ಎಲ್ ಐ ಸಿಯ ಈ ಪಾಲಿಸಿಯ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ


Team Udayavani, Aug 1, 2021, 1:17 PM IST

LIC Kanyadan policy, You need to know

ನವ ದೆಹಲಿ : ದಶಕಗಳಿಂದ ಗ್ರಾಹಕರ ವಿಶ್ವಾಸ ಉಳಿಸಿಕೊಂಡ ಎಲ್ ಐ ಸಿ ಈಗ ಮತ್ತೆ ತನ್ನ ಗ್ರಾಹಕರಿಗೆ ಹೊಸ ಯೋಜನೆಯೊಂದನ್ನು ಪರಿಚಯಿಸಿದೆ.

ಹೌದು, ತಮ್ಮ ಹೆಣ್ಣು ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕು ಎನ್ನುವ ಕನಸು ಸಾಮಾನ್ಯವಾಗಿ ಎಲ್ಲಾ ಪೋಷಕರಿಗೆ ಇರುತ್ತದೆ. ಆ ಕನಸನ್ನು ಹೊತ್ತುಕೊಂಡಿರುವವರಿಗೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಲ್ ಐ ಸಿ ಕನ್ಯಾದಾನ ಪಾಲಿಸಿಯನ್ನು ಜಾರಿಗೆ ತಮದಿದೆ.

ಈ ಪಾಲಿಸಿಯು ವಿಶೇಷವಾಗಿ ಹೆಣ್ಣುಮಕ್ಕಳ ಮದುವೆಗೆ ಮಾತ್ರವೆಂದು ಜಾರಿಗೆ ತರಲಾಗಿದೆ. ಎಲ್ ಐ ಸಿ ನೀಡುತ್ತಿರುವ ಈ ಪಾಲಿಸಿಯ ಬಗ್ಗೆ ತಿಳಿದುಕೊಳ್ಳುವ ಕುತೂಹಲ ನಿಮ್ಮಲ್ಲಿದ್ದರೇ, ಇಲ್ಲಿ ಸಂಕ್ಷಿಪ್ತವಾಗಿ ವಿವರಿಸಲಾಗಿದೆ ಗಮನಿಸಿ.

ಇದನ್ನೂ ಓದಿ : ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಕುರಿತಾಗಿ ಬಸವರಾಜ ಬೊಮ್ಮಾಯಿ‌ ತುರ್ತು ಸಭೆ

ಎಲ್ ಐ ಸಿ ನೀಡುತ್ತಿರುವ ಕನ್ಯಾದಾನ ಪಾಲಿಸಿ ಪಡೆಯಲು ಯಾವೆಲ್ಲಾ ದಾಖಲೆಗಳು ಬೇಕು..?

ಎಲ್ ಐ ಸಿ ಜಾರಿಗೆ ತಂದಿರುವ ಈ ಹೊಸ ಪಾಲಿಸಿದಾರರು ನೀವಾಗಬೇಕೆಂದಲ್ಲಿ ನಿಮ್ಮ ಆಧಾರ್ ಕಾರ್ಡ್, ಆದಾಯ ಪುರಾವೆ, ಗುರುತಿನ ಚೀಟಿ, ವಿಳಾಸ ಪುರಾವೆ ಮತ್ತು ಪಾಸ್‌ ಪೋರ್ಟ್ ಫೋಟೋ ದಾಖಲೆಗಳು ಬಹಳ ಮುಖ್ಯ. ಇದರ ಹೊರತಾಗಿ, ಸಹಿ ಮಾಡಿದ ಅರ್ಜಿ ನಮೂನೆ ಮತ್ತು ಜನನ ಪ್ರಮಾಣಪತ್ರದೊಂದಿಗೆ ಮೊದಲ ಪ್ರೀಮಿಯಂಗೆ ಚೆಕ್ ಅಥವಾ ನಗದು ಸಹ ನೀಡಬೇಕಾಗುತ್ತದೆ. ಈ ಪಾಲಿಸಿಯನ್ನು ಪಡೆಯಲು ನೀವು ನಿಮ್ಮ ಹತ್ತಿರದ ಎಲ್ ಐ ಸಿ ಕಚೇರಿಯನ್ನು ಸಂಪರ್ಕಿಸುವುದು ಉತ್ತಮ.

ಎಲ್ ಐ ಸಿ ನೀಡುತ್ತಿರುವ ಈ ಹೊಸ ಪಾಲಿಸಿಯನ್ನು ಯಾರು ಪಡೆಯಬಹುದು..?

ಎಲ್ ಐ ಸಿ ಕನ್ಯಾದಾನ ಪಾಲಿಸಿಯನ್ನು 25 ವರ್ಷಗಳ ಬದಲು 13 ವರ್ಷಗಳವರೆಗೆ ಪಡೆದುಕೊಳ್ಳಬಹುದು. ಮದುವೆಯ ಹೊರತಾಗಿ, ಈ ಹಣವನ್ನು ಮಗಳ ಶಿಕ್ಷಣಕ್ಕಾಗಿಯೂ ಕೂಡ ಬಳಸಿಕೊಳ್ಳುವ ಪ್ರಯೋಜನವನ್ನು ಈ ಪಾಲಿಸಿ ನೀಡುತ್ತಿರುವುದು ವಿಶೇಷ. ಒಟ್ಟಾರೆಯಾಗಿ, ಎಲ್ ಐ ಸಿ ನೀಡುತ್ತಿರುವ ಈ ಪಾಲಿಸಿಯಿಂದ ನಿಮ್ಮ ಮಗಳ ವಿದ್ಯಾಭ್ಯಾಸ ಹಾಗೂ ಮದುವೆಯ  ಚಿಂತನೆಯಿಂದ ಹೊರಬರುವುದಕ್ಕೆ ಸಾಧ್ಯವಿದೆ.

ಪಾಲಿಸಿ ಸಿಂಧುತ್ವ :

ಎಲ್ ಐ ಸಿ ನೀಡುತ್ತಿರುವ ಈ ಪಾಲಿಸಿಯನ್ನು ನೀವು ಪಡೆಯುವುದಕ್ಕೆ ಬಯಸುವವರಾದರೇ, ನಿಮಗೆ ಕನಿಷ್ಠ ಮೂವತ್ತು ವರ್ಷ ವಯಸ್ಸಾಗಿರಬೇಕು ಹಾಗೂ ನಿಮ್ಮ ಮಗಳಿಗೆ ಒಂದು ವರ್ಷ ವಯಸ್ಸಾಗಿರಬೇಕು.

ಇ‍ನ್ನು, ಈ ಪಾಲಿಸಿಯು 25 ವರ್ಷಗಳದ್ದಾಗಿದ್ದರೂ, ಪ್ರೀಮಿಯಂ ನನ್ನು 22 ವರ್ಷಗಳವರೆಗೆ ಮಾತ್ರ ಪಾವತಿಸಬೇಕಾಗುತ್ತದೆ. ಉಳಿದ 3 ವರ್ಷಗಳವರೆಗೆ ಯಾವುದೇ ಪ್ರೀಮಿಯಂ ಪಾವತಿಸಬೇಕಾಗಿಲ್ಲ. ಆದರೆ ಗಮನಿಸಬೇಕಾದ ಸಂಗತಿಯೆಂದರೆ ಮಗಳ ವಯಸ್ಸಿನ ಪ್ರಕಾರ, ಈ ಪಾಲಿಸಿಯ ಅವಧಿಯನ್ನು ಸಹ ಕಡಿಮೆ ಮಾಡಬಹುದಾಗಿದೆ.

ಇದನ್ನೂ ಓದಿ : ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.