ಸ್ವಿಸ್ ಬ್ಯಾಕ್ ನಲ್ಲಿನ ಭಾರತೀಯರ ಠೇವಣಿಯ ವಿವರ ಕೇಳಿದ ಹಣಕಾಸು ಸಚಿವಾಲಯ..!


Team Udayavani, Jun 20, 2021, 5:28 PM IST

Indians-funds-in-swiss-banks-govt-seeks-details-from-bank-authorities

ನವ ದೆಹಲಿ : ಭಾರತೀಯರು ಸ್ವಿಸ್‌ ಬ್ಯಾಂಕ್‌ ನಲ್ಲಿ ಹೊಂದಿರುವ ಠೇವಣಿಗಳ ಕುರಿತು ಮಾಹಿತಿ ಒದಗಿಸುವಂತೆ ಕೇಂದ್ರ ಸರ್ಕಾರವು ಬ್ಯಾಂಕ್‌ ನ ಉನ್ನತ ಅಧಿಕಾರಿಗಳನ್ನು ಕೇಳಿದೆ.

ವೈಯಕ್ತಿಕ ಹಾಗೂ ಸಾಂಸ್ಥಿಕ ಖಾತೆಗಳಲ್ಲಿ 2020ರಲ್ಲಿ ಇಟ್ಟಿರುವ ಮೊತ್ತದಲ್ಲಿ ಆಗಿರುವ ಬದಲಾವಣೆಗಳಿಗೆ ಸಂಭವನೀಯ ಕಾರಣಗಳನ್ನು ನೀಡುವಂತೆ ಕೇಂದ್ರ ಹಣಕಾಸು ಸಚಿವಾಲಯ ಸ್ವಿಸ್ ಬ್ಯಾಂಕ್ ನನ್ನುಯ ಕೇಳಿದ್ದು, ಸ್ವಿಸ್‌ ಬ್ಯಾಂಕ್‌ ನಲ್ಲಿ ಭಾರತೀಯರು ನೇರವಾಗಿ ಠೇವಣಿ ಇಡುತ್ತಿರುವ ಪ್ರಮಾಣವು 2019 ರಿಂದ ಇಳಿಕೆ ಕಾಣುತ್ತಿದೆ ಎಂದಷ್ಟೇ ಸಚಿವಾಲಯ ಹೇಳಿದೆ.

ಇದನ್ನೂ ಓದಿ : ಕುಂಜೂರು ಶ್ರೀ ದುರ್ಗಾ ಸೇವಾ ಸಮಿತಿಯ ವತಿಯಿಂದ ಕೊರಗ ಕುಟುಂಬಗಳಿಗೆ ಸವಲತ್ತು ವಿತರಣೆ

‘ಭಾರತದವರು ಸ್ವಿಸ್‌ ಬ್ಯಾಂಕ್‌ ಗಳಲ್ಲಿ ಇಟ್ಟಿರುವ ಹಣದ ಮೊತ್ತವು 2020ರಲ್ಲಿ 20,706 ಕೋಟಿಗೆ ಏರಿಕೆಯಾಘಿದ್ದು, ಬೇರೆ ಬೇರೆ ಹಣಕಾಸು ಉತ್ಪನ್ನಗಳ ಮೂಲಕ ಭಾರತದ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಂದ ಸ್ವಿಸ್ ಬ್ಯಾಂಕ್‌ ಗಳಲ್ಲಿ ಇಷ್ಟು ಮೊತ್ತವನ್ನು ಇರಿಸಲಾಗಿದೆ.

13 ವರ್ಷಗಳಿಂದೀಚೆಗಿನ ಅತಿ ದೊಡ್ಡ ಮೊತ್ತ ಇದಾಗಿದೆ ಎಂದು ಸ್ವಿಸ್‌ ಬ್ಯಾಂಕ್‌ ಮಾಹಿತಿ  ನೀಡಿದೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಭಾರತೀಯ ಮೂಲದ ಖಾತೆದಾರರು ಹಾಗೂ ಸಂಸ್ಥೆಗಳು ಇಟ್ಟಿರುವ ಠೇವಣಿಗಳ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವಂತೆ ಕೇಳಿದೆ.

ಇನ್ನು, ಭಾರತೀಯ ಕಂಪನಿಗಳ ಹೆಚ್ಚುತ್ತಿರುವ ವ್ಯಾಪಾರ ವಹಿವಾಟು, ಭಾರತದಲ್ಲಿ ನೆಲೆಗೊಂಡಿರುವ ಸ್ವಿಸ್ ಬ್ಯಾಂಕ್ ಶಾಖೆಗಳ ವ್ಯವಹಾರ ಹಾಗೂ ಸ್ವಿಸ್ ಮತ್ತು ಭಾರತೀಯ ಬ್ಯಾಂಕುಗಳ ನಡುವಿನ ಅಂತರ-ಬ್ಯಾಂಕ್ ವಹಿವಾಟಿನ ಹೆಚ್ಚಳ ಸೇರಿದಂತೆ ಇನ್ನೂ ಹಲವು ಕಾರಣಗಳಿಂದಾಗಿ ಠೇವಣಿಯಲ್ಲಿ ಹೆಚ್ಚಳ ಆಗಿರುವ ಸಾಧ್ಯತೆಯೂ ಇದೆ ಎಂದು ಸಚಿವಾಲಯ ತಿಳಿಸಿದೆ.

ಆದರೇ, ಸ್ವಿಸ್‌ ಬ್ಯಾಂಕ್‌ ಗಳಲ್ಲಿ ಭಾರತೀಯರು ಇಟ್ಟಿದ್ದಾರೆ ಎಂದು ಹೇಳಲಾದ ಬ್ಲ್ಯಾಕ್ ಮನಿ ಅಥವಾ ‘ಕಪ್ಪುಹಣ’ದ ಬಗ್ಗೆ ಸಂಬಂಧಿಸಿದ ವಿವರ ಇದಲ್ಲ. ಬೇರೆ ದೇಶದ ಕಂಪನಿಗಳ ಹೆಸರಿನಲ್ಲಿ ಭಾರತೀಯರು, ಎನ್‌ ಆರ್‌ ಐಗಳು ಅಥವಾ ಇತರರು ಹೊಂದಿರಬಹುದಾದ ಹಣವನ್ನೂ ಇದು ಒಳಗೊಂಡಿಲ್ಲ ಎಂದು ಸಚಿವಾಲಯವು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಇದನ್ನೂ ಓದಿ :  ‘ಪಾನಿಪುರಿ’ ಹೆಸರೇ ಬಾಯಲ್ಲಿ ನೀರೂರಿಸುತ್ತದೆ…

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.