ಪೇಟಿಎಂ ನೀಡುತ್ತಿದೆ ಭರ್ಜರಿ ಕ್ಯಾಶ್ ಬ್ಯಾಕ್ : LPG ಬುಕ್ಕಿಂಗ್ ಮಾಡಿ 800 ರೂ ಉಳಿಸಿ


Team Udayavani, May 17, 2021, 4:48 PM IST

LPG gas cylinder book gas cylinder through paytm and get 800rs cash back

ನವ ದೆಹಲಿ : ದಿನ ಬಳಕೆಯ ವಸ್ತುಗಳ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ.

ದೇಶದಲ್ಲಿ ಅಡುಗೆ ಅನಿಲದ ಬೆಲೆ ಸದ್ಯಕ್ಕ್ಎ ಸುಮಾರತು 800 ರೂಪಾಯಿ ದಾಟಿದೆ.  ಸರ್ಕಾರಿ ತೈಲ ಕಂಪನಿಗಳಿಂದ ನಿರ್ಧರಿಸಲಾಗಿರುವ ದರದ ಮೇಲೆ ನಿಮಗೆ ಡಿಸ್ಕೌಂಟ್ ಕೂಡ ಸಿಗುವುದಿಲ್ಲ. ಆದರೇ ಈ ಸುದ್ದಿ ಮಾತ್ರ ನಿಮಗೆ ನಿಜಕ್ಕೂ ಆಶ್ಚರ್ಯವನ್ನು ಉಂಟು ಮಾಡಲಿದೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.

ಹೌದು, ಅಡುಗೆ ಅನಿಲವೊಂದನ್ನು ನೀವು ಸಂಪೂರ್ಣವಾಗಿ ಉಚಿತವೇ ಎಂಬಂತೆ ನಿಮ್ಮ ಮನೆಗೆ ತೆಗೆದುಕೊಂಡು ಹೋಗಬಹುದು.

ಇದನ್ನೂ ಓದಿ : “ಗಬ್ಬರ್ ಸಿಂಗ್” ಖ್ಯಾತಿಯ ನಿವೃತ್ತ ಐಪಿಎಸ್ ಅಧಿಕಾರಿ ಕೆಎಸ್ ಎನ್ ಕೋವಿಡ್ ನಿಂದ ಸಾವು

ದೇಶದ ಖ್ಯಾತ ಆನ್ ಲೈನ್ ಹಣ ಪಾವತಿ ಮಾಡುವ  ಆ್ಯಪ್ ಪೇಟಿಎಂ ಈ ಭರ್ಜರಿ ಆಫರ್ ನನ್ನು ನೀಡುತ್ತಿದ್ದು, ಆದರೇ ಇದನ್ನು ಸೀಮಿತ ಅವಧಿಗೆ ಮಾತ್ರ ನೀಡುತ್ತಿದೆ ಪೇಟಿಎಂ.

ಹೌದು, ಈ ಹಣ ಪಾವತಿ ಮಾಡುವ ಆ್ಯಪ್ ಮೂಲಕ ಮೊದಲ ಬಾರಿಗೆ ಗ್ಯಾಸ್  ಸಿಲಿಂಡರ್ ಬುಕ್ ಮಾಡುವ ಗ್ರಾಹಕರು ಮಾತ್ರ ಈ ಕೊಡುಗೆಯ ಲಾಭವನ್ನು ಪಡೆಯುವುದಕ್ಕೆ ಸಾಧ್ಯವೆಂದು ಪೇಟಿಎಂ ಹೇಳಿದೆ. ಪೇಟಿಎಂ ಮೂಲಕ ಒಂದು ವೇಳೆ ನೀವು ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೆ ನಿಮಗೆ ರೂ.800 ವರೆಗೆ ಒಂದು ಸ್ಕ್ರ್ಯಾಚ್ ಕಾರ್ಡ್ ಸಿಗಲಿದೆ. ಇದರಲ್ಲಿ ನಿಮಗೆ 10 ರೂ.ಗಳಿಂದ 800 ರೂ.ಗಳ ಲಾಭ ಸಿಗಲಿದೆ.

