5,666 ಕೋಟಿ ರೂ. ಮೌಲ್ಯದ ಜೈಪ್ರಕಾಶ್ ಸಿಮೆಂಟ್ , ವಿದ್ಯುತ್ ಸ್ಥಾವರ ದಾಲ್ಮಿಯಾ ಗ್ರೂಪ್ ತೆಕ್ಕೆಗೆ

ಕ್ಲಿಂಕರ್ ಉತ್ಪಾದನೆ ಸಾಮರ್ಥ್ಯ ಕೂಡಾ 6.7 ಮೆಟ್ರಿಕ್ ಟನ್ ಗೆ ಏರಿಕೆಯಾಗಿದೆ.

Team Udayavani, Dec 13, 2022, 11:55 AM IST

5,666 ಕೋಟಿ ರೂ. ಮೌಲ್ಯದ ಜೈಪ್ರಕಾಶ್ ಸಿಮೆಂಟ್ , ವಿದ್ಯುತ್ ಸ್ಥಾವರ ದಾಲ್ಮಿಯಾ ಗ್ರೂಪ್ ತೆಕ್ಕೆಗೆ

ನವದೆಹಲಿ: ಪ್ರತಿಷ್ಠಿತ ಜೈಪ್ರಕಾಶ್ ಅಸೋಸಿಯೇಟ್ಸ್ ತನ್ನ ಒಡೆತನದ ಸಿಮೆಂಟ್, ಕ್ಲಿಂಕರ್ (ಸಿಮೆಂಟ್ ಇಟ್ಟಿಗೆ ಉತ್ಪಾದನೆ) ಮತ್ತು ವಿದ್ಯುತ್ ಪ್ಲ್ಯಾಂಟ್ ಗಳನ್ನು ದಾಲ್ಮಿಯಾ ಸಿಮೆಂಟ್ (ಭಾರತ್) ಗ್ರೂಪ್ ಗೆ ಬರೋಬ್ಬರಿ 5,666 ಕೋಟಿ ರೂಪಾಯಿಗೆ ಮಾರಾಟ ಮಾಡಿರುವುದಾಗಿ ಜೈಪ್ರಕಾಶ್ ಅಸೋಸಿಯೇಟ್ಸ್ ಕಂಪನಿ ಷೇರುಮಾರುಕಟ್ಟೆಗೆ ತಿಳಿಸಿದೆ.

ಇದನ್ನೂ ಓದಿ:ಗಡಿ ವಿಚಾರವಾಗಿ ನಮ್ಮ ನಿಲುವನ್ನು ಕೇಂದ್ರದ ಮುಂದೆ ತಿಳಿಸುತ್ತೇವೆ: ಸಿಎಂ ಬೊಮ್ಮಾಯಿ

ದೇಶದ ಹೆಸರಾಂತ ದಾಲ್ಮಿಯಾ ಗ್ರೂಪ್ ಗೆ ತನ್ನ ವಹಿವಾಟನ್ನು ಮಾರಾಟ ಮಾಡುವ ಮೂಲಕ ಜೈಪ್ರಕಾಶ್ ಅಸೋಸಿಯೇಟ್ಸ್ ಸಿಮೆಂಟ್ ವ್ಯವಹಾರಿಂದ ಹೊರ ಬಂದಂತಾಗಿದೆ ಎಂದು ವರದಿ ವಿವರಿಸಿದೆ.

ಜೈಪ್ರಕಾಶ್ ಅಸೋಸಿಯೇಟ್ಸ್ ಸಿಮೆಂಟ್, ಕ್ಲಿಂಕರ್, ವಿದ್ಯುತ್ ಸ್ಥಾವರಗಳನ್ನು ಮಾರಾಟ ಮಾಡುವ ಮೂಲಕ ದಾಲ್ಮಿಯಾ ಸಿಮೆಂಟ್ ಉತ್ಪಾದನೆಯ ಸಾಮರ್ಥ್ಯ 9.4 ಮಿಲಿಯನ್ ಮೆಟ್ರಿಕ್ ಟನ್ ಗೆ ಏರಿಕೆಯಾದಂತಾಗಿದೆ. ಅದೇ ರೀತಿ ಕ್ಲಿಂಕರ್ ಉತ್ಪಾದನೆ ಸಾಮರ್ಥ್ಯ ಕೂಡಾ 6.7 ಮೆಟ್ರಿಕ್ ಟನ್ ಗೆ ಏರಿಕೆಯಾಗಿದೆ. ಧರ್ಮಲ್ ಪವರ್ ಸಾಮರ್ಥ್ಯ 280 ಮೆಗಾ ವ್ಯಾಟ್ ತಲುಪಿದೆ ಎಂದು ವರದಿ ವಿವರಿಸಿದೆ.

ದಾಲ್ಮಿಯಾ ಕಂಪನಿಯ ದೇಶೀಯ ಸಿಮೆಂಟ್ ಉತ್ಪಾದನೆ ವಾರ್ಷಿಕವಾಗಿ 37 ಮೆಟ್ರಿಕ್ ಟನ್ ನಿಂದ 47 ಮೆಟ್ರಿಕ್ ಟನ್ ಗೆ ಏರಿಕೆಯಾಗಲಿದೆ. 2024ರ ಸಾಲಿನಲ್ಲಿ ವಾರ್ಷಿಕವಾಗಿ 60 ಮೆಟ್ರಿಕ್ ಟನ್ ತಲುಪಲಿದೆ ಎಂದು ತಿಳಿಸಿದೆ.

ಆಲ್ಟ್ರಾ ಟೆಕ್ ಭಾರತದ ಅತೀ ದೊಡ್ಡ ಸಿಮೆಂಟ್ ಉತ್ಪಾದಕ ಕಂಪನಿಯಾಗಿದ್ದು, ಅದಾನಿ ಒಡೆತನದ ಅಂಬುಜಾ-ಎಸಿಸಿ ಎರಡನೇ ಸ್ಥಾನದಲ್ಲಿದ್ದು, ದಾಲ್ಮಿಯಾ ಸಿಮೆಂಟ್ ಮೂರನೇ ಸ್ಥಾನದಲ್ಲಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.