GPSಗೆ ಮೊರೆ: ಇನ್ನು ಎರಡು ವರ್ಷಗಳಲ್ಲಿ ಭಾರತ ಟೋಲ್ ಬೂತ್ ಮುಕ್ತ: ನಿತಿನ್ ಗಡ್ಕರಿ

ಟೋಲ್ ಬೂತ್ ಗಳಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಫಾಸ್ಟ್ ಟ್ಯಾಗ್ ಅನ್ನು ಕಡ್ಡಾಯಗೊಳಿಸಿದೆ.

Team Udayavani, Dec 18, 2020, 12:17 PM IST

GPSಗೆ ಮೊರೆ: ಇನ್ನು ಎರಡು ವರ್ಷಗಳಲ್ಲಿ ಭಾರತ ಟೋಲ್ ಬೂತ್ ಮುಕ್ತ: ನಿತಿನ್ ಗಡ್ಕರಿ

ನವದೆಹಲಿ:ಕೇಂದ್ರ ಸರ್ಕಾರ ದೇಶಾದ್ಯಂತ ವಾಹನಗಳ ಸುಗಮ ಸಂಚಾರದ  ದೃಷ್ಟಿಯಿಂದ ಜಿಪಿಎಸ್ ತಂತ್ರಜ್ಞಾನ ಆಧರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ತರಲಿದ್ದು, ಇನ್ನೆರಡು ವರ್ಷಗಳಲ್ಲಿ ಭಾರತ ಟೋಲ್ ಬೂತ್ ಗಳಿಂದ ಮುಕ್ತವಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಗುರುವಾರ(ಡಿಸೆಂಬರ್ 17, 2020) ಅಸೋಚಾಮ್ ಫೌಂಡೇಶನ್ ವೀಕ್ ನಲ್ಲಿ ಮಾತನಾಡಿದ ಅವರು, ನೂತನ ಟೋಲ್ ಸಂಗ್ರಹ ವ್ಯವಸ್ಥೆಯ ಕುರಿತು ಕೇಂದ್ರ ಅಂತಿಮಗೊಳಿಸಿದೆ. ಇದನ್ನು ರಷ್ಯಾ ಸರ್ಕಾರದ ಜತೆಗೂಡಿ ಜಾರಿಗೊಳಿಸಲಾಗುವುದು ಎಂದರು.

ಇಂದು ಎಲ್ಲಾ ವಾಣಿಜ್ಯ ವಾಹನಗಳಲ್ಲೂ ವೆಹಿಕಲ್ ಟ್ರ್ಯಾಕಿಂಗ್ ವ್ಯವಸ್ಥೆ ಇರುತ್ತದೆ. ಹೀಗಾಗಿ ಜಿಪಿಎಸ್ ತಂತ್ರಜ್ಞಾನದ ಮೂಲಕ ವಾಹನದ ಸಂಚಾರ ಮಾರ್ಗ ಪತ್ತೆಹಚ್ಚಿ ಬ್ಯಾಂಕ್ ಖಾತೆಯಿಂದ ನೇರವಾಗಿಯೇ ಟೋಲ್ ಹಣ ಕಡಿತವಾಗುವಂತೆ ಮಾಡಬಹುದು ಎಂದರು.

ಟೋಲ್ ಬೂತ್ ಗಳಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಫಾಸ್ಟ್ ಟ್ಯಾಗ್ ಅನ್ನು ಕಡ್ಡಾಯಗೊಳಿಸಿದೆ. ಇನ್ನು ಹಳೆಯ ವಾಹನಗಳಲ್ಲಿ ಜಿಪಿಎಸ್ ತಂತ್ರಜ್ಞಾನ ಅಳವಡಿಸುವ ಮಾರ್ಗದ ಬಗ್ಗೆ ಕೇಂದ್ರ ಸರ್ಕಾರ ಯೋಜನೆ ಕಂಡುಹಿಡಿಯುತ್ತಿದೆ ಎಂದು ಸಚಿವ ಗಡ್ಕರಿ ಹೇಳಿದ್ದಾರೆ.

ಸಚಿವರ ಹೇಳಿಕೆ ಪ್ರಕಾರ, ಭಾರತದ ರಾಷ್ಟ್ರೀಯ ಪ್ರಾಧಿಕಾರ(ಎನ್ ಎಚ್ ಎಐ) ದೇಶದಲ್ಲಿ ಜಿಪಿಎಸ್ ಆಧಾರಿತ ವ್ಯವಸ್ಥೆ ಜಾರಿಗೆ ಬಂದ ನಂತರ 5 ವರ್ಷಗಳಲ್ಲಿ 1.34 ಟ್ರಿಲಿಯನ್ ಆದಾಯ ಸಂಗ್ರಹಿಸುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.