2021ರ ದ್ವಿತೀಯಾರ್ಧದಲ್ಲಿ 5ಜಿ ಸೇವೆ ಭಾರತದಲ್ಲೂ ಲಭ್ಯ: ಮುಕೇಶ್ ಅಂಬಾನಿ

5ಜಿ ತಂತ್ರಜ್ಞಾನ 5ನೇ : ಜನರೇಷನ್ ನ ಮೊಬೈಲ್ ನೆಟ್ವರ್ಕ್ ಪ್ರತಿಯೊಬ್ಬರನ್ನು ವರ್ಚುವಲಿ ಸಂಪರ್ಕಿಸುವ ಸಾಧನ

Team Udayavani, Dec 8, 2020, 6:33 PM IST

2021ರ ದ್ವಿತೀಯಾರ್ಧದಲ್ಲಿ 5ಜಿ ಸೇವೆ ಭಾರತದಲ್ಲೂ ಲಭ್ಯ: ಮುಕೇಶ್ ಅಂಬಾನಿ

ನವದೆಹಲಿ: ಟೆಲಿಕಾಂ ಕ್ಷೇತ್ರದಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ರಿಲಯನ್ಸ್ ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, 2021ರ ದ್ವಿತೀಯಾರ್ಧದಲ್ಲಿ 5ಜಿ ತಂತ್ರಜ್ಞಾನವನ್ನು ಭಾರತದಲ್ಲಿ ಬಿಡುಗಡೆ ಮಾಡುವ ಬಗ್ಗೆ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮಂಗಳವಾರ(ಡಿಸೆಂಬರ್ 08, 2020) ಸುಳಿವನ್ನು ಬಿಟ್ಟುಕೊಟ್ಟಿರುವುದಾಗಿ ವರದಿ ತಿಳಿಸಿದೆ.

ಅತ್ಯಧಿಕ ವೇಗದ 5ಜಿ ತಂತ್ರಜ್ಞಾನ ಸೇವೆ ಅತ್ಯಗತ್ಯವಾಗಿದ್ದು, ಅದು ಎಲ್ಲೆಡೆಯೂ ಲಭ್ಯವಾಗಲಿದೆ. ಇದಕ್ಕಾಗಿ ಶೀಘ್ರ ಕಾರ್ಯ ನಡೆಯುತ್ತಿರುವುದಾಗಿ ಅಂಬಾನಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಅಂಬಾನಿ ಪಾಲುಬಂಡವಾಳದ ಜಿಯೋ ಟೆಲಿಕಾಂ ಸಂಸ್ಥೆ ಉಚಿತ ವಾಯ್ಸ್ ಕರೆ ಮತ್ತು ಕಡಿಮೆ ದರದ ಡಾಟಾ ನೀಡುವ ಮೂಲಕ ಕೇವಲ ನಾಲ್ಕು ವರ್ಷಗಳಲ್ಲಿಯೇ ನಂಬರ್ ವನ್ ಸ್ಥಾನ ಪಡೆದುಕೊಂಡಿದೆ. ಅಷ್ಟೇ ಅಲ್ಲ ಭಾರತದಲ್ಲಿ ಹಾರ್ಡ್ ವೇರ್ ಉತ್ಪಾದನೆಗೂ ಮುಂದಾಗಿದ್ದು, ಭಾರತ ಇಂತಹ ವಸ್ತುಗಳ ಉತ್ಪಾದನೆಯಲ್ಲಿಯೂ ಹಿಂದುಳಿಯಬಾರದು ಎಂದು ತಿಳಿಸಿದೆ.

ಇದನ್ನೂ ಓದಿ:ಕೇಂದ್ರ v/s ರೈತರ ಬಿಕ್ಕಟ್ಟು ಅಂತ್ಯವಾಗುತ್ತಾ?  ರೈತ ಮುಖಂಡರ ಜತೆ ಶಾ ಚರ್ಚೆ

5ಜಿ ತಂತ್ರಜ್ಞಾನ 5ನೇ : ಜನರೇಷನ್ ನ ಮೊಬೈಲ್ ನೆಟ್ವರ್ಕ್ ಪ್ರತಿಯೊಬ್ಬರನ್ನು ವರ್ಚುವಲಿ ಸಂಪರ್ಕಿಸುವ ಸಾಧನವಾಗಲಿದೆ. ಇದರೊಂದಿಗೆ ಭಾರತ ಜಗತ್ತಿನಲ್ಲಿಯೇ ಡಿಜಿಟಲ್ ಆಗಿ ಸಂಪರ್ಕಿಸುವ ಪ್ರಮುಖ ದೇಶಗಳಲ್ಲಿ ಒಂದಾಗಲಿದೆ ಎಂದು ಅಂಬಾನಿ ತಿಳಿಸಿದ್ದಾರೆ. ಅಕ್ಟೋಬರ್ ನಲ್ಲಿ  ಜಿಯೋ, ಅಮೆರಿಕ ಮೂಲದ ಕ್ವಾಲಂಕಾಂ ಐಎನ್ ಸಿ ಜೊತೆ ಸೇರಿ 5ಜಿಗೆ ಬೇಕಾದ ತಂತ್ರಜ್ಞಾನ ಅಭಿವೃದ್ದಿಪಡಿಸುವುದಾಗಿ ತಿಳಿಸಿತ್ತು.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.