ಕ್ರೆಟಾ, ಕಿಕ್‌ಗೆ ಸೆಡ್ಡು : ಕಿಯಾದಿಂದ ಸುಧಾರಿತ ಸೆಲ್ಟೋಸ್‌


Team Udayavani, Jun 2, 2020, 11:27 AM IST

ಕ್ರೆಟಾ, ಕಿಕ್‌ಗೆ ಸೆಡ್ಡು : ಕಿಯಾದಿಂದ ಸುಧಾರಿತ ಸೆಲ್ಟೋಸ್‌

ಸಾಂದರ್ಭಿಕ ಚಿತ್ರ

ಮುಂಬೈ: ಹ್ಯುಂಡೈನ ಕ್ರೆಟಾ, ನಿಸಾನ್‌ ಕಂಪನಿಯ ನಿಸಾನ್‌ ಕಿಕ್ಸ್‌ ಕಾರುಗಳಿಗೆ ಸೆಡ್ಡು ಹೊಡೆದು, ಕೊರಿಯಾದ ಕಾರು ನಿರ್ಮಾಣದ ಸಂಸ್ಥೆ ಕಿಯಾ ಸುಧಾರಿತ ಸೆಲ್ಟೋಸ್‌ ಎಸ್‌ಯುವಿ ಬಿಡುಗಡೆ ಮಾಡಿದೆ. ಇದರಲ್ಲಿ 10 ಹೊಸ ವಿಶೇಷಗಳಿವೆ. ಗಮನಾರ್ಹ ಸಂಗತಿಯೆಂದರೆ 2019ರಲ್ಲಿ ಕಿಯಾ ಭಾರತದ ಮಾರುಕಟ್ಟೆ ಪ್ರವೇಶಿಸಿದಾಗ, ಅದು ಬಿಡುಗಡೆ ಮಾಡಿದ ಮೊದಲ ಕಾರೇ ಸೆಲ್ಟೋಸ್‌. ಈ ಸುಧಾರಿತ ಕಾರಿನಲ್ಲಿ, ದೂರದಿಂದಲೇ ಕಾರನ್ನು ಸ್ಟಾರ್ಟ್‌ ಮಾಡುವ ಕೀಯಿದೆ! ಜೊತೆಗೆ ದಿಢೀರನೆ ಬ್ರೇಕ್‌ ಹಾಕಿದಾಗ ಅಪಾಯದ ಎಚ್ಚರಿಕೆಯನ್ನೂ ನೀಡುತ್ತದೆ. 55 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿದ್ದಾಗ ದಿಢೀರನೆ ಬ್ರೇಕ್‌ ಹಾಕಿದರೆ, ಹಿಂಭಾಗದ ತುರ್ತು ಲೈಟ್‌ಗಳು ತಕ್ಷಣ ಹತ್ತಿಕೊಳ್ಳುತ್ತವೆ. ಈ ಕಾರಿನ ಬೆಲೆ 9.89 ಲಕ್ಷ ರೂ.ನಿಂದ ಆರಂಭವಾಗಿ, 17.34 ಲಕ್ಷ ರೂ.ವರೆಗಿದೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.