸ್ ಪತ್ರಕರ್ತರ ಜತೆ ಮಾತನಾಡುತ್ತ, ಆರ್ಥಿಕ ಅಭಿವೃದ್ಧಿ ಭಾರತದ ಪ್ರಶ್ನೆಯಾಗಿದೆ. ಅಲ್ಲದೇ ಅದರ ಅಭಿವೃದ್ಧಿ ಬೆಳವಣಿಗೆ ವಿಷಯವೂ ಹೌದು. ಮುಂದಿನ ದಿನಗಳಲ್ಲಿ ಜಿಡಿಪಿ ಕುರಿತ ಅಂಕಿಅಂಶ ಹೊರಬೀಳಲಿದೆ. ಆದರೆ ಇತ್ತೀಚೆಗಿನ ಭಾರತದ ಆರ್ಥಿಕ ಅಭಿವೃದ್ಧಿ ನಿರೀಕ್ಷೆಗಿಂತ ಕೆಳಮಟ್ಟಕ್ಕೆ ಕುಸಿದಿದೆ ಎಂದು ವಿಶ್ಲೇಷಿಸಿದರು.

ಉತ್ಪಾದನೆಯಲ್ಲಿನ ಕುಸಿತ ಮತ್ತು ಬಳಕೆಯಲ್ಲಿನ ಅಂಕಿ ಅಂಶ ಕುಸಿತವಾದ ಪರಿಣಾಮ ಭಾರತದ ಒಟ್ಟು ದೇಶೀಯ ಉತ್ಪಾದನೆ(ಜಿಡಿಪಿ) ಶೇ.5ಕ್ಕೆ(ಏಪ್ರಿಲ್-ಜೂನ್) ಇಳಿಕೆ ಕಂಡಿದೆ. ಇದು ಕಳೆದ 6 ವರ್ಷಗಳಲ್ಲಿಯೇ ಕಡಿಮೆ ಪ್ರಮಾಣದ ಜಿಡಿಪಿಯಾಗಿದೆ. 2013ರ ಮಾರ್ಚ್ ನಲ್ಲಿ ಜಿಡಿಪಿ ದಾಖಲೆಯ ಕುಸಿತ (ಶೇ.4.3ರಷ್ಟು) ಕುಸಿತ ಕಂಡಿತ್ತು. ಇದೀಗ ಭಾರತದ 5ನೇ ತ್ರೈಮಾಸಿಕ ಜಿಡಿಪಿ ದರ ಕೂಡಾ ಕುಸಿಯುತ್ತಿದೆ ಎಂದು ಐಎಂಎಫ್ ಹೇಳಿದೆ.

ಐಎಂಎಫ್ ನ ಜುಲೈ ತಿಂಗಳ ಅಂಕಿಅಂಶದ ಪ್ರಕಾರ, ಭಾರತದ 2019 ಮತ್ತು 2020ರ ಆರ್ಥಿಕ ಬೆಳವಣಿಗೆ ಪ್ರಗತಿಯಾಗಬೇಕಾಗಿದೆ. ಜಿಡಿಪಿ(ಒಟ್ಟು ದೇಶೀಯ ಉತ್ಪಾದನೆ) 2019ರಲ್ಲಿ ಶೇ.7ರಿಂದ ಶೇ.7.2ರಷ್ಟಾಗಬೇಕು. ಆದರೆ ದೇಶೀಯ ಉತ್ಪಾದನೆ ಬೇಡಿಕೆಗೆ ನಿರೀಕ್ಷೆಗಿಂತ ಕುಸಿತ ಕಂಡಿರುವುದು ಆರ್ಥಿಕ ಪ್ರಗತಿಗೆ ತೊಡಕಾಗಿದೆ ವಿವರಿಸಿದೆ.

ಏತನ್ಮಧ್ಯೆ ಜಿಡಿಪಿ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಕುಸಿತ ಕಾಣುತ್ತಿದೆ ಎಂಬ ಆರೋಪದ ನಡುವೆಯೂ ಭಾರತ ಈಗಲೂ ವಿಶ್ವದಲ್ಲಿಯೇ ಅತೀ ವೇಗವಾಗಿ ಆರ್ಥಿಕ ಬೆಳವಣಿಗೆ ಕಾಣುತ್ತಿರುವ ದೇಶವಾಗಿದೆ. ಆರ್ಥಿಕ ಚೇತರಿಕೆಗೆ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿರುವ ಭಾರತ ಚೀನಾಕ್ಕಿಂತಲೂ ವೇಗವಾಗಿ ಆರ್ಥಿಕ ಬೆಳವಣಿಗೆಯಲ್ಲಿ ಮುಂದಿದೆ ಎಂದು ವಾಷಿಂಗ್ಟನ್ ಮೂಲಕ ಐಎಂಎಫ್ ತಿಳಿಸಿದೆ.

ಮೊದಲಿಗೆ ಆರ್ಥಿಕ ಬೆಳವಣಿಗೆ ಕುಸಿಯುತ್ತಿರುವ ಬಗ್ಗೆ ಭಾರತ ಹೆಚ್ಚಿನ ಗಮನಹರಿಸಬೇಕಾಗಿದೆ. ಭಾರತದ ನೂತನ ಜಿಡಿಪಿ ಅಂಕಿಅಂಶ ಇನ್ನಷ್ಟೇ ತಿಳಿಯಬೇಕಾಗಿದೆ. ಆ ನಿಟ್ಟಿನಲ್ಲಿ ಐಎಂಎಫ್ ಭಾರತದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದೆ ಎಂದು ರೈಸ್ ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.