ಪೈ ಸ್ಕ್ವೇರ್ ಟೆಕ್ನಾಲಜೀಸ್ ನ  ಬೆಂಗಳೂರು ಕಚೇರಿ ಉದ್ಘಾಟನೆ


Team Udayavani, Oct 15, 2022, 11:59 AM IST

ಪೈ ಸ್ಕ್ವೇರ್ ಟೆಕ್ನಾಲಜೀಸ್ ನ  ಬೆಂಗಳೂರು ಕಚೇರಿ ಉದ್ಘಾಟನೆ

ಬೆಂಗಳೂರು: ಡೆಟ್ರಾಯಿಟ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಆಟೋಮೋಟಿವ್ ಟೆಕ್ನಾಲಜೀಸ್ ಸಂಸ್ಥೆಯಾದ ಪೈ ಸ್ಕ್ವೇರ್ ಟೆಕ್ನಾಲಜೀಸ್ ನ ಇಂಡಿಯಾ ಟೆಕ್ ಸೆಂಟರ್ ಅನ್ನು ಐಟಿ ಬಿಟಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಉದ್ಘಾಟಿಸಿದರು.

ಬೆಂಗಳೂರು ಉತ್ತರದ ಕಾರ್ಲೆ ಟೌನ್ ಸೆಂಟರ್ ಎಸ್ ಇಝಡ್ ನಲ್ಲಿ ಈ ಟೆಕ್ ಸೆಂಟರ್ ತನ್ನ ಕಚೇರಿಯನ್ನು ಹೊಂದಿದೆ. ಪೈ ಸ್ಕ್ವೇರ್ ಟೆಕ್ನಾಲಜೀಸ್‌ನ ಇಂಡಿಯಾ ಟೆಕ್ ಸೆಂಟರ್, ಫಾರ್ಚೂನ್ 500 ಕಂಪನಿಗಳು ಸೇರಿದಂತೆ ಜಾಗತಿಕವಾಗಿ ಆಟೋಮೋಟಿವ್ ಮತ್ತು ಒಇಎಂ ಪರಿಣತರ ಹಾಗೂ ನವೀನ ಉತ್ಪನ್ನ ಅಭಿವೃದ್ಧಿ ಮತ್ತು ಎಂಬೆಡೆಡ್ ಎಂಜಿನಿಯರಿಂಗ್ ಸೇವೆಗಳತ್ತ ಗಮನ ನೀಡುತ್ತಿರುವುದು ಹರ್ಷದಾಯಕ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರು, ಇನ್-ವೆಹಿಕಲ್ ಇನ್ಫೋಟೈನ್‌ಮೆಂಟ್, ಕನೆಕ್ಟೆಡ್ ವೆಹಿಕಲ್ಸ್, ಅಡ್ವಾನ್ಸ್ಡ್ ಡ್ರೈವರ್-ಅಸಿಸ್ಟೆನ್ಸ್ ಸಿಸ್ಟಂ  ಆಟೋನೋಮಸ್‌ ಡ್ರೈವಿಂಗ್, ಬ್ಯಾಟರಿ ಮ್ಯಾನೇಜ್‌ಮೆಂಟ್ ಸಿಸ್ಟಮ್ಸ್, ಸಾಫ್ಟ್‌ವೇರ್-ಓವರ್-ದಿ-ಏರ್ ಅಪ್‌ಡೇಟ್, ಸೈಬರ್ ಸೆಕ್ಯುರಿಟಿ, ಇತರ ಕ್ರಿಯಾತ್ಮಕ ಸುರಕ್ಷತಾ ವಲಯಗಳಂತಹ ಆಟೋಮೋಟಿವ್ ತಂತ್ರಜ್ಞಾನಗಳ ಬೆಳವಣಿಗೆಯ ಕ್ಷೇತ್ರವಾಗಿದೆ ಎಂದು ಹೇಳಿದರು.

