ವಿಶ್ವದ ಅತ್ಯುತ್ತಮ ಕಂಪೆನಿಗಳ ಪಟ್ಟಿಯಲ್ಲಿ ಇನ್ಫಿಗೆ 3ನೇ ಸ್ಥಾನ

ಫೋಬ್ಸ್ì ಬ್ಯುಸಿನೆಸ್‌ ನಿಯತಕಾಲಿಕೆ ಸಮೀಕ್ಷೆ

Team Udayavani, Sep 24, 2019, 4:45 PM IST

infosys

ಹಲವು ವರ್ಷಗಳ ನಂತರ ಮೊದಲ ಬಾರಿಗೆ ವಿಶ್ವದ ಅತ್ಯುತ್ತಮ ಕಂಪೆನಿಗಳ ಪಟ್ಟಿಯಲ್ಲಿ ಭಾರತದ ಕಂಪೆನಿಯೊಂದು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ.
ಅಮೆರಿಕದ ಫೋಬ್ಸ್ì ಬ್ಯುಸಿನೆಸ್‌ ನಿಯತಕಾಲಿಕೆ ಸಮೀಕ್ಷೆ ನಡೆಸಿದ್ದು. ಅದರಲ್ಲಿ ಕಂಡುಕೊಂಡಿದ್ದೇನು? ಮಾಹಿತಿ ಇಲ್ಲಿದೆ.

ಏನಿದು ಸಮೀಕ್ಷೆ ?
ಸಾರ್ವಜನಿಕ ವಲಯಗಳಲ್ಲಿ ಅತ್ಯುತ್ತಮ ವ್ಯಾವಹಾರಿಕ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪೆನಿಗಳನ್ನು ಗುರುತಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶ. ಕಂಪೆನಿಗಳ ಗುಣಮಟ್ಟವನ್ನು ಈ ಸಮೀಕ್ಷೆ ನಿರ್ಧರಿಸುತ್ತದೆ. ಅಮೆರಿಕಾದ ವ್ಯವಹಾರಿಕ ನಿಯತಕಾಲಿಕೆ ಫೋಬ್ಸ್ì ಹಾಗೂ ಜರ್ಮನ್‌ ಸ್ಟಾಟಿಸ್ಟಾ ಕಂಪೆನಿ ಸಮೀಕ್ಷೆಯನ್ನು ನಡೆಸಿದ್ದು, ವಾರ್ಷಿಕ ಅತ್ಯುತ್ತಮ ಕಂಪೆನಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮಾನದಂಡಗಳೇನು ?
ಕಂಪೆನಿಗಳು ಹೇಗೆ ಸಾರ್ವಜನಿಕ ವಲಯದಲ್ಲಿ ವಿಶ್ವಾಸಾರ್ಹತೆಗೆ ಪಾತ್ರವಾಗಿದೆ, ಕಂಪೆನಿಯ ಸಾಮಾಜಿಕ ನಡವಳಿಕೆ ಹೇಗಿದೆ, ಕಂಪೆನಿಗಳ ಉತ್ಪನ್ನಗಳ ಮತ್ತು ಸೇವೆಗಳ ಗುಣಮಟ್ಟ ಹಾಗೂ ಸಮಾಜದಲ್ಲಿ ಉದ್ಯೋಗದಾತರಾಗಿ ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬ ಅಂಶಗಳ ಆಧಾರದ ಮೇಲೆ ಶ್ರೇಯಾಂಕವನ್ನು ನಿರ್ಧರಿಸಲಾಗಿದೆ.

15 ಸಾವಿರ ಜನರ ಪ್ರತಿಕ್ರಿಯೆ
ಕಂಪೆನಿಗಳ ಗುಣಮಟ್ಟವನ್ನು ಅಳೆಯಲು ಸ್ಟ್ಯಾಟಿಸ್ಟಾ ಹಾಗೂ ಫೋಬ್ಸ್ì ಸಂಸ್ಥೆ 50 ಕ್ಕೂ ಹೆಚ್ಚು ದೇಶಗಳಿಂದ ದತ್ತಾಂಶವನ್ನು ಸಂಗ್ರಹ ಮಾಡಿದ್ದು, 15 ಸಾವಿರ ಜನರ ಪ್ರತಿಕ್ರಿಯೆಯನ್ನು ಕಲೆಹಾಕಿದೆ.

