ಅಮೆರಿಕದಲ್ಲಿ ಗ್ರಾಹಕ ವಲಯ ಕೇಂದ್ರೀತ ಎಸ್‌ಪಿಎಸಿ ಪ್ರಾರಂಭಿಸಿದ‌ ಮಣಿಪಾಲ್ ಗ್ರೂಪ್ ಅಧ್ಯಕ್ಷ


Team Udayavani, Jun 15, 2021, 7:22 PM IST

1622658251-7176

ನವದೆಹಲಿ: ಖಾಸಗಿ ಈಕ್ವಿಟಿ ಅನುಭವಿ ರೋಹನ್ ಅಜಿಲಾ ಮತ್ತು ಮಣಿಪಾಲ್ ಗ್ರೂಪ್‌ನ ಅಧ್ಯಕ್ಷ ಗೌತಮ್ ಪೈ ಅವರು ಏಷ್ಯಾದಲ್ಲಿ ಸದೃಢ ನೆಲೆ ಹೊಂದಿರುವ ಗ್ರಾಹಕ ಕಂಪನಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಮೆರಿಕದಲ್ಲಿ ವಿಶೇಷ ಉದ್ದೇಶದ ಉದ್ಯಮವನ್ನು ಸ್ಥಾಪಿಸಿದ್ದಾರೆ.

ಗ್ಲೋಬಲ್ ಕನ್ಸ್ಯೂಮರ್ ಅಕ್ವಿಸಿಷನ್ ಕಾರ್ಪೊರೇಷನ್ (ಜಿಸಿಎಸಿ) ಈ ವಾರ  170 ಮಿಲಿಯನ್ ಡಾಲರ್ ಮೌಲ್ಯದ ಆರಂಭಿಕ ಸಾರ್ವಜನಿಕ ಷೇರು (ಇನ್ಷಿಯಲ್ ಪಬ್ಲಿಕ್ ಆಪರಿಂಗ್) ಸಂಗ್ರಹಿಸಿದೆ.  ಕಂಪನಿಯು ನಾಸ್ಡಾಕ್‌ನಲ್ಲಿ ‘ಜಿಎಸಿಕ್ಯೂಯು’ ಚಿಹ್ನೆಯಡಿಯಲ್ಲಿ ಪಟ್ಟಿ ಮಾಡಲಾಗಿದೆ. ಷೇರು ಸ್ವಾಧೀನ ನಿರ್ವಹಣೆಯು ಅದರ ಐಪಿಒ ಪ್ರಾಸ್ಪೆಕ್ಟಸ್‌ನ ಪ್ರಕಾರ ವ್ಯಾಪಕ ಹೂಡಿಕೆ ಮತ್ತು ಸಾಗರೋತ್ತರ ಆಪರೇಟರ್ ಅನುಭವವ ಹೊಂದಿದೆ.

ಈ ಕುರಿತು ಮಾತನಾಡಿರುವ ಜಿಸಿಎಸಿಯ ಸಹ-ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಅಜಿಲಾ , ನಾವು ಏಷ್ಯಾದ ಮಹತ್ವದ ಮತ್ತು ಬಲವಾದ ಸಾಮರ್ಥ್ಯವನ್ನು ಹೊಂದಿರುವ ಜಾಗತಿಕ ಗ್ರಾಹಕ ಕಂಪನಿಗಳ ಮೇಲೆ ಕೇಂದ್ರೀಕರಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

500 ಮಿಲಿಯನ್ ಡಾಲರ್ ಮತ್ತು 1 ಬಿಲಿಯನ್ ಡಾಲರ್ ವ್ಯಾಪ್ತಿಯಲ್ಲಿ ಉದ್ಯಮ ಮೌಲ್ಯದ ಉದ್ದೇಶ ಇರಿಸಿಕೊಂಡಿದೆ. ಕಂಪನಿಯು ಚರ್ಚೆಯಲ್ಲಿರುವ ಕಂಪನಿಗಳ ಹೆಸರನ್ನು ಬಹಿರಂಗ ಪಡಿಸಲು ನಿರಾಕರಿಸಿದೆ. “ಮುಂದಿನ 12 ತಿಂಗಳಲ್ಲಿ ಎಸ್‌ಪಿಎಸಿ ಒಪ್ಪಂದವನ್ನು ಮಾಡಿಕೊಳ್ಳುವ ಗುರಿ ಹೊಂದಿದೆ” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಹಕ ಉದ್ಯಮವು ತನ್ನ ಜಾಗತಿಕ ಖಾಸಗಿ ಷೇರು ಮತ್ತು ಆಪರೇಟರ್ ನೆಟ್‌ವರ್ಕ್ ಮೂಲಕ ತಲುಪಬಹುದಾದ ಹಲವು ಆಸಕ್ತಿದಾಯಕ ಸ್ವಾಧೀನ ಅವಕಾಶಗಳನ್ನು ಒದಗಿಸುತ್ತದೆ ಎಂದು ಜಿಸಿಎಸಿ ತಂಡ ನಂಬಿದೆ.

“ಇಂದು ಪ್ರತಿ ಕಂಪನಿಯು ತಂತ್ರಜ್ಞಾನ, ಪೂರೈಕೆ ಸರಪಳಿ ಮತ್ತು ಮಾರುಕಟ್ಟೆಗಳ ವಿಷಯದಲ್ಲಿ ತಮ್ಮ ವ್ಯವಹಾರವನ್ನು ಮರು ವಿಮರ್ಶೆಗೆ ಒಳಪಡಿಸಿದೆ.  ಇದು ನಮಗೆ ನಿರ್ದಿಷ್ಟ ಅವಕಾಶಗಳನ್ನು ಒದಗಿಸುತ್ತದೆ ಎಂದು ಜುರಿಚ್ ಮೂಲದ ಖಾಸಗಿ ಈಕ್ವಿಟಿ ಸಂಸ್ಥೆಯಾದ ಫಿಡ್ಸ್ ಬಿಸಿನೆಸ್ ಪಾರ್ಟ್‌ನರ್‌ನ ವ್ಯವಸ್ಥಾಪಕ ಪಾಲುದಾರ ಅಜಿಲಾ ಹೇಳಿದ್ದಾರೆ.

ಇವರು ಕಳೆದ ಎರಡು ದಶಕಗಳಲ್ಲಿ ಜಾಗತಿಕವಾಗಿ ಒಂದು ಶತಕೋಟಿ ಡಾಲರ್‌ಗಿಂತ ಹೆಚ್ಚು ಹೂಡಿಕೆ ಮಾಡಿದ ಹೂಡಿಕೆ ಹೌಸಿ ಕ್ಯಾಪ್ವೆಂಟ್ ಎಜಿಯ ವ್ಯವಸ್ಥಾಪಕ ಪಾಲುದಾರರಾಗಿದ್ದಾರೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.