ಬಡ್ಡಿ ಮನ್ನಾ ಮಾಡಿದ್ರೆ ಬ್ಯಾಂಕ್ಗಳಿಗೆ 2 ಲಕ್ಷ ಕೋಟಿರೂ. ನಷ್ಟ
Team Udayavani, Jun 5, 2020, 2:39 PM IST
ಹೊಸದಿಲ್ಲಿ: ದೇಶದ ಸರ್ವೋಚ್ಚ ಬ್ಯಾಂಕ್ ಆರ್ಬಿಐ, ಸರ್ವೋಚ್ಚ ನ್ಯಾಯಾಲಯಕ್ಕೆ ಮಹತ್ವದ ಪ್ರಮಾಣಪತ್ರ ಸಲ್ಲಿಸಿದೆ.
ಕೋವಿಡ್ ಕಾರಣ ಸಾಲದ ಕಂತು ಪಾವತಿ ಮುಂದೂಡಲು ಅದು ಬ್ಯಾಂಕ್ಗಳ ಗ್ರಾಹಕರಿಗೆ ಅವಕಾಶ ನೀಡಿತ್ತು.
ಆದರೆ ಈ ವೇಳೆಯ ಬಡ್ಡಿ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಅದು ತಿಳಿಸಿದೆ.
ಒಂದು ವೇಳೆ ಹಾಗೆ ಮಾಡಿದರೆ, ಬ್ಯಾಂಕ್ಗಳು ಅಧೋಗತಿಗಿಳಿಯಲಿವೆ. ಅವುಗಳು ಒಟ್ಟಾರೆ 2 ಲಕ್ಷ ಕೋಟಿ ರೂ. ಕಳೆದುಕೊಳ್ಳಲಿವೆ.
ಆದ್ದರಿಂದ ತಾನು ಬಡ್ಡಿ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಆರ್ಬಿಐ ತನ್ನ ಪ್ರಮಾಣ ಪತ್ರದಲ್ಲಿ ತಿಳಿಸಿದೆ.
ಅಷ್ಟಲ್ಲದೇ ತಾನು ಕೇವಲ ಕಂತು ಪಾವತಿಯನ್ನು ಮುಂದೂಡಲು ಅವಕಾಶ ನೀಡಿದ್ದೇನೆ, ಅದು ಸಾಲಮನ್ನಾ ಅಲ್ಲ ಎಂದು ಸ್ಪಷ್ಟಪಡಿಸಿದೆ. ಜೂ.5ಕ್ಕೆ ಈ ಪ್ರಕರಣದ ವಿಚಾರಣೆ ಸರ್ವೋಚ್ಚ ನ್ಯಾಯಪೀಠ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್