ತೈಲೋತ್ಪನ್ನವನ್ನು ಹೆಚ್ಚಿಸಿ, ಆರ್ಥಿಕತೆಯ ಚೇತರಿಕೆಗೆ ಸಹಕರಿಸಿ : OPECಗೆ ಭಾರತದ ಮನವಿ


Team Udayavani, Mar 10, 2021, 11:02 AM IST

India-asks-refiners-to-diversify-cut-reliance-on-middle-east-oil-after-opec-decision

ನವದೆಹಲಿ: ಕಳೆದ ವಾರ ಏಪ್ರಿಲ್‌ನಲ್ಲಿ ಉತ್ಪಾದನಾ ಕಡಿತವನ್ನು ಮುಂದುವರೆಸಲು ಒಪೆಕ್(OPEC) + ನಿರ್ಧರಿಸಿದ ಹಿನ್ನಲೆಯಲ್ಲಿ ತೈಲೋತ್ಪನ್ನವನ್ನು ಹೆಚ್ಚು ಮಾಡಿ, ಕ್ರೂಡ್ ಆಯಿಲ್ ಮೇಲಿನ ಬೆಲೆಯನ್ನು ಕಡಿತಗೊಳಿಸಲು ಭಾರತ ತೈಲ ಉತ್ಪಾದಕರನ್ನು  ಕೋರಿದೆ.

ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು ಗ್ರಾಹಕವಾಗಿರುವ ಭಾರತವು ತನ್ನ ಒಟ್ಟಾರೆ ಕಚ್ಚಾ ಅಗತ್ಯಗಳಲ್ಲಿ ಸುಮಾರು 84% ನಷ್ಟು ಆಮದು ಮಾಡಿಕೊಳ್ಳುತ್ತದೆ.

ಓದಿ : ರಾಬರ್ಟ್‌ ಹಬ್ಬಕ್ಕೆ ಒಂದೇ ದಿನ ಬಾಕಿ: ಅಭಿಮಾನಿಗಳ ಜೊತೆಗೆ ಇಡೀ ಚಿತ್ರರಂಗಕ್ಕೂ ನಿರೀಕ್ಷೆ..!

ವಿಶ್ವದ ಅಗ್ರ ರಫ್ತುದಾರ ಸೌದಿ ಅರೇಬಿಯಾ ನೇತೃತ್ವದ ಒಪೆಕ್ +  ಕಳೆದ ವಾರ ಹೆಚ್ಚಿನ ಉತ್ಪಾದನಾ ನಿರ್ಬಂಧಗಳನ್ನು ಏಪ್ರಿಲ್ ವರೆಗೆ ವಿಸ್ತರಿಸಲು ನಿರ್ಧರಿಸಿದೆ ಎಂಬ ಮಾಹಿತಿ ವರದಿಯಾಗಿದೆ. ಏರುತ್ತಿರುವ ತೈಲ ಬೆಲೆಗಳಿಂದ ತೀವ್ರವಾಗಿ ತತ್ತರಿಸಿರುವ ಭಾರತ, ಉತ್ಪಾದಕ ಕಡಿತವನ್ನು ನಿಲ್ಲಿಸುವಂತೆ ಮತ್ತು ಜಾಗತಿಕ ಆರ್ಥಿಕ ಚೇತರಿಕೆಗೆ ಸಹಾಯ ಮಾಡುವಂತೆ ಉತ್ಪಾದಕರನ್ನು ಕೋರಿದೆ ಎಂದು ಸುದ್ದಿ ಸಂಸ್ಥೆಗಳು ತಿಳಿಸಿವೆ.

ಓದಿ : ಕೋವಿಡ್ ಪರಿಣಾಮ : ದೇಶದಲ್ಲಿ 10,113 ಕಂಪೆನಿಗಳು ಸ್ಥಗಿತ..!

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.