ದೇಶಾದ್ಯಂತ 2023ಕ್ಕೆ ಓಡಲಿವೆ ಖಾಸಗಿ ರೈಲುಗಳು


Team Udayavani, Jul 3, 2020, 7:14 AM IST

ದೇಶಾದ್ಯಂತ 2023ಕ್ಕೆ ಓಡಲಿವೆೆ ಖಾಸಗಿ ರೈಲುಗಳು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಭಾರತೀಯ ರೈಲ್ವೇ ಇಲಾಖೆಯು ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಖಾಸ­ಗೀ­ಕರಣಕ್ಕೆ ಮುಂದಾಗಿದೆ.

ಅದರ ಭಾಗವಾಗಿ, ದೇಶದ ಆಯ್ದ 109 ಜೋಡಿ ರೈಲು ಮಾರ್ಗ­ಗಳಲ್ಲಿ 151 ಅತ್ಯಾಧುನಿಕ ರೈಲುಗಳ ಸೇವೆ­ಯನ್ನು ನೀಡುವ ನಿಟ್ಟಿನಲ್ಲಿ ಖಾಸಗಿ ವಲಯ­ಗಳಿಂದ ಟೆಂಡರ್‌ ಆಹ್ವಾನಿಸಿದೆ.

ನಿರೀಕ್ಷೆಯಂತೆ ಎಲ್ಲವೂ ಕೈಗೂಡಿದರೆ, ಇಲಾ­ಖೆಗೆ 30,000 ಕೋಟಿ ರೂ. ಬಂಡವಾಳ ಹರಿದು­ಬರುವ ನಿರೀಕ್ಷೆಯಿದೆ.

ಕೇಂದ್ರ ಸರಕಾರ ಹಾಕಿ­ಕೊಂಡಿ­ರುವ ಗುರಿಯ ಪ್ರಕಾರ 2023ರ ಎಪ್ರಿಲ್‌ನಲ್ಲಿ ಖಾಸಗಿ ಕಂಪೆನಿಗಳ ರೈಲುಗಳು ಓಡಬೇಕಾ­ಗಿದೆ.

ವಿಮಾನ ಕಂಪೆನಿಗಳ ಟಿಕೆಟ್‌ಗಳಂತೆ ರೈಲು ಟಿಕೆಟ್‌ ಕೂಡ ಸ್ಪರ್ಧಾತ್ಮಕವಾಗಿ ಇರಲಿದೆ ಎಂದು ರೈಲ್ವೇ ಮಂಡಳಿ ಅಧ್ಯಕ್ಷ ವಿ.ಕೆ.ಯಾದವ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರೈಲ್ವೇ ಇಲಾಖೆಯ ಖಾಸಗೀಕರಣಕ್ಕೆ ಕಳೆದ ವರ್ಷವೇ ಶ್ರೀಕಾರ ಹಾಕಲಾಗಿತ್ತು. ಐಆರ್‌ಸಿಟಿಸಿ ವತಿಯಿಂದ ಲಕ್ನೋ-ದೆಹಲಿ ಮಾರ್ಗ­ದಲ್ಲಿ ತೇಜಸ್‌ ಎಕ್ಸ್‌ಪ್ರೆಸ್‌ ಎಂಬ ರೈಲು ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿತ್ತು.

ವ್ಯವಹಾರ ಹೇಗೆ?: ದೇಶದ ರೈಲ್ವೇ ನೆಟ್‌
ವರ್ಕ್‌ನ 12 ಕ್ಲಸ್ಟರ್‌ಗಳ, 109 ನಿಲ್ದಾಣಗಳಿಂದ ಶುರುವಾಗುವ ಜೋಡಿ ಮಾರ್ಗಗಳಲ್ಲಿ 151 ಅತ್ಯಾಧುನಿಕ ರೈಲುಗಳು ಸೇವೆಗೆ ಇಳಿಯಲಿವೆ. ಪ್ರತಿ ಕಂಪೆನಿಗೆ ತಲಾ 3 ಕ್ಲಸ್ಟರ್‌ಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿರಲಿದೆ. ಪ್ರತಿ­ಯೊಂದು ರೈಲಿನಲ್ಲಿ 16 ಕೋಚ್‌ಗಳು ಇರಲಿವೆ. ಪ್ರತಿ ರೈಲಿನ ಗರಿಷ್ಟ ವೇಗವನ್ನು ಗಂಟೆಗೆ 160 ಕಿ.ಮೀ.ಗಳಿಗೆ ನಿಗದಿಗೊಳಿಸ­ಲಾಗಿದೆ.

