ಸಾರ್ವಕಾಲಿಕ ಮಟ್ಟಕ್ಕೆ: ಮುಂಬೈ ಶೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಂಕ ದಾಖಲೆ ಏರಿಕೆ

ನಿಫ್ಟಿ ಸೂಚ್ಯಂಕ ಕೂಡಾ 165 ಅಂಕಗಳ ಏರಿಕೆಯೊಂದಿಗೆ 12,631 ಅಂಕಗಳ ವಹಿವಾಟಿನಿಂದಿಗೆ ಅಂತ್ಯಗೊಂಡಿದೆ

Team Udayavani, Nov 10, 2020, 4:11 PM IST

ಸಾರ್ವಕಾಲಿಕ ಮಟ್ಟಕ್ಕೆ: ಮುಂಬೈ ಶೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಂಕ ದಾಖಲೆ ಏರಿಕೆ

ಮುಂಬೈ:ಕೋವಿಡ್ 19 ಸೋಂಕು ಗುಣಪಡಿಸುವ ಲಸಿಕೆ ಅಭಿವೃದ್ಧಿ ಹಂತದಲ್ಲಿದೆ ಎಂಬ ವಿಶ್ವಾಸದ ಹಿನ್ನೆಲೆಯಲ್ಲಿ ಮುಂಬೈ ಶೇರುಪೇಟೆ ಮಂಗಳವಾರ (ನವೆಂಬರ್ 10, 2020)ಬಿಎಸ್ ಇ ಮತ್ತು ಎಸ್ ಎಸ್ ಇ ಭರ್ಜರಿ ದಾಖಲೆಯ ಅಂಕಗಳೊಂದಿಗೆ ವಹಿವಾಟು ನಡೆಸಿದೆ.

ಬಾಂಬೆ ಶೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್  680 ಅಂಕಗಳ ಏರಿಕೆಯೊಂದಿಗೆ 43,316 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಂಡಿದೆ.

ರಾಷ್ಟ್ರೀಯ ಶೇರುಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡಾ 165 ಅಂಕಗಳ ಏರಿಕೆಯೊಂದಿಗೆ 12,631 ಅಂಕಗಳ ವಹಿವಾಟಿನಿಂದಿಗೆ ಅಂತ್ಯಗೊಂಡಿದೆ. ಇಂದು ಬೆಳಗ್ಗೆ ಮುಂಬೈ ಶೇರುಮಾರುಕಟ್ಟೆ ವಹಿವಾಟು ಆರಂಭವಾಗುತ್ತಲೇ ಸೆನ್ಸೆಕ್ಸ್ ಮತ್ತು ನಿಫ್ಟಿ ಅಂಕ ಭರ್ಜರಿ ಏರಿಕೆ ಕಂಡಿತ್ತು.

ಸೆನ್ಸೆಕ್ಸ್ ಸಾರ್ವಕಾಲಿಕ ಏರಿಕೆಯ ಪರಿಣಾಮ ಬಜಾಜ್ ಫೈನಾನ್ಸ್, ಇಂಡಸ್ ಲ್ಯಾಂಡ್ ಬ್ಯಾಂಕ್, ಬಜಾಜ್ ಫಿನ್ ಸರ್ವ್, ಎಸ್ ಬಿಐ ಮತ್ತು ಎಚ್ ಡಿಎಫ್ ಸಿ ಶೇರು ಶೇ.8.94ರಷ್ಟು ಏರಿಕೆಯಾಗುವ ಮೂಲಕ ಭರ್ಜರಿ ಲಾಭ ಪಡೆದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಶಿರಾದಲ್ಲಿ ‘ವಿಜಯ’: ಕಲ್ಪತರು ನಾಡಿನಲ್ಲಿ ಕಮಲ ಅರಳಿಸಿದ ಡಾ.ರಾಜೇಶ್ ಗೌಡ

ಮುಂಬೈ ಶೇರುಪೇಟೆ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್ ಸೋಮವಾರ ಕೂಡಾ 704 ಅಂಕಗಳ ಏರಿಕೆ ಕಂಡು 42,597 ಅಂಕಗಳೊಂದಿಗೆ ವಹಿವಾಟು ಅಂತ್ಯಕಂಡಿತ್ತು. ಅದೇ ರೀತಿ ನಿಫ್ಟಿ ಕೂಡಾ 197 ಅಂಕಗಳ ಏರಿಕೆಯೊಂದಿಗೆ 12,461 ಅಂಕಗಳೊಂದಿಗೆ ವಹಿವಾಟು ಮುಕ್ತಾಯವಾಗಿತ್ತು. ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಶೇರುಪೇಟೆ ವಹಿವಾಟು ಚೇತರಿಕೆಗೆ ಕಾರಣವಾಗಿತ್ತು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.