ಟಾಪ್ ಡೌನ್‌ಲೋಡ್  ಸ್ಪೀಡ್‌ನಲ್ಲಿ ಜಿಯೋ ಪ್ರಥಮ: ಬ್ರ್ಯಾಂಡ್ ನಲ್ಲೂ ಬೆಸ್ಟ್‌


Team Udayavani, Sep 28, 2019, 5:33 PM IST

Jio-Life

ಮುಂಬೈ: ರಿಲಯನ್ಸ್ ಜಿಯೋ 4ಜಿ ಡೌನ್‌ಲೋಡ್ ಸ್ಪೀಡ್ ಆಗಸ್ಟ್‌  ತಿಂಗಳ ಪಟ್ಟಿಯಲ್ಲಿ  ಅಗ್ರಸ್ಥಾನವನ್ನು ಪಡೆದುಕೊಂಡಿದೆ ಎಂದು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ತಿಳಿಸಿದೆ.

ಅಲ್ಲದೇ ಜಿಯೋ ಟಾಪ್ ಬೆಸ್ಟ್‌ 100 ಬ್ರಾಂಡ್‌ಗಳಲ್ಲಿ ಸ್ಥಾನವನ್ನು ಪಡೆದಿದೆ. ಟ್ರಾಯ್ ಪ್ರತಿ ತಿಂಗಳು ಇಂಟರ್ನೆಟ್ ಸ್ಪೀಡ್ ಬಗ್ಗೆ ಮಾಹಿತಿಯನ್ನು ಪ್ರಕಟಿಸುತ್ತದೆ. ಅದರಂತೆ ಆಗಸ್ಟ್‌ ತಿಂಗಳಿನಲ್ಲಿ ರಿಲಯನ್ಸ್ ಜಿಯೋ 4ಎ ಸರಾಸರಿ ಡೌನ್ ಲೋಡ್ ಸ್ಪೀಡ್ ನಲ್ಲಿ  ಮೊದಲ ಸ್ಥಾನವನ್ನು ಪಡೆದುಕೊಂಡು ಮುನ್ನಡೆ ಸಾಧಿಸಿದೆ.

ಮೈಸ್ಪೀಡ್ ಅಪ್ಲಿಕೇಶನ್‌ನ ಸಹಾಯದಿಂದ ಸಂಗ್ರಹಿಸುವ ಡೇಟಾದ ಆಧಾರದ ಮೇಲೆ ಸರಾಸರಿ ವೇಗವನ್ನು ಟ್ರಾಯ್ ಲೆಕ್ಕಾಚಾರ ಮಾಡುತ್ತದೆ.ಜುಲೈನಲ್ಲಿ 21.0 Mbps ಡೌನ್‌ ಲೋಡ್ ವೇಗವನ್ನು ಹೊಂದಿದ್ದ ಜಿಯೋ ಆಗಸ್ಟ್  ತಿಂಗಳಲ್ಲಿ ಸರಾಸರಿ 21.3 Mbps ಡೌನ್‌ ಲೋಡ್ ವೇಗವನ್ನು ಸಾಧಿಸಿದೆ.

ರಿಲಯನ್ಸ್ ಜಿಯೋ ಅತಿ ವೇಗದ 4ಎ ಆಪರೇಟರ್ ಆಗಿದ್ದು, 2018ರಲ್ಲಿ ಎಲ್ಲಾ 12 ತಿಂಗಳಲ್ಲಿ  ಗರಿಷ್ಠ  ಸರಾಸರಿ ಡೌನ್‌ ಲೋಡ್ ವೇಗವನ್ನು ಹೊಂದಿತ್ತು. ಈ ವರ್ಷ  ಮತ್ತೆ, ಜಿಯೋ ಇದುವರೆಗಿನ ಎಲ್ಲಾ ಎಂಟು ತಿಂಗಳಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡು ಭಾರತೀಯರಿಗೆ ಬೆಸ್ಟ್‌ ಸೇವೆಯನ್ನು ನೀಡುತ್ತಿದೆ.

ಜಿಯೋ ಬೆಸ್ಟ್‌ ಬ್ರಾಂಡ್:ರಿಲಯನ್ಸ್ ಜಿಯೋ ಪ್ರಸ್ತುತ ಬೆಳೆಯುತ್ತಿರುವ ದರದ ಆಧಾರದ ಮೇಲೆ ಮೂರು ವರ್ಷಗಳಲ್ಲಿ ಜಾಗತಿಕವಾಗಿ 100 ಅಮೂಲ್ಯ ಬ್ರಾಂಡ್‌  ಗಳಲ್ಲಿ ಒಂದಾಗಲಿದೆ  ಎಂದು ಸಂವಹನ  ಸೇವಾ ಪೂರೈಕೆದಾರ ಗಕಕ ಮತ್ತು ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕಾಂತರ್ ಮಿಲ್ವರ್ಡ್ ಬ್ರೌನ್ ವರದಿ ಮಾಡಿವೆ.

1995 ರಲ್ಲಿ ಮಾರುಕಟ್ಟೆಗೆ ಪ್ರವೇಶಿಸಿದ ಏರ್‌ಟೆಲ್‌ ಗಿಂತ 2016ರಲ್ಲಿ ಪ್ರಾರಂಭವಾದ  ಜಿಯೋವನ್ನು ಭಾರತೀಯ ಗ್ರಾಹಕರು ಅಪ್ಪಿಕೊಂಡು ಒಪ್ಪಿದ್ದಾರೆ ಎಂದು 2019 ರ ‘ಆrಚnಛಘ ಟಾಪ್ 100 ಹೆಚ್ಚು ಮೌಲ್ಯಯುತ ಜಾಗತಿಕ ಬ್ರಾಂಡ್’ ವರದಿಯಲ್ಲಿ ಉಲ್ಲೇಖಿಸಲಾಗಿದೆ.ಡೇಟಾ ಬಳಕೆಗಾಗಿ ರಿಯಾಯಿತಿ ದರಗಳೊಂದಿಗೆ ಜಿಯೋ, ಈಗ 340 ದಶಲಕ್ಷಕ್ಕೂ ಹೆಚ್ಚಿನ ಚಂದಾದಾರಿಕೆಯನ್ನು ಹೊಂದಿದೆ.

ಜಿಯೋ ಪ್ರಸ್ತುತ ಬ್ರಾಂಡ್ ಮೌಲ್ಯ 4.1 ಬಿಲಿಯನ್ ಡಾಲರ್  ಎಂದು ವರದಿ ತಿಳಿಸಿದೆ.ಪ್ರಾರಂಭದಲ್ಲಿ, ಜಿಯೋ ಮೊದಲ ಆರು ತಿಂಗಳು ಉಚಿತ ಡೇಟಾವನ್ನು ಒದಗಿಸಿತು ಮತ್ತು ನಂತರ ಮಾತ್ರ ತುಲನಾತ್ಮಕವಾಗಿ ಸಾಧಾರಣ ಬೆಲೆಗಳನ್ನು ಪರಿಚಯಿಸಿತು ಎಂದು ಕಾಂತರ್‌ನ ಗ್ಲೋಬಲ್ ಆrಚnಛಘ ಸಂಶೋಧನಾ ನಿರ್ದೇಶಕ ಮಾರ್ಟಿನ್ ಗೆರಿಯೇರಿಯಾ ಹೇಳಿದ್ದಾರೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.