ವ್ಯಾವಹಾರಿಕ ಸೂಚ್ಯಂಕದಲ್ಲಿ ಭಾರತ ಮುನ್ನಡೆ

77 ಸ್ಥಾನದಿಂದ 63ಕ್ಕೆ ಜಿಗಿತ

Team Udayavani, Oct 28, 2019, 10:40 AM IST

tdy-1

ಆರ್ಥಿಕ ಕ್ಷೇತ್ರದಲ್ಲಿ ಸೃಷ್ಟಿಯಾದ ಬಿಕ್ಕಟ್ಟು ಉತ್ಪಾದನೆ ಹಾಗೂ ಮಾರಾಟ ವಲಯದ ಕುಸಿತಕ್ಕೆ ಕಾರಣವಾಗಿತ್ತು. ಆದರೆ ಜಾಗತಿಕ ವ್ಯಾವಹಾರಿಕ ಸೂಚ್ಯಂಕದಲ್ಲಿ ಭಾರತ ಆರ್ಥಿಕ ವಲಯದ ಕಾರ್ಯಕ್ಷಮತೆ ಸುಧಾರಿಸಿದೆ ಎಂದು ವಿಶ್ವ ಬ್ಯಾಂಕ್‌ನ ವರದಿ ತಿಳಿಸಿದೆ. ಈ ಸುಧಾರಣೆಗೆ ಕಾರಣವೇನು? ವರದಿ ಏನು ಹೇಳುತ್ತದೆ ಇಲ್ಲಿದೆ ಮಾಹಿತಿ.

ಏನಿದು ಸಮೀಕ್ಷೆ :  ವ್ಯಾವಹಾರಿಕ ಚಟುವಟಿಕೆಗಳಲ್ಲಿ ವಿಶ್ವದ ದೇಶಗಳ ಕಾರ್ಯಕ್ಷಮತೆ ಹಾಗೂ ಬೆಳವಣಿಗೆಯನ್ನು ಅಳೆಯಲು ವಿಶ್ವ ಬ್ಯಾಂಕ್‌ ಪ್ರತಿ ವರ್ಷ ಈ ಸಮೀಕ್ಷೆ ನಡೆಸುತ್ತದೆ. 2003ರಲ್ಲಿ ಆರಂಭವಾದ ಈ ಸಮೀಕ್ಷೆಗೆ “ಡೂಯಿಂಗ್‌ ಬಿಸಿನೆಸ್‌ ರಿಪೋರ್ಟ್‌’ (ಡಿಬಿ) ಎಂದು ಕರೆಯಲಾಗುತ್ತಿದೆ.

190 ದೇಶಗಳು ಭಾಗಿ:  ಈಗ ವಿಶ್ವ ಬ್ಯಾಂಕ್‌ ಈ ಸಮೀಕ್ಷೆಯನ್ನು ನಡೆಸುತ್ತಿದ್ದು, ಭಾರತ ಒಳಗೊಂಡತೆ 190 ದೇಶಗಳನ್ನು ಪ್ರತಿವರ್ಷ ಸಮೀಕ್ಷೆಗೆ ಒಳಪಡಿಸಲಾಗುತ್ತದೆ.

14 ಸ್ಥಾನಗಳ ಮುನ್ನಡೆ :  ಪ್ರಸಕ್ತ ಸಾಲಿನ ವ್ಯವಹಾರ ಸೂಚ್ಯಂಕದಲ್ಲಿ ಭಾರತಕ್ಕೆ 63ನೇ ಸ್ಥಾನ ಲಭಿಸಿದ್ದು, ಕಳೆದ ವರ್ಷ 77ನೇ ಸ್ಥಾನದಲ್ಲಿತ್ತು. ಈ ವರ್ಷ 14 ಸ್ಥಾನಗಳ ಮುನ್ನಡೆ ಸಾಧಿಸಿದೆ.