ಅತ್ಯಾಧುನಿಕ ಆಟೋಮೇಟಿವ್ ಪ್ರಯೋಗಾಲಯ ಹಾಗೂ ಆಟೋಮೋಟಿವ್ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರಗಳ ಸೌಲಭ್ಯಗಳನ್ನು ಬೆಂಗಳೂರಿನಲ್ಲಿ ಕಲ್ಪಿಸಲಾಗುತ್ತಿದೆ. ಆರಂಭದಲ್ಲಿ, 120 ಕ್ಕೂ ಹೆಚ್ಚು ಇಂಜಿನಿಯರ್‌ಗಳು ಟೆಕ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಾರೆ ಮತ್ತು ಮುಂದಿನ ಎರಡು ವರ್ಷಗಳಲ್ಲಿ ಸಂಖ್ಯೆಗಳನ್ನು 1,000 ಕ್ಕೆ ಹೆಚ್ಚಿಸಲಾಗುತ್ತದೆ ಎಂದು ಪೈ ಸ್ಕ್ವೇರ್ ಇಂಡಿಯಾ ಸಿಇಒ ಶ್ರೀನಿವಾಸ್ ರಾಜು ಹೇಳಿದರು.

‘’ವಿವಿಧ ತಂತ್ರಜ್ಞಾನಗಳಿಗೆ ಸಂಬಂಧಪಟ್ಟಂತೆ 400 ಕ್ಕೂ ಹೆಚ್ಚು ಆರ್ & ಡಿ ಕೇಂದ್ರಗಳು ಬೆಂಗಳೂರಿನಲ್ಲಿವೆ. ಪೈ ಸ್ಕ್ವೇರ್ ಟೆಕ್ನಾಲಜೀಸ್ ತನ್ನ ಆಟೋಮೋಟಿವ್ ಟೆಕ್ ಸೆಂಟರ್ ಅನ್ನು ಬೆಂಗಳೂರಿನಲ್ಲಿ ತೆರೆಯುತ್ತಿರುವುದಕ್ಕೆ ಸಂತೋಷವಾಗಿದೆ. ಕಾರುಗಳು ಹೆಚ್ಚು ಸಾಫ್ಟ್‌ವೇರ್ ಚಾಲಿತವಾಗುವುದರ ಜತೆ, ಮುಂದಿನ ವರ್ಷಗಳಲ್ಲಿ ಜಾಗತಿಕ ವಾಹನ ಉದ್ಯಮದಲ್ಲಿ ಭಾರತದ ಸಿಲಿಕಾನ್ ವ್ಯಾಲಿ ಪ್ರಮುಖ ಪಾತ್ರ ವಹಿಸಲಿದೆ.” ಎಂದು ಸಚಿವರು ಹೇಳಿದರು.

‘’ಬೆಂಗಳೂರಿನ ಇಂಡಿಯಾ ಟೆಕ್ ಸೆಂಟರ್ ನಮ್ಮ ಬೆಳವಣಿಗೆಯ ಕಾರ್ಯತಂತ್ರದ ಪ್ರಮುಖ ಭಾಗವಾಗಿದೆ. ಜಗತ್ತಿಗೆ ಹಸಿರು, ಸುರಕ್ಷಿತ, ನವೀನ ಮತ್ತು ಪರಿಣಾಮಕಾರಿ ಚಲನಶೀಲ ಪರಿಹಾರಗಳನ್ನು ಕಲ್ಪಿಸಲು ನಾವು ಜಾಗತಿಕ ಆಟೋಮೋಟಿವ್ ಪ್ರಮುಖರೊಂದಿಗೆ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುತ್ತಿದ್ದೇವೆ. ಜಾಗತಿಕ ಉದ್ಯಮವಾಗಿ, ಭವಿಷ್ಯಾತ್ಮಕ ಆಟೋಮೋಟಿವ್ ತಂತ್ರಜ್ಞಾನಗಳಲ್ಲಿ ನಾವು ಮುಂಚೂಣಿಯಲ್ಲಿರಲು ಬಯಸುತ್ತೇವೆ.” ಎಂದು ಪೈ ಸ್ಕ್ವೇರ್ ಗ್ರೂಪ್ ಅಧ್ಯಕ್ಷ ಶರತ್ ಕೊತಪಲ್ಲಿ ಹೇಳಿದರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.