ನೂತನ ಇ- ಕಾಮರ್ಸ್‌ ನೀತಿಯಿಂದ ಸ್ವದೇಶಿ ಕಂಪನಿಗಳಿಗೆ ವರದಾನ


Team Udayavani, Jul 7, 2020, 12:51 PM IST

ನೂತನ ಇ- ಕಾಮರ್ಸ್‌ ನೀತಿಯಿಂದ ಸ್ವದೇಶಿ ಕಂಪನಿಗಳಿಗೆ ವರದಾನ

ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ನೂತನ ಇ- ಕಾಮರ್ಸ್‌ ನೀತಿ ಅಮೆಜಾನ್‌.ಕಾಂ ಇಂಕ್‌, ಆಲ್ಫಾಬೆಟ್‌ ಇಂಕ್‌ ಹಾಗೂ ಫೇಸ್‌ಬುಕ್‌ ಇಂಕ್‌ನಂಥ ಸಂಸ್ಥೆಗಳಿಗೆ ತೀವ್ರ ಹೊಡೆತ ನೀಡಲಿದೆ. ಸ್ಥಳೀಯ ಸ್ಟಾರ್ಟ್‌ಅಪ್‌ಗಳನ್ನು ಈ ನೀತಿ ಕೈಹಿಡಿಯಲಿದೆ. ನೂತನ ನೀತಿ ಅನ್ವಯ, ವಿದೇಶಿ ಇ-ಕಾಮರ್ಸ್‌
ಕಂಪನಿಗಳು ಡೇಟಾವನ್ನು ಹೇಗೆ ನಿರ್ವಹಿಸುತ್ತಿವೆ ಎನ್ನುವುದರ ಕುರಿತು ಸರ್ಕಾರ ಮೇಲ್ವಿಚಾರಣೆ ನಡೆಸಬಹುದು. ಈ ಮೂಲಕ ಅಮೆಜಾನ್‌, ಆಲ್ಫಾ ಬೆಟ್‌, ಫೇಸ್‌ಬುಕ್‌ ಇಂಕ್‌ನಂಥ ದೈತ್ಯ ಸಂಸ್ಥೆಗಳ ಪ್ರಾಬಲ್ಯ ತಗ್ಗಿಸುವ ಉದ್ದೇಶವನ್ನು ನೀತಿ ಹೊಂದಿದೆ.

ಹೇಗೆ ಸಾಧ್ಯ?: ನೂತನ ಇ- ಕಾಮರ್ಸ್‌ ಕರಡು ನೀತಿಯ ಪ್ರಕಾರ, ಯಾವುದೇ ವಿದೇಶಿ ಇ- ಕಾಮರ್ಸ್‌ ಸಂಸ್ಥೆಗಳು 72 ಗಂಟೆಯೊಳಗೆ ಸರ್ಕಾರಕ್ಕೆ ಡೇಟಾವನ್ನು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ರಾಷ್ಟ್ರೀಯ ಭದ್ರತೆ, ತೆರಿಗೆ ಹಾಗೂ ಕಾನೂನು ಸುರಕ್ಷತೆಗೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿ ಇರಬೇಕು. ಭಾರತದ ಗ್ರಾಹಕರ ಡೇಟಾಗಳನ್ನು ದೇಶದೊಳಗೇ ಸಂಗ್ರಹಿಸಿಟ್ಟುಕೊಳ್ಳಬೇಕು. ಇದರಿಂದಾಗಿ ವಿದೇಶಿ ಸಂಸ್ಥೆಗಳಿಗೆ ಭಾರತದಲ್ಲಿ ಹೆಚ್ಚೆಚ್ಚು ಡೇಟಾ ಸಂಗ್ರಹಣಾ ಕೇಂದ್ರಗಳನ್ನು ತೆರೆಯ ಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಸಂಸ್ಥೆಗಳ ಮೂಲ ಕೋಡ್‌ಗಳು, ಕ್ರಮಾವಳಿಗಳನ್ನು ಯಾವಾಗ ಬೇಕಾದರೂ ಪರಿಶೀಲಿಸುವ ಹಕ್ಕನ್ನು ಸರ್ಕಾರ ಹೊಂದಿದೆ.

ಆಮದು ಮಾಡಿಕೊಂಡ ಯಾವುದೇ ಉತ್ಪನ್ನಗಳ ಮೇಲೂ ಮೂಲ ದೇಶದ ಹೆಸರನ್ನು ನಮೂದಿಸುವುದು ಕಡ್ಡಾಯವಾಗಿದೆ. ಉತ್ಪನ್ನ ಭಾರತದಲ್ಲಿ
ತಯಾರಾಗಿದ್ದರೆ ಅದನ್ನು ಸ್ಪಷ್ಟವಾಗಿ ನಮೂದಿಸ ಬೇಕು ಎಂದು ವಿತ್ತ ಸಚಿವಾಲಯ ಈ ನೀತಿಯಲ್ಲಿ ಸೂಚಿಸಿದೆ. ಈ ನಿಯಮಗಳು ಜಾರಿಯಾದರೆ ಚೀನೀ ಉತ್ಪನ್ನ ಸಂಸ್ಥೆಗಳಿಗೆ ಹೆಚ್ಚಿನ ಪ್ರಮಾಣದ ಹೊಡೆತ ಬೀಳಲಿದೆ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.