ವಿದೇಶಿಗರಿಗೆ ಎಲ್‌ಐಸಿ ಶೇ.20 ಷೇರು ಮಾರಾಟ?

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಶೇ.20ರಷ್ಟು ಹೂಡಿಕೆ ಮಾಡಲು ಅವಕಾಶವಿತ್ತು.

Team Udayavani, Sep 9, 2021, 11:50 AM IST

ವಿದೇಶಿಗರಿಗೆ ಎಲ್‌ಐಸಿ ಶೇ.20 ಷೇರು ಮಾರಾಟ?

ನವದೆಹಲಿ: ಸರ್ಕಾರಿ ಸ್ವಾಮ್ಯದ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ)ದ ಶೇ.20ರಷ್ಟು ಷೇರು ಗಳ ಖರೀದಿಗೆ ವಿದೇಶಿ ಸಾಂಸ್ಥಿಕ ಹೂಡಿಕೆದಾರರಿಗೆ ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಇದನ್ನೂ ಓದಿ:ಕಲಬುರಗಿಪಾಲಿಕೆಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ: ಸಿಎಂ ಬೊಮ್ಮಾಯಿ

ಎಲ್‌ಐಸಿ ಖಾಸಗೀಕರಣ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿರುವ ಸರ್ಕಾರ,ಕಂಪನಿಯ ಷೇರುಗಳ ಮಾರಾಟಕ್ಕೆ ಮುಂದಾ ಗಿದ್ದು, ಶೇ.20ರಷ್ಟು ಷೇರುಗಳನ್ನು ವಿದೇಶಿ ಹೂಡಿಕೆದಾರರಿಗೆ ಮಾರಾಟ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಎಲ್‌ಐಸಿ ಷೇರುಗಳ ಮಾರಾಟದಿಂದ 90ಕೋಟಿ ರೂ.ಗಳನ್ನು ಗಳಿಸುವುದು ಸರ್ಕಾರದ ಉದ್ದೇಶ. ಈವರೆಗೆ ವಿದೇಶಿ ಹೂಡಿಕೆದಾರರಿಗೆ ಖಾಸಗಿ ವಿಮಾ ಕಂಪನಿಗಳಲ್ಲಿ ಶೇ.74ರಷ್ಟು, ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಶೇ.20ರಷ್ಟು ಹೂಡಿಕೆ ಮಾಡಲು ಅವಕಾಶವಿತ್ತು. ಆದರೆ, ಎಲ್‌ಐಸಿ ಷೇರುಗಳನ್ನು ಹೊಂದಲು ಅವಕಾಶವಿರಲಿಲ್ಲ. ಈ ನಡುವೆ, ಎಲ್‌ಐಸಿ ಆಂಶಿಕ ಬಂಡವಾಳ ಹಿಂಪಡೆಯುವ ಪ್ರಸ್ತಾಪ ಜಾರಿ ಮಾಡಲು ಹತ್ತು ಮಧ್ಯವರ್ತಿ ಸಂಸ್ಥೆಗಳನ್ನು ಸರ್ಕಾರ ನೇಮಕ ಮಾಡಲಿದೆ. ಈ ಬಗ್ಗೆಕೇಂದ್ರ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ “ಸಿಎನ್‌ಬಿಸಿ-ಟಿವಿ18′ ವರದಿ ಮಾಡಿದೆ.

ಇಂದು 70 ಸಚಿವರ ಕಾಶ್ಮೀರ ಪ್ರವಾಸ
ಜಮ್ಮು:ಕೇಂದ್ರ ಸರ್ಕಾರದ ವಿಶೇಷ ಜನ ಸಂಪರ್ಕ ಅಭಿಯಾನದ ಅಂಗವಾಗಿ ಕೇಂದ್ರದ 70 ಸಚಿವರು ಗುರುವಾರದಿಂದ ಜಮ್ಮು ಮತ್ತುಕಾಶ್ಮೀರ ಪ್ರವಾಸಕೈಗೊಳ್ಳಲಿದ್ದಾರೆ. ಸೆ.9 ರಿಂದ ಅಕ್ಟೋಬರ್‌5ರವರೆಗೆ ಈ ಅಭಿಯಾನ ನಡೆಯಲಿದ್ದು ಸಚಿವರು ಹಂತ ಹಂತವಾಗಿ ತೆರಳಿ ಕಣಿವೆ ರಾಜ್ಯದ ಜನರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಮೊದಲ ಹಂತದಲ್ಲಿ ಸಚಿವರಾದ ಸ್ಮತಿ ಇರಾನಿ, ಅರ್ಜುನ್‌ ಮುಂಡಾ ಸೇರಿ 28 ಸಚಿವರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಜನರಕುಂದುಕೊರತೆಗಳನ್ನು ಆಲಿಸಿ, ಕೇಂದ್ರ ಸರ್ಕಾರಕೈಗೊಂಡಿರುವ ಯೋಜನೆಗಳಕುರಿತು ಮಾಹಿತಿ ನೀಡಲಿದ್ದಾರೆ. ಜತೆಗೆ,370ನೇ ವಿಧಿ ರದ್ದತಿ ಬಳಿಕ ಜನರ ಹಕ್ಕುಗಳನ್ನು ಕಸಿಯಲಾಗುತ್ತದೆ ಎಂದು ಪ್ರತಿಪಕ್ಷಗಳು ಭಯ ಹುಟ್ಟಿಸಿದ್ದು, ಆ ಭಯ ಹೋಗಲಾಡಿಸುವ ಪ್ರಯತ್ನವನ್ನೂ ಸಚಿವರು ಮಾಡಲಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.