ಜಿಯೋ ಗ್ರಾಹಕರಿಗೆ ಮತ್ತಷ್ಟು ಸಿಹಿ ಸುದ್ದಿ; ಗ್ರಾಹಕರ ಸಂಖ್ಯೆ 10ಕೋಟಿ


Team Udayavani, Feb 21, 2017, 3:10 PM IST

mukesh-ambani-650_650x400.jpg

ನವದೆಹಲಿ:ಕಳೆದ ವರ್ಷ ಸೆ. 5ರಂದು ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ರಿಲಯನ್ಸ್‌ ಜಿಯೋ ಗ್ರಾಹಕರ ಸಂಖ್ಯೆ 170 ದಿನಗಳಲ್ಲೇ 10 ಕೋಟಿಗೆ ತಲುಪಿದೆ, ಹೌದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಂಗಳವಾರ ಅಧಿಕೃತ ಮಾಹಿತಿ ನೀಡಿದ್ದಾರೆ. ರಿಲಯನ್ಸ್‌ ಜಿಯೋ ಹ್ಯಾಪಿ ಆಫ‌ರನ್ನು ಪ್ರೈಮ್‌ ಸದಸ್ಯರಿಗಾಗಿ ಒಂದು ವರ್ಷದ ಮಟ್ಟಿಗೆ ಪುನಃ ವಿಸ್ತರಿಸಿದ್ದಾರೆ.

ಪ್ರತಿ ಸೆಕೆಂಡ್ ಗೆ ಏಳು ಮಂದಿ ಜಿಯೋ ಗ್ರಾಹಕರಾಗುತ್ತಿದ್ದಾರೆ ಎಂದು ಮಾಹಿತಿ ನೀಡಿರುವ ಅವರು, ಏಪ್ರಿಲ್ ನಿಂದ ಜಿಯೋ ಗ್ರಾಹಕರಿಗೆ ಉಚಿತ ಸೇವೆ ಇಲ್ಲ, ದರ ಪಟ್ಟಿ ಆರಂಭವಾಗಲಿದೆ. ಅಲ್ಲದೇ ಎಲ್ಲಾ ದೇಶಿಯ ವೈಸ್ ಕಾಲ್ಸ್ ಎಂದಿನಂತೆ ಉಚಿತ ಎಂದು ತಿಳಿಸಿದ್ದಾರೆ.

ಏನಿದು ಜಿಯೋ ಪ್ರೈಮ್?
ಜಿಯೋದ ಹೊಸ ಯೋಜನೆ ಇದು, ಮಾರ್ಚ್ 31ರ ನಂತರ ಗ್ರಾಹಕರಿಗೆ ಲಭ್ಯವಾಗಲಿದೆ.

ಪ್ರೈಮ್ ಯೋಜನೆ ಬೆಲೆ ಎಷ್ಟು?
ಬಹುತೇಕ ಗ್ರಾಹಕರು ಜಿಯೋ ಸಿಮ್ ಎರಡನೇ ಸಿಮ್ ಆಗಿ ಬಳಸುತ್ತಿದ್ದು ಜಿಯೋ ಸೇವೆಗಳನ್ನು ಬಳಕೆ ಮಾಡುತ್ತಿದ್ದಾರೆ. ಈ ಗ್ರಾಹಕರು ಮಾರ್ಚ್ 31ರ ನಂತರ ಜಿಯೋ ಸೇವೆಯಿಂದ ಹೊರ ಹೋಗದೇ ಇರಲು  ಈ ಆಫರ್ ತರಲಾಗಿದೆ. ಮಾರ್ಚ್ 31ರ ನಂತರ ಈ ಸೇವೆ ಆರಂಭವಾಗಲಿದ್ದು, ಪ್ರೈಮ್ ಆಫರ್ ಅನ್ನು ನೀವು ಪಡೆಯಬೇಕಾದರೆ ನೀವು 12 ತಿಂಗಳಿಗೆ 99 ರೂ. ನೀಡಿ ನೋಂದಣಿಯಾಗಬೇಕು.

ಮಾಧ್ಯಮ ಉದ್ದೇಶಿಸಿ ಮಾತನಾಡಿರುವ ಅಂಬಾನಿ ಭಾಷಣದ ಹೈಲೈಟ್ಸ್:
*ಜಿಯೋ ಆರಂಭವಾಗಿ 170 ದಿನಗಳಲ್ಲೇ 10 ಕೋಟಿ ಗ್ರಾಹಕರಾಗಿದ್ದಾರೆ
*ಇದು ಜಿಯೋ ಕಮ್ಯೂನಿಟಿಯ ಮೈಲಿಗಲ್ಲು
*ಪ್ರತಿ ಸೆಕೆಂಡ್ ಗೆ ಸರಾಸರಿ 7 ಮಂದಿ ಜಿಯೋ ಗ್ರಾಹಕರಾಗುತ್ತಿದ್ದಾರೆ
*ಇದು ಭಾರತ ಮತ್ತು ಭಾರತೀಯರ ಸಾಧನೆ
*ಕೆಲವೇ ತಿಂಗಳಲ್ಲಿ ಜಿಯೋ ಗ್ರಾಹಕರು ಹೊಸ ದಾಖಲೆಯನ್ನೇ ಸೃಷ್ಟಿಸಿದ್ದಾರೆ
*ಮೊಬೈಲ್ ಡಾಟಾ ಬಳಕೆಯಲ್ಲಿ ಭಾರತ ಇಂದು ವಿಶ್ವದ ನಂ 1 ಆಗಿದೆ
*ಜಿಯೋ ಗ್ರಾಹಕರು 100 ಕೋಟಿ ಜಿಬಿ ಡಾಟಾವನ್ನು ಬಳಸುತ್ತಿದ್ದಾರೆ
*ಜಿಯೋ ನೆಟ್ ವರ್ಕ್ ರೋಮಿಂಗ್ ಫ್ರೀ
*ಜಿಯೋ ಪ್ರೈಮ್ ಗ್ರಾಹಕರಿಗೆ 2018ರ ಮಾರ್ಚ್ ವರೆಗೂ ಅಲ್ ಲಿಮಿಟೆಡ್ ಆಫರ್ ಮುಂದುವರಿಯಲಿದೆ
*ಜಿಯೋ ಪ್ರೈಮ್ ಆಫರ್ 99 ರೂಪಾಯಿ  ಒನ್ ಟೈಮ್ ರಿಚಾರ್ಜ್ ಮಾಡಿಸಿದರೆ ಉಚಿತ ಕರೆ ಮುಂದುವರಿಕೆ
*ಮಾರ್ಚ್ 31ರೊಳಗೆ ಪ್ಲಾನ್ ರಿನಿವಲ್ ಮಾಡಿಸಿದರೆ ಉಚಿತ ಸೇವೆ ಸೌಲಭ್ಯ ಮುಂದುವರಿಕೆ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.