ಐಟಿ ರಿಟರ್ನ್ ಸಲ್ಲಿಕೆ ದುಪ್ಪಟ್ಟು ; ರಿಫ‌ಂಡ್‌ ಪ್ರಮಾಣ ಶೇ.80 ಹೆಚ್ಚು


Team Udayavani, Jul 30, 2018, 4:21 PM IST

it-returns-700.jpg

ಹೊಸದಿಲ್ಲಿ : ಕಳೆದ ವಾರಾಂತ್ಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಐಟಿ ರಿಟರ್ನ್ ಸಲ್ಲಿಸಿರುವವರ ಸಂಖ್ಯೆ ಕಳೆದ ಬಾರಿಗಿಂತ ಈ ಬಾರಿ ದುಪ್ಪಟ್ಟಾಗಿದೆ; ಈ ಬಾರಿ ಸುಮಾರು ಮೂರು ಕೋಟಿ ಜನರು ಐಟಿ ರಿಟರ್ನ್ ಸಲ್ಲಿಸಿರುವುದಾಗಿ ಇಲಾಖೆಯ ಮೂಲಗಳು ತಿಳಿಸಿವೆ. 

ತೆರಿಗೆ ಪಾವತಿದಾರರು ಮತ್ತು ಕನ್‌ಸಲ್ಟೆಂಟ್‌ಗಳ ಒತ್ತಡಕ್ಕೆ ಮಣಿದು ಸರಕಾರ ಐಟಿ ರಿಟರ್ನ್ ಸಲ್ಲಿಕೆಯ ಗಡುವನ್ನು ಆ.31ರ ವರೆಗೆ ವಿಸ್ತರಿಸಿದೆ. 

ಈ ಬಾರಿ ಐಟಿ ರಿಫ‌ಂಡ್‌ ಕೇಸುಗಳ ಸಂಖ್ಯೆ 65 ಲಕ್ಷ ದಾಟಿದ್ದು ಇದು ಶೇ.81ರಷ್ಟಾಗಿದೆ. ಕಳೆದ ವರ್ಷ ಐಟಿ ರಿಫ‌ಂಡ್‌ 57,551 ಕೋಟಿ ರೂ ಆಗಿತ್ತು. ಈ ಬಾರಿ ಅದು ಶೇ.35ರಷ್ಟು ಹೆಚ್ಚಿದ್ದು ಈ ವರಗಿನ ಐಟಿ ರಿಫ‌ಂಡ್‌ 77,700 ಕೋಟಿ ರೂ. ಆಗಿರುವುದಾಗಿ ಮೂಲಗಳು ತಿಳಿಸಿವೆ. 

ರಿಫ‌ಂಡ್‌ಗಳನ್ನು ಬಾಕಿ ಇರಿಸದೆ ಎಷ್ಟು ಸಾಧ್ಯವೋ ಅಷ್ಟು ಬೇಗನೆ ಇತ್ಯರ್ಥಪಡಿಸಬೇಕೆಂಬ ಎನ್‌ಡಿಎ ಸರಕಾರದ ಜನಸ್ನೇಹಿ ನೀತಿಯು ಹೊಸ ವ್ಯವಸ್ಥೆಯಲ್ಲಿನ ಚುರುಕಿನ ಪ್ರಕ್ರಿಯೆಗೆ ಪೂರಕವಾಗಿದೆ. 

ಈ ಬಾರಿ ಶೇ.60ರಷ್ಟು ಐಟಿ ರಿಟರ್ನ್ ಗಳು  ಆನ್‌ ಲೈನ್‌ ಮೂಲಕ ಸಲ್ಲಿಕೆಯಾಗಿವೆ. ಇಷ್ಟೂ ಪ್ರಮಾಣದ ರಿಟರ್ನ್ ಗಳನ್ನು ಈಗಾಗಲೇ ಸಂಸ್ಕರಿಸಲಾಗಿದೆ. 

ಈ ಬಾರಿ 1.25 ಕೋಟಿ ಹೊಸ ಆದಾಯ ತೆರಿಗೆ ಪಾವತಿದಾರರನ್ನು ಸೇರಿಸಿಕೊಳ್ಳುವುದು ಸರಕಾರದ ಗುರಿಯಾಗಿದೆ. ಕಳೆದ ವರ್ಷ 1.06 ಕೋಟಿ ಹೊಸ ಐಟಿ ಪಾವತಿದಾರರನ್ನು ಸೇರಿಸಿಕೊಳ್ಳಲಾಗಿತ್ತು. 

ತಡವಾಗಿ ಐಟಿ ರಿಟರ್ನ್ ಸಲ್ಲಿಸುವವರಿಗೆ ದಂಡ ಶುಲ್ಕ ಹೇರುವ ಸರಕಾರದ ಕ್ರಮದಿಂದಾಗಿ ಈ ಬಾರಿ ತ್ವರಿತ ಗತಿಯಲ್ಲಿ ಅತ್ಯಧಿಕ ಸಂಖ್ಯೆಯ ಐಟಿ ರಿಟರ್ನ್ ಗಳು  ಸಲ್ಲಿಕೆಯಾಗಿವೆ ಎಂದು ಮೂಲಗಳು ತಿಳಿಸಿವೆ. 

ಕಳೆದ ಗುರುವಾರದ ವರೆಗೆ ಸಲ್ಲಿಕೆಯಾಗಿರುವ ಇ-ಐಟಿ-ರಿಟರ್ನ್ ಸಂಖ್ಯೆ 3.07 ಕೋಟಿ . 2017ರ ಜು.26ರ ವರಗೆ ಸಲ್ಲಿಸಲ್ಪಟ್ಟಿದ್ದ ಐಟಿ ರಿಟರ್ನ್ಗಳ ಸಂಖ್ಯೆ 1.07 ಕೋಟಿ. ಎಂದರೆ ಈ ಬಾರಿ ಶೇ.82ರ ಹೆಚ್ಚಳವನ್ನು ಸಾಧಿಸಲಾಗಿದೆ.

2016-17ರ ಹಣಕಾಸು ವರ್ಷದಲ್ಲಿ ಸಲ್ಲಿಸಲಾಗಿದ್ದ ಐಟಿ ರಿಟರ್ನ್ ಸಂಖ್ಯೆ 1.4 ಕೋಟಿ; 2017-18ರ ಹಣಕಾಸು ವರ್ಷದಲ್ಲಿ ಸಲ್ಲಿಕೆಯಾಗಿರುವ ಐಟಿ ರಿಟರ್ನ್ ಸಂಖ್ಯೆ 2.96 ಕೋಟಿ. 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.