ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ: ಹಣಕಾಸು ಸಚಿವಾಲಯ

ಜುಲೈ 31ರಿಂದ ನವೆಂಬರ್ 30ರವರೆಗೆ ವಿಸ್ತರಿಸಿ ಮೇ ತಿಂಗಳಿನಲ್ಲಿ ಪ್ರಕಟಣೆ ನೀಡಿತ್ತು.

Team Udayavani, Oct 24, 2020, 4:54 PM IST

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ: ಹಣಕಾಸು ಸಚಿವಾಲಯ

ನವದೆಹಲಿ: 2019-2020ನೇ ಸಾಲಿನ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ನೀಡಲಾಗಿದ್ದ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಶನಿವಾರ (ಅಕ್ಟೋಬರ್ 24, 2020) ತಿಳಿಸಿದೆ.

ಯಾವ ತೆರಿಗೆದಾರರ ಲೆಕ್ಕಪತ್ರಗಳನ್ನು ಆಡಿಟ್ ಮಾಡಬೇಕಾದ ಅಗತ್ಯವಿದೆಯೋ ಅವರು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಅವಧಿಯನ್ನು 2021ರ ಜನವರಿ 31ರವರೆಗೆ ವಿಸ್ತರಿಸಲಾಗಿದೆ ಎಂದು ವಿವರಿಸಿದೆ.

ತೆರಿಗೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 2019-2020ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ಜುಲೈ 31ರಿಂದ ನವೆಂಬರ್ 30ರವರೆಗೆ ವಿಸ್ತರಿಸಿ ಮೇ ತಿಂಗಳಿನಲ್ಲಿ ಪ್ರಕಟಣೆ ನೀಡಿತ್ತು.

ಇದನ್ನೂ ಓದಿ:14 ತಿಂಗಳ ಬಳಿಕ ಬಿಡುಗಡೆ: ಮೆಹಬೂಬಾ ಮುಫ್ತಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಬಿಜೆಪಿ

ಕೇಂದ್ರೀಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ಪ್ರಕಟಣೆಯಲ್ಲಿ ತಿಳಿಸಿರುವಂತೆ,ತೆರಿಗೆದಾರರು ಆದಾಯ ತೆರಿಗೆ ರಿಟರ್ನ್ಸ್ ಅನ್ನು ಕಾಯ್ದೆಯ ಪ್ರಕಾರ 2020ರ ಜುಲೈ 31ರೊಳಗೆ ಸಲ್ಲಿಸಬೇಕು, ಆದರೆ ಕೋವಿಡ್ ಹಿನ್ನೆಲೆಯಲ್ಲಿ 2020ರ ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

musk

YouTube ಠಕ್ಕರ್‌ನೀಡಲು ಮಸ್ಕ್  ಹೊಸ ಟಿವಿ ಆ್ಯಪ್‌

Facebook, Instagram, Meta, Shares value, Mark, Udayavani, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಯ

Facebook, Instagram ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.