ಪಿಪಿಎಫ್ ಸ್ಕೀಮ್ : 150 ರೂಪಾಯಿ ಹೂಡಿಕೆ ಮಾಡಿ 15 ಲಕ್ಷ ಪಡೆಯಿರಿ..!


Team Udayavani, Apr 23, 2021, 10:37 AM IST

/if-you-invest-150-rupees-daily-you-will-get-15-lakh-at-the-time-of-maturity

ನವ ದೆಹಲಿ :  ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಈಗ ನೀವು ಹೂಡಿಕೆ ಮಾಡಿದರೆ ನಿಮ್ಮ ಹೂಡಿಕೆ ಮೇಲೆ ವಾರ್ಷಿಕ 7.1% ಬಡ್ಡಿದರ ಸಿಗಲಿದೆ. ಅಲ್ಲದೆ ಇದರಲ್ಲಿ ತೆರಿಗೆ ವಿನಾಯಿತಿ ಕೂಡಾ ಸಿಗಲಿದೆ. ಹಣದುಬ್ಬರ ಕೂಡಾ ಈ ಸ್ಕೀಮ್ ಮೇಲೆ ಪರಿಣಾಮ ಬೀರುವುದಿಲ್ಲ. ಇದರಲ್ಲಿ ನಿವ್ವಳ ಲಾಭ ಕೂಡಾ ಹೆಚ್ಚಾಗಿರುತ್ತದೆ.

ಹೌದು, 150 ರೂಪಾಯಿಯನ್ನು ನಾವು ಪ್ರತಿ ದಿನ ಹೂಡಿಕೆ ಮಾಡಿದ್ದಲ್ಲಿ ಅದು 15 ಲಕ್ಷವನ್ನಾಗಿ ಲಾಭ ಪಡೆಯಬಹುದಾದ ೀ ಸ್ಕೀಮ್ ನಲ್ಲಿ ಹಲವಾರು ಲಾಭಗಳಿವೆ.

ಹೂಡಿಕೆಯ ಮೇಲಿನ ಕಡಿತದ ಲಾಭ, ಬಡ್ಡಿಗೆ ಯಾವುದೇ ತೆರಿಗೆ ಪಾವತಿಸಲಾಗುವುದಿಲ್ಲ, ಮೆಚ್ಯುರಿಟಿ ಮೊತ್ತದ ಮೇಲೆ ಕೂಡಾ ತೆರಿಗೆ ವಿಧಿಸದೆ ಮೂರು ಹಂತಗಳಲ್ಲಿ ಹೂಡಿಕೆದಾದರರು ಪ್ರಯೋಜನವನ್ನು ಪಡೆಯಬಹುದಾಗಿದೆ.

ಓದಿ : ಲೆಕ್ಕಾಚಾರ ಉಲ್ಟಾಪಲ್ಟಾ: ಚೇತರಿಕೆಯ ಮೊದಲೇ ಸಿನಿ ಮಂದಿಯ ಕನಸು ನುಂಗಿದ ಕೊರೋನಾ

ನೀವು ಪಿಪಿಎಫ್ ಯೋಜನೆಯಲ್ಲಿ ಪ್ರತಿ ತಿಂಗಳು 4,500 ರೂ ಅಥವಾ ಪ್ರತಿದಿನ 150 ರೂಗಳನ್ನು ಹೂಡಿಕೆ ಮಾಡಿದರೆ, 15 ವರ್ಷಗಳಲ್ಲಿ, ಮೆಚ್ಯುರಿಟಿ ವೇಳೆ, ಪ್ರಸ್ತುತ ಬಡ್ಡಿದರದ ಪ್ರಕಾರ, ನಿಮಗೆ 14 ಲಕ್ಷ 84 ಸಾವಿರ ರೂ. ಸಿಗಲಿದೆ. ಒಟ್ಟು 8,21,250 ರೂಪಾಯಿಗಳನ್ನು ಹೂಡಿಕೆ ಮಾಡಿದರೆ, 15 ವರ್ಷಗಳ ನಂತರ ನಿಮಗೆ 14.84 ಲಕ್ಷ ರೂಪಾಯಿಗಳ ಲಾಭ ಪಡೆದುಕೊಳ್ಳಬಹುದು.

ಇನ್ನು, ಪಿಪಿಎಫ್ ಪ್ರತಿ ತಿಂಗಳ 5ನೇ ತಾರೀಕಿನಂದು ಅಕೌಂಟ್ ನಲ್ಲಿರುವ ಮೊತ್ತಕ್ಕೆ ಬಡ್ಡಿ ವಿಧಿಸಲಾಗುತ್ತದೆ. ಹಾಗಾಗಿ ಪ್ರತಿ ತಿಂಗಳು 5 ನೇ ತಾರೀಕಿನಂದು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ.

ಇನ್ನು, ಹೂಡಿಕೆ ಮಾಡುವಾಗ ಒಂದು ದಿನ ಹೆಚ್ಚಾದರೂ, ಇಡೀ 25 ದಿನಗಳಿಗೆ ಬಡ್ಡಿ ಸಿಗುವುದಿಲ್ಲ. ಪ್ರತಿ ತಿಂಗಳು ಈ ತಪ್ಪು ಮಾಡಿದರೆ, 365 ದಿನಗಳಲ್ಲಿ 300 ದಿನಗಳವರೆಗೆ ಬಡ್ಡಿ ಸೌಲಭ್ಯಗಳು ಲಭ್ಯವಿರುವುದಿಲ್ಲ.

ಈ ಯೋಜನೆಯಡಿ ಗರಿಷ್ಠ ಒಂದೂವರೆ ಲಕ್ಷ ರೂಪಾಯಿ ಮತ್ತು ಕನಿಷ್ಠ 500 ರೂಪಾಯಿ ಹೂಡಿಕೆ ಮಾಡಬಹುದು. ಸೆಕ್ಷನ್ 80 ಸಿ ಅಡಿಯಲ್ಲಿಡಿಡೆಕ್ಷನ್ ಲಾಭ ಕೂಡ ಸಿಗಲಿದೆ.

ಓದಿ : ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡಿ: ಕುಮಾರಸ್ವಾಮಿ ಸಲಹೆ

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.