11 ಸಾವಿರ ಮಾರುತಿ ಸುಜುಕಿ ಗ್ರ್ಯಾಂಡ್‌ ವಿಟಾರಾ ವಾಪಸ್‌


Team Udayavani, Jan 24, 2023, 7:30 AM IST

11 ಸಾವಿರ ಮಾರುತಿ ಸುಜುಕಿ ಗ್ರ್ಯಾಂಡ್‌ ವಿಟಾರಾ ವಾಪಸ್‌

ಹೊಸದಿಲ್ಲಿ: ಮಾರುತಿ ಸುಜುಕಿ ಗ್ರ್ಯಾಂಡ್‌ ವಿಟಾರಾ ಕಾರಿನ ಹಿಂಬದಿಯ ಸೀಟ್‌ ಬೆಲ್ಟ್ ನಲ್ಲಿ ಸಂಭವನೀಯ ದೋಷವನ್ನು ಸರಿಪಡಿಸಲು ಕಂಪೆನಿ ಮುಂದಾಗಿದೆ.

ಇದಕ್ಕಾಗಿ 2022ರ ಆ.8ರಿಂದ ನ.15 ರವರೆಗೆ ತಯಾರಾದ 11,177 ಕಾರುಗಳನ್ನು ಕಂಪೆನಿಯ ಅಧಿಕೃತ ಸರ್ವೀಸ್‌ ಸೆಂಟರ್‌ಗೆ ತರಿಸಿ ದೋಷ ಸರಿಪಡಿಸಲು ಮಾರುತಿ ಸುಜುಕಿ ನಿರ್ಧರಿಸಿದೆ.

“ಇದಕ್ಕಾಗಿ ನಾವು ಕಾರಿನ ಮಾಲಕರಿಗೆ ಕರೆ ಮಾಡಲಿದ್ದೇವೆ. ಕಂಪೆನಿಯ ಅಧಿಕೃತ ಡೀಲರ್‌ನ ವರ್ಕ್‌ಶಾಪ್‌ನಲ್ಲಿ ಕಾರಿನ ಹಿಂಬದಿಯ ಸೀಟ್‌ ಬೆಲ್ಟ್ ಪರಿಶೀಲಿಸಿ, ದೋಷ ಸರಿಪಡಿಸಲಿದ್ದೇವೆ. ಈ ಸೇವೆಯು ಸಂಪೂರ್ಣ ಉಚಿತವಾಗಿದೆ. ಸೀಟ್‌ ಬೆಲ್ಟ್ನ ದೀರ್ಘಾವಧಿ ಕಾರ್ಯ ನಿರ್ವಹಣೆಯ ತೊಂದರೆಯನ್ನು ಸರಿಪಡಿಸಲು ಈ ಕ್ರಮ ಕೈಗೊಂಡಿದ್ದೇವೆ,’ ಎಂದು ಮಾರುತಿ ಸುಜುಕಿ ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ: ರಾಜ್ಯ ರಾಜಕೀಯಕ್ಕೆ ಬರಲು ತೀರ್ಮಾನಿಸಿಲ್ಲ: ಸಂಸದೆ ಸುಮಲತಾ

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆ ಕುಸಿತ

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆ ಕುಸಿತ

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್; ಭಾರತದಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ, ಬೆಲೆ ವಿವರ…

ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್; ಭಾರತದಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ, ಬೆಲೆ ವಿವರ…

ಅಸಮಾನತೆಗೆ ಅವಕಾಶ ಕೊಡದಿರಿ: ಬ್ಯಾಂಕುಗಳಿಗೆ ಆರ್‌ಬಿಐ ಗವರ್ನರ್‌ ಎಚ್ಚರಿಕೆ

ಅಸಮಾನತೆಗೆ ಅವಕಾಶ ಕೊಡದಿರಿ: ಬ್ಯಾಂಕುಗಳಿಗೆ ಆರ್‌ಬಿಐ ಗವರ್ನರ್‌ ಎಚ್ಚರಿಕೆ

ಜಾಗತಿಕ ಬೇಡಿಕೆ ಕುಸಿತ: ರಫ್ತು, ವ್ಯಾಪಾರ ಕೊರತೆ ಇಳಿಕೆ

ಜಾಗತಿಕ ಬೇಡಿಕೆ ಕುಸಿತ: ರಫ್ತು, ವ್ಯಾಪಾರ ಕೊರತೆ ಇಳಿಕೆ

Global Trends: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 440 ಅಂಕ ಜಿಗಿತ, ನಿಫ್ಟಿ ಏರಿಕೆ

Global Trends: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 440 ಅಂಕ ಜಿಗಿತ, ನಿಫ್ಟಿ ಏರಿಕೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.