2000 ಕಂಪೆನಿಗಳ ಸ್ಪರ್ಧೆ
ಈ ಸಮೀಕ್ಷೆಯಲ್ಲಿ ಒಟ್ಟು 2000 ಕಂಪೆನಿಗಳು ಭಾಗವಹಿಸಿದ್ದು, ಅವುಗಳ ಪೈಕಿ ಸಾರ್ವಜನಿಕ ವ್ಯವಹಾರಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 250 ಕಂಪೆನಿಗಳನ್ನು ಫೋಬ್ಸ್ì ನಿಯತಕಾಲಿಕೆ ಆರಿಸಿದೆ.

ಅಗ್ರಸ್ಥಾನ ಪಡೆದ ಇನ್ಫೋಸಿಸ್‌
ಹೌದು ಹಲವು ವರ್ಷಗಳ ನಂತರ ಮೊದಲ ಬಾರಿಗೆ ವಿಶ್ವದ ಅತ್ಯುತ್ತಮ ಕಂಪೆನಿಗಳ ಪಟ್ಟಿಯಲ್ಲಿ ಭಾರತದ ಕಂಪೆನಿ ಇನ್ಫೋಸಿಸ್‌ ಅಗ್ರಸ್ಥಾನ ಪಡೆದಿದ್ದು, ವಿಶ್ವದ ಐದು ಅತ್ಯುತ್ತಮ ಕಂಪೆನಿಗಳಲ್ಲಿ ಇನ್ಫೋಸಿಸ್‌ ಕೂಡ ಒಂದಾಗಿದೆ.

ಟಾಪ್‌ 5 ಕಂಪೆನಿಗಳಲ್ಲಿ 3 ನೇ ಸ್ಥಾನ
ಟಾಪ್‌ 5 ಕಂಪೆನಿಗಳ ಸಾಲಿನಲ್ಲಿ ಇನ್ಫೋಸಿಸ್‌ ಸಂಸ್ಥೆ ಮೂರನೇ ಸ್ಥಾನ ಪಡೆದುಕೊಂಡಿದ್ದು, ಕಳೆದ ಬಾರಿ 31 ನೇ ಸ್ಥಾನ ಪಡೆದುಕೊಂಡಿತ್ತು ಎಂದು ವರದಿ ತಿಳಿಸಿದೆ.

ಟಾಟಾ-ಟಿಸಿಎಸ್‌ಗೆ 19 ನೇ ಸ್ಥಾನ
ಇನ್ಫೋಸಿಸ್‌ ಸೇರಿದಂತೆ ಇನ್ನು ಹತ್ತು ಹಲವಾರು ಕಂಪೆನಿಗಳು ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದು, ಟೊಯೊಟೋ ಮೋಟಾರ್ 8 ನೇ ಸ್ಥಾನ ಪಡೆದುಕೊಂಡಿದ್ದರೆ, ಟಾಟಾ-ಟಿಸಿಎಸ್‌ ಕಂಪೆನಿಗಳು 19ನೇ ಸ್ಥಾನದಲ್ಲಿವೆ.

ಟಾಪ್‌ ಟೆನ್‌ ಕಂಪೆನಿಗಳು :
– ವೀಸಾ
– ಫೆರಾರಿ
– ಇನ್ಫೋಸಿಸ್‌
– ನೆಟ್‌ಫ್ಲಿಕ್ಸ್‌
– ಪೇಪಾಲ್‌
– ಮೈಕ್ರೋಸಾಫ್ಟ್
– ವಾಲ್ಟ್ ಡೆಸ್‌ನಿ
– ಟೊಯೊಟೋ ಮೋಟಾರ್
– ಮಾಸ್ಟರ್‌ಕಾರ್ಡ್‌
– ಕಾಸ್ಟೊ$Rà ಹೋಲ್‌ಸೇಲ್‌

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.