ಎಲ್‌ ಐ ಸಿ ಯ ಈ ಹೊಸ ಯೋಜನೆಯಲ್ಲಿದೆ ದೊಡ್ಡ ಪ್ರಮಾಣದ ಪಿಂಚಣಿ ಸೌಲಭ್ಯ..!?


Team Udayavani, Apr 10, 2021, 11:19 AM IST

10-2

ನವ ದೆಹಲಿ : ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC)  ಎಲ್‌ ಐ ಸಿ ‘ಜೀವನ್ ಶಾಂತಿ ಯೋಜನೆ’ ಎಂಬ ಒಂದು ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ.

ಎಲ್‌ ಐ ಸಿ ಯ ಜೀವನ್ ಶಾಂತಿ ಯೋಜನೆ : 

ಎಲ್ ಐಸಿ ಹೊಸದಾಗಿ ಜಾರಿಗೆ ತಂದಿರುವ ಜೀವನ್ ಶಾಂತಿ ಯೋಜನೆರಯಲ್ಲಿ ನೀವು ಒಮ್ಮೆಲೆ ಹಣ ಹೂಡಿಕೆ ಮಾಡಬಹುದಾಗಿದ್ದು, ಪಿಂಚಣಿ ಸೌಲಭ್ಯವನ್ನು ಕೂಡ ಈ ಯೋಜನೆ ಒದಗಿಸುತ್ತಿದೆ.

ಎಷ್ಟು ಹೂಡಿಕೆಗೆ ಎಷ್ಟು ಪಿಂಚಣಿ ?  

ಈ ಯೋಜನೆಯನ್ನು ತೆಗೆದುಕೊಳ್ಳುವವರು 45 ವರ್ಷ ವಯಸ್ಸಾಗಿರಬೇಕು. ನೀವು ಈ ಜೀವನ್ ಶಾಂತಿ ಯೋಜನೆಯಲ್ಲಿ 10 ಲಕ್ಷ ರೂ. ಹೂಡಿಕೆ ಮಾಡಿದರೆ, ನಿಮಗೆ ವಾರ್ಷಿಕವಾಗಿ 74,300 ರೂ ಪಿಂಚಣಿ ದೊರಕುತ್ತದೆ. 5 , 10, 15 ಅಥವಾ 20 ವರ್ಷಗಳ ನಂತರವೂ ನೀವು ಪಿಂಚಣಿಯನ್ನು ಪಡೆಯಬಹುದಾಗಿದೆ. ನೀವು ಮಾಸಿಕ, ತ್ರೈಮಾಸಿಕ, ಅರ್ಧ ವಾರ್ಷಿಕ ಮತ್ತು ವಾರ್ಷಿಕ ಆಧಾರದ ಮೇಲೆ ಕೂಡ ಲಾಭವನ್ನು ಸಹ ಪಡೆಯಬಹುದಾಗಿದೆ.

ಓದಿ : ಕೋವಿಡ್ 19 : ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಸೋನಿಯಾ ಸಭೆ

ಜೀವನ್ ಶಾಂತಿ ಯೋಜನೆಯನ್ನು ಆನ್‌ ಲೈನ್ / ಆಫ್‌ ಲೈನ್‌ ನಲ್ಲಿ ಪಡೆಯಬಹುದಾಗಿದೆ :

ಎಲ್‌ ಐ ಸಿ ಜೀವನ್ ಶಾಂತಿ ಯೋಜನೆಯನ್ನು ನೀವು ಆನ್‌ ಲೈನ್ ಅಥವಾ ಆಫ್‌ ಲೈನ್‌ ನಲ್ಲಿ ಪಡೆಯಬಹುದಾಗಿದೆ. ಈ ಯೋಜನೆಯು ಸಮಗ್ರ ವಾರ್ಷಿಕ ಯೋಜನೆಯಾಗಿದ್ದು, ಇದರಲ್ಲಿ ವ್ಯಕ್ತಿ ಮತ್ತು ಅವರ ಕುಟುಂಬ ಕೂಡ ಪ್ರಯೋಜನ ಪಡೆಯುವುದಕ್ಕೆ ಅವಕಾಶವಿದೆ.

ಎಲ್ ಐ ಸಿಯ ಈ ಜೀವನ್ ಶಾಂತಿ ಯೋಜನೆಯನ್ನು ಭಾರತೀಯ ನಾಗರಿಕರಾಗಿರುವ ಯಾರಾದರೂ ಪಡೆಯಬಹದು, ಅವರ ವಯಸ್ಸು 30 ವರ್ಷಕ್ಕಿಂತ ಹೆಚ್ಚು ಮತ್ತು 85 ವರ್ಷಕ್ಕಿಂತ ಕಡಿಮೆ ಆಗಿರಬೇಕು. ಈ ಪಾಲಿಸಿಯಲ್ಲಿ ನೀವು ಸಾಲವನ್ನು ಸಹ ಪಡೆಯಬಹುದಾಗಿದ್ದು, ಈ ಯೋಜನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ, ನೀವು 3 ತಿಂಗಳ ನಂತರ ಯಾವುದೇ ಸಮಯದಲ್ಲಿ ವಿಥ್ ಡ್ರಾ ಮಾಡಬಹುದಾಗಿದೆ.

ಓದಿ : ಚಿತ್ರದುರ್ಗ: ಭೀಕರ ಅಪಘಾತ; ದೇಹದಿಂದ ಬೇರ್ಪಟ್ಟ ತಲೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.