ಮೇಕ್‌ ಇನ್‌ ಇಂಡಿಯಾ :  ಮೇಕ್‌ ಇನ್‌ ಇಂಡಿಯಾದಂತಹ ಯೋಜನೆಗಳು ವಿದೇಶಿ ಹೂಡಿಕೆಯನ್ನು ಆಕರ್ಷಿಸುತ್ತಿದ್ದು, ಬಂಡವಾಳ ಹೂಡಿಕೆ ಚಟುವಟಿಕೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ.

ಕ್ಷೇತ್ರಗಳಲ್ಲಿ ಮಹತ್ತರಸುಧಾರಣೆ :  ಆರ್ಥಿಕ ಕ್ಷೇತ್ರದಲ್ಲಿನ ದಿವಾಳಿತನವನ್ನು ನಿವಾರಿಸುವುದು, ನಿರ್ಮಾಣ ಪರವಾನಿಗೆಗಳನ್ನು ನಿಭಾಯಿಸುವುದು, ಆಸ್ತಿಯನ್ನು ನೋಂದಾಯಿಸುವುದು, ಗಡಿಯುದ್ದಕ್ಕೂ ವ್ಯಾಪಾರ ಮಾಡುವುದು ಮತ್ತು ತೆರಿಗೆ ಸೂಚಕಗಳನ್ನು ಪಾವತಿಸುವಲ್ಲಿ ಗಮನಾರ್ಹ ಸುಧಾರಣೆಗಳನ್ನು ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.

ಮಾನದಂಡಗಳು :

ನೂತನ ವ್ಯವಹಾರ ಪ್ರಾರಂಭ, ಪರವಾನಿಗೆ ವಿತರಣೆ, ವಿದ್ಯುತ್‌ ಸಂಪರ್ಕ, ಆಸ್ತಿ ನೋಂದಣಿ, ಸಣ್ಣ ಮಟ್ಟದ ಹೂಡಿಕೆದಾರರ ಹಿತಾಸಕ್ತಿ ರಕ್ಷಣೆ, ತೆರಿಗೆ ಪಾವತಿ, ಗಡಿ ಭಾಗದಲ್ಲಿ ವ್ಯಾಪಾರ ಚಟುವಟಿಕೆ, ದಿವಾಳಿತನ ಸಮಸ್ಯೆ ನಿವಾರಣೆ ಮೊದಲಾದ ಅಂಶಗಳನ್ನು ಸೂಚ್ಯಂಕದಲ್ಲಿ ದೇಶವೊಂದರ ನಿರ್ದಿಷ್ಟ ಸ್ಥಾನಕ್ಕೆ ಪರಿಗಣಿಸಲಾಗುತ್ತದೆ. ಈ 10 ಮಾನದಂಡಗಳ ಪೈಕಿ ಭಾರತ 7ರಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿನ ಚಟುವಟಿಕೆಗಳಲ್ಲಿಯೂ ಕ್ರಿಯಾಶೀಲವಾಗಿ ಪಾಲ್ಗೊಂಡಿದೆ.

 

ಟಾಪ್‌ 10 ದೇಶಗಳು :

  • ನ್ಯೂಜಿಲ್ಯಾಂಡ್‌
  • ಸಿಂಗಾಪುರ್‌
  • ಹಾಂಗ್‌ ಕಾಂಗ್‌
  • ಡೆನ್ಮಾರ್ಕ್‌
  • ರಿಪಬ್ಲಿಕ್‌ ಆಫ್
  • ಕೊರಿಯಾ
  • ಅಮೆರಿಕ
  • ಜಾರ್ಜಿಯಾ
  • ಯುನೈಟೆಡ್‌
  • ಕಿಂಗ್‌ಡಮ್‌
  • ನಾರ್ವೆ
  • ಸ್ವೀಡನ್‌

 

108ನೇ ಸ್ಥಾನ: 2019ನೇ ಸಾಲಿನ ವ್ಯಾವಹಾರಿಕ ಸೂಚ್ಯಂಕ ಪಟ್ಟಿಯಲ್ಲಿ ಪಾಕಿಸ್ಥಾನ ಪಡೆದುಕೊಂಡಿರುವ ದರ್ಜೆ

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.