ಕಾರ್ಪೊರೇಟ್ ತೆರಿಗೆ ಇಳಿಕೆ ಎಫೆಕ್ಟ್: ಮಾರುತಿ ಸುಝುಕಿ ಕಾರುಗಳ ಬೆಲೆ ಇನ್ನಷ್ಟು ಇಳಿಕೆ

ಯಾವೆಲ್ಲಾ ಮಾಡೆಲ್ ಗಳ ಬೆಲೆ ಇಳಿದಿದೆ ಗೊತ್ತಾ?

Team Udayavani, Sep 25, 2019, 6:00 PM IST

Maruti-Suzuki-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಸಂಕಷ್ಟದಲ್ಲಿರುವ ದೇಶೀ ಮೋಟಾರು ರಂಗಕ್ಕೆ ಉತ್ತೇಜನ ನೀಡಲು ಕೇಂದ್ರ ಸರಕಾರ ಹಲವಾರು ಉಪಕ್ರಮಗಳನ್ನು ಘೋಷಿಸಿರುವಂತೆ ಮೋಟಾರು ಮಾರುಕಟ್ಟೆ ನಿಧಾನಕ್ಕೆ ಚೇತರಿಸಿಕೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ.

ಇತ್ತ ದೇಶದ ಅಗ್ರಮಾನ್ಯ ಮೋಟಾರು ವಾಹನ ತಯಾರಿ ಸಂಸ್ಥೆ ಮಾರುತಿ ಸುಝುಕಿ ಕಾರ್ಪೊರೇಟ್ ತೆರಿಗೆ ಪ್ರಯೋಜನವನ್ನು ನೇರವಾಗಿ ತನ್ನ ಗ್ರಾಹಕರಿಗೆ ವರ್ಗಾಯಿಸಲು ನಿರ್ಧರಿಸಿದೆ. ಹಾಗಾಗಿ ತನ್ನ ಕೆಲವೊಂದು ಪ್ರಮುಖ ಮಾದರಿಗಳ ಎಕ್ಸ್-ಶೋ ರೂಂ ಬೆಲೆಯನ್ನು 5,000 ರೂಪಾಯಿಗಳವರೆಗೆ ಇಳಿಸಲು ಮಾರುತಿ ಸುಝುಕಿ ನಿರ್ಧರಿಸಿದೆ.

ಆಲ್ಟೋ 800, ಆಲ್ಟೋ ಕೆ10, ಸ್ವಿಫ್ಟ್ ಡಿಸೇಲ್, ಸಿಲೇರಿಯೋ, ಬಲೆನೋ ಡಿಸೇಲ್, ಇಗ್ನಿಸ್, ಡಿಸೈರ್ ಡಿಸೇಲ್, ಟೂರ್ ಎಸ್ ಡಿಸೇಲ್, ವಿಟಾರ ಬ್ರಿಝ್ಝಾ ಮತ್ತು ಎಸ್-ಕ್ರಾಸ್ ಮಾದರಿಗಳ ಕಾರುಗಳಿಗೆ ಈ ರಿಯಾಯ್ತಿ ಅನ್ವಯಿಸುತ್ತದೆ ಎಂದು ಕಾರು ತಯಾರಿಕಾ ಕಂಪೆನಿ ತಿಳಿಸಿದೆ.

ದರ ರಿಯಾಯ್ತಿಯಿಂದ ಪ್ರಥಮ ಬಾರಿಗೆ ಕಾರು ಖರೀದಿಸುವ ಗ್ರಾಹಕರಿಗೆ ಲಾಭವಾಗಲಿದೆ ಮತ್ತು ಅವರನ್ನು ಕಾರು ಖರೀದಿಗೆ ಆಕರ್ಷಿಸುವಲ್ಲಿ ಇದು ಸಹಕಾರಿಯಾಗಬಹುದು ಎಂದು ಕಂಪೆನಿ ಆಶಾವಾದವನ್ನು ವ್ಯಕ್ತಪಡಿಸಿದೆ. ಗ್ರಾಹಕರಿಗೆ ತೆರಿಗೆ ಲಾಭದ ವರ್ಗಾವಣೆಯಿಂದ ಮುಂಬರುವ ಹಬ್ಬದ ಋತುಗಳಲ್ಲಿ ಕಾರು ಮಾರಾಟ ತುಸು ಏರಿಕೆ ಕಾಣಬಹುದು ಎಂಬ ಆಶಾವಾದವನ್ನೂ ಈ ಕಾರು ತಯಾರಿಕಾ ಸಂಸ್ಥೆಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಭಾರತೀಯ ಮೋಟಾರು ಉತ್ಪಾದಕ ಸಂಘದ ವರದಿಗಳ ಪ್ರಕಾರ ದೇಶೀಯ ಕಾರು ಮಾರಾಟ ಪ್ರಮಾಣ 41 ಪ್ರತಿಶತ ಕುಸಿತಕಂಡಿತ್ತು. 2018ರ ಆಗಸ್ಟ್ ತಿಂಗಳಿನಲ್ಲಿ 196,847 ಕಾರುಗಳು ಮಾರಾಟವಾಗಿದ್ದರೆ 2019ರ ಆಗಸ್ಟ್ ತಿಂಗಳಿನಲ್ಲಿ 115,957 ಕಾರುಗಳು ಮಾರಾಟ ಆಗಿದ್ದವು.

ದೇಸೀ ಮೋಟಾರು ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಳೆದ ವಾರವಷ್ಟೇ ಕಾರ್ಪೊರೇಟ್ ತೆರಿಗೆ ಪ್ರಮಾಣವನ್ನು 30 ಪ್ರತಿಶತದಿಂದ 25.17 ಪ್ರತಿಶತಕ್ಕೆ ಕಡಿತಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.