ಪೇಟಿಎಂ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡುವುದು ಹೇಗೆ ..?

ಪೇಟಿಎಂ ಓಪನ್ ಮಾಡಿ, ಷೋ ಮೊರ್ ಮೇಲೆ ಕ್ಲಿಕ್ಕಿಸಬೇಕು.  ಬಳಿಕ ರಿಚಾರ್ಜ್ ಹಾಗೂ ಪೇ ಬಿಲ್ ಮೇಲೆ ಕ್ಲಿಕ್ ಮಾಡಬೇಕು. ಈಗ ‘ಬುಕ್ ಎ ಸಿಲಿಂಡರ್’ ಆಯ್ಕೆಯ ಮೇಲೆ ಒತ್ತಿ. ತದನಂತರ ನಿಮ್ಮ ಗ್ಯಾಸ್ ಪೂರೈಕೆದಾರ ಕಂಪನಿಯನ್ನು ಆಯ್ಕೆ ಮಾಡಿ. ಇದಾದ ಬಳಿಕ ನೀವು ನಿಮ್ಮ ಎಲ್ ಪಿ ಜಿ ಐಡಿ ಅಥವಾ ನಿಮ್ಮ ಅಧಿಕೃತ ಮೊಬೈಲ್ ನಂಬರ್ ನಮೂದಿಸಬೇಕು. ಪೇಮೆಂಟ್ ಆಯ್ಕೆ ಸಿಗಲಿದೆ.  ಹಣವನ್ನು ಪಾವತಿಸಿದ ಬಳಿಕ ನಿಮ್ಮ ಸಿಲಿಂಡರ್ ಬುಕ್ ಆಗಲಿದೆ.

ಪೇಟಿಎಂ ನಿಡುತ್ತಿರುವ ಈ ಕ್ಯಾಶ್ ಬ್ಯಾಕ್ ಆಫರ್ ನಿಮ್ಮದಾಗಬೇಕಾದರೇ…

ಮೊದಲು ಬಾರಿಗೆ ನೀವು ಪೇಟಿಎಂ ಮೂಲಕ ಮೊದಲ ಸಿಲಿಂಡರ್ ಬುಕ್ ಮಾಡುತ್ತಿರುವುದಾಗಿರಬೇಕು. ಈ ಕೊಡುಗೆ ಮೇ 31ರವರೆಗೆ ಮಾತ್ರ ಇರಲಿದ್ದು, ಗ್ಯಾಸ್ ಬುಕಿಂಗ್ ಮಾಡಿದ 24 ಗಂಟೆಯ ಒಳಗೆ ನಿಮಗೆ ಸ್ಕ್ರ್ಯಾಚ್ ಕಾರ್ಡ್ ದೊರಕಲಿದೆ. ಇದನ್ನು ನೀವು 7 ದಿನಗಳ ಒಳಗೆ ಬಳಸಬೇಕು.

ಈ ರೀತಿಯ ಆಫರ್ ನನ್ನು ಈ ಹಿಂದಯೂ ಪೇಟಿಎಂ ನೀಡಿತ್ತು. ಇದಕ್ಕೂ ಮೊದಲು ಕೂಡ ಕಂಪನಿ ತನ್ನ ಗ್ರಾಹಕರಿಗೆ ರೂ.800ರವರೆಗೆ ಕ್ಯಾಶ್ ಬ್ಯಾಕ್ ಆಫರ್ ನನ್ನು ತಂದಿತ್ತು. ಆದರೆ ಈ ಬಾರಿ 809 ರೂ. ಸಿಲಿಂಡರ್ ಮೇಲೆ ಪೇಟಿಎಂ 800 ರೂ ವರೆಗೆ ಕ್ಯಾಶ್ ಬ್ಯಾಕ್ ನೀಡುತ್ತಿದೆ.

ಇದನ್ನೂ ಓದಿ : ಹಿರಿಯೂರು ರೈತ ಬೆಳೆದಿದ್ದ 60 ಚೀಲ ಈರುಳ್ಳಿ ಖರೀದಿಸಿದ ನಟ ಉಪೇಂದ್ರ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.