2021 ಆರ್ಥಿಕ ವರ್ಷ: ಹೆಚ್ಚು ಕಾರು ಮಾರಾಟವಾದ ಟಾಪ್ ತ್ರಿ ಸಿಟಿಗಳ ಲಿಸ್ಟ್ ನಲ್ಲಿ ಬೆಂಗಳೂರು!?


Team Udayavani, May 4, 2021, 3:12 PM IST

look at indias top cities with highest car sales in fy 2021 delhi bengaluru tops the list

ನವ ದಹೆಲಿ : ಕೋವಿಡ್ ಸೋಂಕಿನ ಸಂಕಷ್ಟದ ದಿನದಲ್ಲೂ ಅತಿ ಹೆಚ್ಚು ಕಾರು ಮಾರಾಟವಾದ ಭಾರತದ ಟಾಪ್ ತ್ರಿ ಮೆಟ್ರೋ ಸಿಟಿಗಳ ಪೈಕಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಹೌದು, 2021 ಆರ್ಥಿಕ ವರ್ಷದಲ್ಲಿ ಒಟ್ಟು ಕಾರು ಮಾರಾಟದ ಸಂಖ್ಯೆ 1,36,869 ಕ್ಕೆ ತಲುಪಿದ್ದು, ಎನ್‌ಸಿಆರ್ ಪ್ರದೇಶವು ಅಂಗ್ರ ಪಂಕ್ತಿಯಲ್ಲಿದೆ. ರಾಷ್ಟ್ರ ರಾಜಧಾನಿ ದೆಹಲಿ 1, 28. 907 ಕಾರುಗಳ ಮಾರಾಟದೊಂದಿಗೆ ಎರಡನೇ  ಸ್ಥಾನದಲ್ಲಿದ್ದರೇ, ಬೆಂಗಳೂರು ಮೂರನೇ ಸ್ಥಾನದಲ್ಲಿದೆ.

ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ಇಡೀ ದೇಶಕ್ಕೆ ದೇಶವೇ ಲಾಕ್ ಡೌನ್ ಆದ ಪರಿಣಾಮ ಹಾಗೂ ಸೋಂಕಿನ ಭಯವಿದ್ದ ಕಾರಣ ಹೆಚ್ಚಿನವರು ಸಾರ್ವಜನಿಕ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ವೈಯಕ್ತರಿಕ ವಾಹನಗಳನ್ನು ಹೆಚ್ಚಾಗಿ ಬಳಸುವುದಕ್ಕೆ ಪ್ರಾರಂಭಿಸಿದರು. ದೇಶದಲ್ಲಿ ದ್ವಚಕ್ರ ವಾಹನ ಹಾಗೂ ಕಾರುಗಳ ಮಾರಾಟಗಳಲ್ಲಿ ಹೆಚ್ಚಳವಾಗಿದೆ.

ಓದಿ : ರೆಮಿಡಿಸಿವಿರ್ ಅಕ್ರಮ ಮಾರಾಟ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಬಿಎಸ್ ವೈ

ಭಾರತದಲ್ಲಿ ಮಾರಾಟವಾದ 10 ಕಾರುಗಳಲ್ಲಿ 6 ಕಾರುಗಳು ಭಾರತದ ಪ್ರಮುಖ ಮೆಟ್ರೋ ಸಿಟಿಗಳಲ್ಲಿ ಮಾರಾಟವಾಗುತ್ತವೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ಕಾರು ತಯಾರಕರು ತಮ್ಮ ಉತ್ಪನ್ನಗಳನ್ನು ದೇಶದ ಟಾಪ್‌ ನಗರಗಳಲ್ಲಿ ಮೊದಲು  ಬಿಡುಗಡೆಗೊಳಿಸುತ್ತಾರೆ.

ಇನ್ನು, ದೇಶದ ಪ್ರಮುಖ ನಗರಗಳು ಯುಟಿಲಿಟಿ ವಾಹನಗಳು, ಪ್ರೀಮಿಯಂ ಸೆಡಾನ್‌ ಗಳು ಮತ್ತು ಐಷಾರಾಮಿ ಹ್ಯಾಚ್‌ಬ್ಯಾಕ್‌ಗಳಿಗೆ ಗರಿಷ್ಠ ಬೇಡಿಕೆಯನ್ನು ಉಂಟುಮಾಡುತ್ತವೆ ಎಂದು autopunditz.com ವರದಿ ತಿಳಿಸಿದೆ.

2021 ರ ಆರ್ಥಿಕ ವರ್ಷದಲ್ಲಿ ಒಟ್ಟು ಕಾರು ಮಾರಾಟದ ಸಂಖ್ಯೆ 1,36,869 ಕ್ಕೆ ತಲುಪಿದ್ದು, ಎನ್‌ ಸಿ ಆರ್ ಪ್ರದೇಶವು ಈ ವಿಷಯದಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಆರ್ಥಿಕ ವರ್ಷದಲ್ಲಿ ರಾಷ್ಟ್ರ ರಾಜಧಾನಿ ಕಾರು ಮಾರಾಟದಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದರೇ, ಈ ಭಾರಿ ರಾಜಧಾನಿ ನವದೆಹಲಿಯು 1,28,907 ಮಾರಾಟದೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಎನ್‌ ಸಿ ಆರ್‌ ಪ್ರದೇಶವು ನವದೆಹಲಿಯನ್ನು ಹಿಂದಿಕ್ಕಿ ಮೊದಲನೇ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ಕಾರು ಮಾರಾಟದ ವಿಚಾರದಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.

ಓದಿ : ಐಪಿಎಲ್ ಬೆಟ್ಟಿಂಗ್ ದಂಧೆ : 6 ಆರೋಪಿಗಳ ಬಂಧನ

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.