2020ರ ಆಟೋ ಎಕ್ಸ್‌ಪೋದಲ್ಲಿ ಕಿಯಾ ಸಂಸ್ಥೆಯ ಕಾರ್ನಿವಾಲ್‌


Team Udayavani, Oct 16, 2019, 8:00 PM IST

kia-1

ಕಿಯಾ ಮೋಟಾರ್ಸ್‌ ಸಂಸ್ಥೆಯ ಕಾರ್ನಿವಾಲ್‌ ಎಂಪಿವಿ ಮಾದರಿ ಕಾರಿನ ಬಿಡುಗಡೆಗೆ ಸದ್ಯ ತಯಾರಿ ಮಾಡಿಕೊಂಡಿದ್ದು, 2020ರ ಫೆಬ್ರುವರಿ 5ರಿಂದ ಆರಂಭವಾಗಲಿರುವ ದೆಹಲಿ ಆಟೋ ಎಕ್ಸ್‌ಪೋ ದಲ್ಲಿ ಅನಾವರಣಗೊಳಿಸಿ ಮಾರುಕಟ್ಟೆಗೆ ಬಿಡುವ ಪ್ಲಾನ್‌ ಬಹುತೇಕ ಖಚಿತವಾಗಿದೆ.

ಬಾರಿ ನೀರಿಕ್ಷೆಯೊಂದಿಗೆ ಭಾರತೀಯ ಮಾರುಕಟ್ಟೆಗೆ ಕಿಯಾ ಮೋಟಾರ್ಸ್‌ ಸಂಸ್ಥೆ ಕಾಲಿಟ್ಟಿದ್ದು, ದೇಶದ ಟಾಪ್‌ 3 ಕಾರು ಉತ್ಪಾದನಾ ಸಂಸ್ಥೆಗಳಿಗೆ ತೀವ್ರ ಪೈಪೋಟಿ ನೀಡುವ ಯೋಜನೆ ಹಾಕಿಕೊಂಡಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕೈಗೆಟುಕುವ ದರದಲ್ಲಿ ಕಾರುಗಳನ್ನು ಬಿಡುಗಡೆಗೊಳಿಸುವ ಗುರಿ ಕಿಯಾ ಸಂಸ್ಥೆಯದ್ದಾಗಿದೆ.

ಕಿಯಾ ಸಂಸ್ಥೆ ಎರಡನೇ ಆವೃತ್ತಿಯ ಕಾರು ಕಾರ್ನಿವಾಲ್‌ ಎಂಪಿವಿ(ಮಲ್ಟಿ ಪರ್ಪಸ್‌ ವೆಹಿಕಲ್‌) ಕಾರು ಬಿಡುಗಡೆಯಾಗುತ್ತಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇರುವ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿಗೆ ಕಾರ್ನಿವಾಲ್‌ ಭರ್ಜರಿ ಪೈಪೋಟಿ ನೀಡಲಿದೆ.

ಕಾರ್ನಿವಾಲ್‌ ಕಾರು ಹಲವು ಪ್ರೀಮಿಯಂ ತಂತ್ರಜ್ಞಾನಗಳೊಂದಿಗೆ ಇನೋವಾ ಕ್ರಿಸ್ಟಾಗೆ ಪ್ರತಿ ಸ್ಪರ್ಧಿಯಾಗಲಿದ್ದು, ಆನ್‌ರೋಡ್‌ ಬೆಲೆ ರೂ. 20 ಲಕ್ಷದಿಂದ ಆರಂಭವಾಗಿ ರೂ.30 ಲಕ್ಷ ಟಾಪ್‌ಎಂಡ್‌ ಬೆಲೆಯನ್ನು ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಕಾರ್ನಿವಾಲ್‌ ಕಾರು 5,115-ಎಂಎಂ ಉದ್ದ, 1,985-ಎಂಎಂ ಅಗಲ ಮತ್ತು 1,755 ಎತ್ತರವನ್ನು ಹೊಂದಿದ್ದು, ಇನೋವಾ ಕ್ರಿಸ್ಟಾ ಕಾರಿಗಿಂತಲೂ 375-ಎಂಎಂ ಹೆಚ್ಚು ಉದ್ದ,155-ಎಂಎಂ ಹೆಚ್ಚು ಅಗಲ ಮತ್ತು 40-ಎಂಎಂ ನಷ್ಟು ಕಡಿಮೆ ಎತ್ತರವನ್ನು ಪಡೆದುಕೊಂಡಿರಲಿದೆ.

ಎಂಜಿನ್‌ ಸಾಮಾರ್ಥ್ಯ
ಕಿಯಾ ಕಾರ್ನಿವಾಲ್‌ ಕಾರು ಇನೋವಾ ಕ್ರಿಸ್ಟಾಗೆ ಪೈಪೋಟಿಯಾಗಿ ನೀಡುತ್ತಿದ್ದು 2.2-ಲೀಟರ್‌ ಟರ್ಬೊ ಡೀಸೆಲ್‌ ಜೊತೆ 3.3-ಲೀಟರ್‌ ವಿ6 ಎಂಪಿಐ ಪೆಟ್ರೋಲ್‌ ಎಂಜಿನ್‌ ಮಾದರಿಯೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಮಾದರಿಯ ಬೆಲೆಯಲ್ಲಿ ಕಡಿತಗೊಳಿಸುವ ಉದ್ದೇಶದಿಂದ 2.5-ಲೀಟರ್‌ ಡೀಸೆಲ್‌ ಎಂಜಿನ್‌ ಮತ್ತು 2.6-ಲೀಟರ್‌ ಪೆಟ್ರೋಲ್‌ ಎಂಜಿನ್‌ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.