ನಿಷ್ಕ್ರಿಯ ಪಾಲಿಸಿ ಸಕ್ರಿಯಗೊಳಿಸಲು ಎಲ್ಐಸಿ ಅಭಿಯಾನ
Team Udayavani, Aug 18, 2022, 8:15 PM IST
ನವದೆಹಲಿ: ದೇಶದ ಬೃಹತ್ ವಿಮಾ ಕಂಪನಿ ಎಲ್ಐಸಿ, ಕಂತು ಕಟ್ಟದೇ ನಿಷ್ಕ್ರಿಯವಾಗಿರುವ ಪಾಲಿಸಿಗಳಿಗೆ ಮತ್ತೆ ಜೀವ ನೀಡಲು ಅಭಿಯಾನವನ್ನೇ ಆರಂಭಿಸಿದೆ. ಆ.17ರಿಂದ ಅ.21 ಈ ಅಭಿಯಾನ ನಡೆಯಲಿದೆ.
ಹೆಚ್ಚುವರಿ ಭದ್ರತೆ ನೀಡುವ ಯುಲಿಪ್ ಪಾಲಿಸಿಗಳನ್ನು ಹೊರತುಪಡಿಸಿ, ಉಳಿದೆಲ್ಲ ರೀತಿಯ ವಿಮೆಗಳನ್ನು ಮತ್ತೆ ಸಕ್ರಿಯಗೊಳಿಸಲು ಅವಕಾಶವಿದೆ.
ಅನಿವಾರ್ಯ ಕಾರಣಗಳಿಂದ ವಿಮಾಕಂತನ್ನು ಕಟ್ಟಲು ಸಾಧ್ಯವಾಗದೇ, ನಿಷ್ಕ್ರಿಯವಾಗಿದ್ದರೆ ಅದನ್ನು ಸಕ್ರಿಯಗೊಳಿಸಲು ಕೆಲವು ವಿನಾಯಿತಿಗಳನ್ನು ಎಲ್ಐಸಿ ಘೋಷಿಸಿದೆ.
ಮೊದಲ ಬಾರಿಗೆ ನೀವು ಕಂತುಕಟ್ಟದ ದಿನಾಂಕದಿಂದ ಇಲ್ಲಿಯವರೆಗಿನ ಅವಧಿ ಐದು ವರ್ಷದೊಳಗಿದ್ದರೆ, ಆ ಕಂತುಗಳನ್ನು ನೀವು ಮರುಪಾವತಿ ಮಾಡಲು ಅವಕಾಶವಿದೆ.
ಸಣ್ಣಮೊತ್ತದ ಪಾಲಿಸಿಗಳಾಗಿದ್ದರೆ ತಡವಾಗಿ ಕಂತು ಕಟ್ಟುತ್ತಿರುವುದಕ್ಕೆ ಶೇ.100 ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಸ್ವಲ್ಪ ದೊಡ್ಡ ಮೊತ್ತ ಕಂತುಗಳು ಬಾಕಿಯಿದ್ದರೆ ಬೇರೆಬೇರೆ ಶುಲ್ಕ ವಿನಾಯಿತಿ ಪ್ರಮಾಣವನ್ನು ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