ಯಾವುದೇ ಖಾಸಗಿ ಕಂಪನಿಯು ರೈಲ್ವೇ ಇಲಾಖೆಯ ಜೊತೆಗೆ ಮಾಡಿಕೊಳ್ಳುವ ಒಪ್ಪಂದಕ್ಕೆ 35 ವರ್ಷದ ಕಾಲಾವಧಿ ಇರಲಿದೆ. ಪ್ರತಿ ರೈಲಿನ ಓಡಾಟಕ್ಕೆ ತಕ್ಕಂತೆ ಮಾರ್ಗ ಉಪಯೋಗಿ ಶುಲ್ಕ, ಇಂಧನ ಶುಲ್ಕವನ್ನು ಪಾವತಿಸಲಿದೆ. ಈ ರೈಲುಗಳ ಚಾಲಕ ಹಾಗೂ ಗಾರ್ಡ್‌ಗಳು ರೈಲ್ವೇ ಇಲಾಖೆಯವರೇ ಆಗಿರಲಿದ್ದಾರೆ.

ಶೇ.100 ಸಮಯ ಪಾಲನೆ ಮಾಡಿದ ರೈಲ್ವೇ
ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿ 201 ರೈಲುಗಳು ಸರಿಯಾದ ಸಮಯಕ್ಕೆ ಬಂದು ದಾಖಲೆ ನಿರ್ಮಿಸಿವೆ! ಈ ಐತಿಹಾಸಿಕ ಘಟನೆ ನಡೆದಿರುವುದು ಜು.1­ರಂದು. ಬುಧವಾರ ಎಲ್ಲ ರೈಲುಗಳು ಶೇ.100ರಷ್ಟು ಸಮಯ ಪಾಲನೆ ಮಾಡಿವೆ.

ಜೂ.23­ರಂದು ಶೇ.99.54ರಷ್ಟು ರೈಲುಗಳು ಸಮಯ­ಪಾಲನೆ ಮಾಡಿದ್ದು ಈ ಹಿಂದಿನ ದಾಖಲೆ­ಯಾಗಿತ್ತು. ಇದೀಗ ಎಲ್ಲ 201 ರೈಲುಗಳು ಸಮಯಕ್ಕೆ ಸರಿಯಾಗಿ ನಿಲ್ದಾಣ ತಲುಪಿವೆ ಮತ್ತು ಅಲ್ಲಿಂದ ಹೊರಟಿವೆ ಎಂದು ರೈಲ್ವೆ ಇಲಾಖೆ ಹೇಳಿದೆ.

ಪ್ರಸ್ತುತ ರೈಲ್ವೆಯ ಸಾಮಾನ್ಯ ಪ್ಯಾಸೆಂಜರ್‌ ರೈಲುಗಳು ರದ್ದಾ­ಗಿದ್ದು, ಅನಿ­ವಾರ್ಯ­ವಾಗಿ ಪ್ರಯಾಣ ಮಾಡಬೇಕಿ­ರುವವರಿಗೆ ಅನುಕೂಲ­ವಾಗು­ವಂತೆ ಆಯ್ದ ಕೆಲವು ಮಾರ್ಗಗಳಲ್ಲಿ ವಿಶೇಷ ರೈಲುಗಳು ಮಾತ್ರ ಕಾರ್ಯಾಚರಣೆ ನಡೆಸುತ್ತಿವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.